• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದು, ಸಾಬೀತುಪಡಿಸಲಿ..!

      Voiceojanata.in

      July 22, 2025
      0
      ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದು, ಸಾಬೀತುಪಡಿಸಲಿ..!
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದು, ಸಾಬೀತುಪಡಿಸಲಿ..!

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

       

      ಮುದ್ದೇಬಿಹಾಳ  : ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹರೀಶ ನಾಟಿಕಾರ ಅವರು ಗ್ರಾಮದೇವತೆ ಜಾತ್ರಾ ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದು ಇದನ್ನು ಸಾಬೀತು ಪಡಿಸಬೇಕೆಂದು ಆಗ್ರಹಿಸಿ ಸೋಮುವಾರ ಪಟ್ಟಣದ ತಾಪಂ ಕಚೇರಿ ಆವರಣದಿಂದ ಪುರಸಭೆಯವರಗೆ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಅದರ ಬೆತ್ತಲೆಯಾಗಿ ತಮಟೆ ಚಳುವಳಿ ಮಾಡಿದರು

      ಈ ವೇಳೆ‌ ಮಾತನಾಡಿದ ದಲಿತ ಮುಖಂಡ ಹರೀಶ ನಾಟಿಕಾರ ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ನನ್ನ ವಿರುದ್ಧ ೫ ಲಕ್ಷ ರೂ ಬೇಡಿಕೆ ಸುಳ್ಳು ಆರೋಪ ಮಾಧ್ಯಮಗಳ ಮೂಲಕ ಮಾಡಿದ್ದು ಅದನ್ನು ಅವರು ಸಾಬೀತು ಪಡಿಸಬೇಕು ೩೫ ವರ್ಷಗಳ ಹೋರಾಟದ ನನ್ನ ಜೀವನದಲ್ಲಿ ನ್ಯಾಯಯುತ ಹೋರಾಟ ಮಾಡಿದ್ದೇನೆ ನಾನು ಹಣಕ್ಕೆ ಬೇಡಿಕೆ ಇಟ್ಟಿರುವುದಕ್ಕೆ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಸುಳ್ಳು ಅರೋಪದ ಮೂಲಕ ತೇಜೋವದೆ ಮಾಡಿದ ಗೊಳಸಂಗಿ ಪುರಸಭೆ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುವರಗೆ ನಿರಂತರ ಹೋರಾಟ ಮಾಡುತ್ತೇವೆ ,ಇಂದಿರಾ ನಗರದ ದಲಿತರ ಶೆಡ್ ತೆರವು ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

      ಬಾಕ್ಸ್; ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರ ಮೇಲೆ ಅನೇಕ ಪ್ರಕರಣಗಳು ದಾಖಲು ಇವೆ ನ್ಯಾಯಾಂಗ ನಿಂದನೆ ಕೇಸ್ ಸೇರಿದಂತೆ ಅನೇಕ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಹಾಗೂ ಪುರಸಭೆ ಪೌರ ಕಾರ್ಮಿಕರಿಗೆ ಜಾತಿನಿಂದನೆ ಕಿರುಕುಳ ನೀಡುತ್ತಿದ್ದಾರೆ ,ಇದು ಮೊದಲ ಹಂತದ ಹೋರಾಟವಾಗಿದ್ದು ಎರಡನೇ ಹಂತದ ಹೋರಾಟ ಉಗ್ರವಾಗಿರುತ್ತದೆ ಹರೀಶ ನಾಟಿಕಾರ ದಲಿತ ಮುಖಂಡ

      ಈ ವೇಳೆ ದಲಿತಪರ ಮುಖಂಡರಾದ ಪ್ರಕಾಶ ಚಲವಾದಿ ಸರೂರ, ಶಿವು ಕನ್ನೂಳ್ಳಿ, ನ್ಯಾಯವಾದಿ ಆನಂದ‌ ಮುದೂರ, ಬಾಲಚಂದ್ರ ಹುಲ್ಲೂರ ಪರಶುರಾಮ ಬಸರಕೋಡ ಮಾತನಾಡಿ ದಲಿತ ಮುಖಂಡರು ೫ ಲಕ್ಷ ರೂ ಬೇಡಿಕೆ ಇಟ್ಟಿದ್ದಾರೆ ಎಂಬ ಸುಳ್ಳು ಆರೋಪ ದಲಿತಪರ ಸಂಘಟನೆಗಳ ಸ್ವಾಭಿಮಾನಕ್ಕೆ ದಕ್ಕೆಯಾಗಿದೆ ಮತ್ತು ಅಂಬೇಡ್ಕರ್ ಹೆಸರಿನಲ್ಲಿ ವಿವಿಧ ಸರಕಾರಿ ಇಲಾಖೆಗಳಿಂದ ಹಪ್ತಾವಸೂಲಿ ಮಾಡುತ್ತಾರೆ ಎಂಬ ಆರೋಪ ಪುರಸಭೆ ಅಧ್ಯಕ್ಷರು ಸಾಬೀತು ಪಡಿಸಬೇಕು ಈ ನಿರಾಧಾರ ಆರೋಪದಿಂದ ದಲಿತಸಂಘನೆಗಳಿಗೆ ಅವಮಾನವಾಗಿದೆ ಅವಮಾನವಾಗಿದೆ ಎಂದರು
      ಮನವಿ ಪತ್ರವನ್ನು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಗೆ ಸಲ್ಲಿಸಿದರು

      ಈ ವೇಳೆ ಮಹಾಂತೇಶ ಬಾಗಲಕೋಟ, ಬಸವರಾಜ ಸರೂರ, ಪ್ರಶಾಂತ ಕಾಳೆ, ಬಸವರಾಜ ಚಲವಾದಿ, ಮುತ್ತು ಚಲವಾದಿ, ಪರಶುರಾಮ ನಾಲತವಾಡ, ಸಂಜಯ ಬಾಗೇಬಾಡಿ, ರೇವಣಸಿದ್ದಪ್ಪ ನಾಯಕ, ಆನಂದ‌ ಹೂಸಮನಿ, ಸಿದ್ದು ಬಿದರಕುಂದಿ, ಬಲಬೀಮ ನಾಯಕಮಕ್ಕಳ,ಶರತ್ ಚೂಂಡಿ,ಶಂಕರ ಅಜಮನಿ, ಸಿದ್ದು ತಳ್ಳಳ್ಳಿ, ಅಮರೇಶ ಉಪ್ಪಲದಿನ್ನಿ, ಪುನಿತ ಹಿಪ್ಪರಗಿ ಸೇರಿದಂತೆ ಅನೇಕ ದಲಿತಪರ ಮುಖಂಡರು ಭಾಗವಹಿಸಿದ್ದರು

      Tags: #False allegations that Lakshma demanded Rs.#indi / vijayapur#Public News#Today News#Voice Of Janata#Voiceofjanata.in#ಕಮಿಟಿಯಿಂದ ೫ ಲಕ್ಷ್ಮ ರೂ ಬೇಡಿಕೆ‌ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿದ್ದುಸಾಬೀತುಪಡಿಸಲಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.