• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ಭರ್ತಿ ಇಂದು ಭಾಗಿನ ಅರ್ಪಣೆ

      Voiceofjanata.in

      July 22, 2025
      0
      ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ಭರ್ತಿ ಇಂದು ಭಾಗಿನ ಅರ್ಪಣೆ
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

       

      ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ಭರ್ತಿ ಇಂದು ಭಾಗಿನ ಅರ್ಪಣೆ

       

       

      ವಿಜಯಪುರ: ತಾಲೂಕಿನ ಸಿದ್ಧಾಪುರ (ಕೆ) ಗ್ರಾಮ ಪಂಚಾಯತಿಯ ಧನ್ನರ್ಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ತುಂಬಿರುವದರಿAದ ಆಯೋಜನೆ ಮಾಡಿದ ಬಾಗಿನ ಅರ್ಪಣೆ & ಗಂಗಾ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿಕೋಟಾ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತರಾಯಗೌಡ ಬಿರಾದಾರ ಮಾತನಾಡಿದರು.
      ಗ್ರಾಮ ಪಂಚಾಯತಿ ಸದಸ್ಯರು & ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿದ್ದಲ್ಲಿ ಅಭಿವೃದ್ಧಿ ಕೆಲಸಗಳು ಅಷ್ಟೇ ಸರಳವಾಗಿ ಮುಗಿಯುತ್ತವೆ. ಈ ಗ್ರಾಮದಲ್ಲಿ ಅಧಿಕಾರಿಗಳು & ಸದಸ್ಯರು ತುಂಬಾ ಸಹಕಾರದಿಂದ ಕೆಲಸ ಮಾಡಿದ ಫಲವಾಗಿ ಇಂದು ಸಾರ್ವಜನಿಕರ ದಾಹ ನೀಗಿಸುವ ಎರಡು ಉತ್ತಮ ಕಾಮಗಾರಿಗಳು ಈ ಗ್ರಾಮದಲ್ಲಿ ಆಗಿವೆ. ಈ ಕಾಮಗಾರಿಗಳು ಮುಂದಿನ ದಿನಮಾನದಲ್ಲಿ ನಿಮ್ಮೆಲ್ಲರ ಹೆಸರನ್ನು ಅಜರಾಮರವಾಗಿ ಉಳಿಸುತ್ತವೆ, ಇದೇ ರೀತಿಯ ಹೆಚ್ಚೇಚ್ಚು ಕಾಮಗಾರಿಗಳನ್ನು ಕೈಗೊಳ್ಳಿ ಎಂದು ಗ್ರಾಮ ಪಂಚಾಯತಿಯವರಿಗೆ ತಿಳಿಸಿದರು.

      ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪದ್ಮಿನಿ ಬಿರಾದಾರ ಮಾತನಾಡಿ “ಜಿಲ್ಲಾ ಪಂಚಾಯತಿ & ತಾಲೂಕು ಪಂಚಾಯತಿಯ ಅಧಿಕಾರಿಗಳ ಹಾಗೂ ಮನರೇಗಾ ಸಿಬ್ಬಂದಿಗಳ ಸಹಕಾರದಿಂದ ನಮ್ಮ ಗ್ರಾಮ ಪಂಚಾಯತಿಯಲ್ಲಿ ಈ ರೀತಿಯ ಉತ್ತಮ ಕಾಮಗಾರಿಗಳಾಗಿದ್ದು, ಇದರಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷರ & ಸದಸ್ಯರ ಶ್ರಮವು ಬಹಳಷ್ಟಿದೆ ಎಂದರು. ಈ ಎರಡು ಕಾಮಗಾರಿಗಳನ್ನು ಮನರೇಗಾ ಯೋಜನೆಯಡಿ ಕೈಗೊಂಡಿದ್ದು, ಪ್ರಸ್ತುತ ಸಂರ್ಪೂಣ ತುಂಬಿರವದರಿAದ ನಮ್ಮ ಕೆಲಸದ ಸಾರ್ಥಕತೆಯಿಂದ ತುಂಬಾ ತೃಪ್ತಿಯಾಗಿದೆ. ಸಾರ್ವಜನಿಕರು ನಮ್ಮ ಕಾಮಗಾರಿಗಳ ಲಾಭ ಪಡೆದುಕೊಳ್ಳಬೇಕು.

      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಿಲ್ಪಾ ಮಚೇಂದ್ರ ಹೊಸಮನಿ, ಉಪಾಧ್ಯಕ್ಷರಾದ ಮಾರುತಿ ಸಮಗಾರ (ಸಪ್ತಾಳಕರ), ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ತಾಂತ್ರಿಕ ಸಹಾಯಕ ಶ್ರೀಧರ ಸಾವಳಗಿ, ಗ್ರಾಮ ಪಂಚಾಯತಿ ಸದಸ್ಯರಾದ ಸುರೇಶ ಅವಟಿ, ಬಾಲಕೃಷ್ಣ ಕದಂ, ಮಾರುತಿ ಬಂಡಿವಡ್ಡರ, ಬಸಪ್ಪ ತೇಲಿ, ಶ್ರೀಶೈಲ ವಳಸಂಗ, ಲಾಲಸಿಂಗ ಲಮಾಣಿ, ಗ್ರಾಪಂ ಕಾರ್ಯದರ್ಶಿ ಎಮ್.ಎಮ್.ಕೋಳಿ, ಗ್ರಾಮದ ಹಿರಿಯರಾದ ಕಾಶಿನಾಥ ಸಾವಂತ, ಅಮಗೊಂಡ ಗೋಳಸಂಗಿ, ದುಂಡಪ್ಪ ವಠಾರ, ಬಂದೆನವಾಜ ಮುಲ್ಲಾ, ಲಾಯಪ್ಪ ವಠಾರ, ಉಮೇಶ ತೇಲಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ರವಿ ಪವಾರ, ಶ್ರೀಶೈಲ ಶೆಡಬಾಳ, ಸುರೇಶ ಸಪ್ತಾಳಕರ ಕಾಯಕ ಮಿತ್ರ ಸಂಗೀತಾ ಸಪ್ತಾಳಕರ, ಸೇರಿ ಇತರರು ಹಾಜರಿದ್ದರು.

      Tags: #Amrita Lake undertaken under the Narega project#indi / vijayapur#Public News#Today News#Voice Of Janata#Voiceofjanata.in#ನರೇಗಾ ಯೋಜನೆಯಡಿ ಕೈಗೊಂಡ ಅಮೃತ ಸರೋವರ & ತೆರೆದ ಬಾವಿಯಲ್ಲಿ ಸಂಪೂರ್ಣ ನೀರು ಭರ್ತಿ ಇಂದು ಭಾಗಿನ ಅರ್ಪಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.