• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಲು ಆಗ್ರಹ..!

      Voiceofjanata.in

      July 23, 2025
      0
      ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಲು ಆಗ್ರಹ..!
      0
      SHARES
      119
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಲು ಆಗ್ರಹ..!

       

      ವಿಜಯಪುರ: ನಗರದಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಸುವುದು, ಬಸವ ಅಧ್ಯಯನ ಪೀಠ ಪೂರ್ಣ ಪ್ರಮಾಣದಲ್ಲಿ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುಣೆ-ವಿಜಯಪುರದ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ, ಅಕ್ಕನ ಅರಿವು, ನೀಲಮ್ಮನ ಬಳಗ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಬಸವಪರ ಸಂಘಟನೆಗಳ ಪ್ರಮುಖರು ಗುರುವಾರ ಜಿಲ್ಲಾಧಿಕಾರಿ ಆನಂದ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

      ವಿಜಯಪುರ ನಗರ ಸೇರಿದಂತೆ ಸಿಂದಗಿ, ಮುದ್ದೇಬಿಹಾಳ, ಜಮಖಂಡಿ, ಬಾಗಲಕೋಟೆ ಸೇರಿದಂತೆ ವಿವಿಧ ಸ್ಥಳಗಳಿಂದ ಅಧಿಕ ಸಂಖ್ಯೆಯಲ್ಲಿ ಆಗಮಿಸಿದ ಬಸವ ಭಕ್ತರು, ಘೋಷಣೆಗಳನ್ನು ಕೂಗುತ್ತ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಪುಣೆ-ವಿಜಯಪುರದ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಮಾತನಾಡಿ, ಮಹಿಳಾ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಪೂರ್ಣ ಪ್ರಮಾಣದಲ್ಲಿ ಸ್ಥಾಪಿಸಿ ಹೆಚ್ಚಿನ ಆರ್ಥಿಕ ಅನುದಾನ ನೀಡಿ, ಶರಣ ಸಾಹಿತ್ಯದ ಸಂಶೋಧನೆ ಪರಿಷ್ಕರಣೆ ಪ್ರಕಟಣೆಗೆ ತ್ವರಿತವಾಗಿ ಕಾರ್ಯ ರೂಪಿಸಬೇಕು, ಅಲ್ಲದೇ ಈಗಿರುವ ವೀರಾಗಿಣಿ ಅಕ್ಕಮಹಾದೇವಿ ಅರೆಬೆತ್ತಲೆ ಪುತ್ಥಳಿಯನ್ನು ಕೂಡಲೇ ತೆರುವುಗೊಳಿಸಿ ಆ ಸ್ಥಳದಲ್ಲಿ ಶುಭ್ರ ವಸ್ತ್ರದ ಸೀರೆಯುಟ್ಟ ಅಕ್ಕಮಹಾದೇವಿ ಪುತ್ಥಳಿಯನ್ನು ಸ್ಥಾಪಿಸಬೇಕೆಂದು ಡಾ.ಪಟ್ಟಣ ಆಗ್ರಹಿಸಿದರು.

      ಹಿರಿಯ ಜಾನಪದ ವಿದ್ವಾಂಸ, ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ (ಸಿಂದಗಿ) ಮಾತನಾಡಿ, ಜಗತ್ತಿನ ದಾರ್ಶನಿಕ ಜಗಜ್ಯೋತಿ ಬಸವಣ್ಣನವರು ವಿಜಯಪುರ ಜಿಲ್ಲೆಯಲ್ಲಿ ಜನಿಸಿದ್ದರೂ ಸಹಿತ ಜಿಲ್ಲೆಯ ಬಹುತೇಕ ಶರಣರ ಸ್ಮಾರಕಗಳು ನಿರ್ಲಕ್ಷಕ್ಕೆ ಒಳಪಟ್ಟಿವೆ. ಅವುಗಳ ರಕ್ಷಣೆಗೆ ಸರಕಾರ ಮುಂದಾಗಬೇಕು. ನಗರ ಹಾಗೂ ತಾಲೂಕು ಕೇಂದ್ರಗಳ ಪ್ರಮುಖ ಬೀದಿಗಳಿಗೆ ಮತ್ತು ವೃತ್ತಗಳಿಗೆ ಜಿಲ್ಲೆಯ ಶರಣರಾದ ಹಡಪದ ಅಪ್ಪಣ್ಣ, ಅಕ್ಕ ನಾಗಮ್ಮ, ನುಲಿಯ ಚಂದಯ್ಯ ಹಾವಿನಾಳ ಕಲ್ಲಯ್ಯ, ಚೆನ್ನ ಬಸವಣ್ಣ, ಮಡಿವಾಳ ಮಾಚಿದೇವ, ಚೆನ್ನ ಬಸವಣ್ಣ, ಕುರುಬ ಗೊಲ್ಲಾಳ ಸೇರಿದಂತೆ ಎಲ್ಲ ಶರಣರ ಹೆಸರಿಡಬೇಕೆಂದು ಒತ್ತಾಯಿಸಿದರು.

      ಬಸವ ಜನ್ಮಸ್ಥಳವಾದ ವಿಜಯಪುರಕ್ಕೆ ಬಸವ ಜಿಲ್ಲೆಯೆಂದು ಮರುನಾಮಕರಣ ಮಾಡಬೇಕು. ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಬಸ್ ನಿಲ್ದಾಣವೆಂದು ನಾಮಕರಣ ಮಾಡಬೇಕು ಎಂದು
      ವಿ.ಸಿ.ನಾಗಠಾಣ, ಡಾ.ಸರಸ್ವತಿ ಪಾಟೀಲ, ಶರಣೆ ವಿಜಯಮಹಾಂತಮ್ಮ, ಬಸವರಾಜ ಕೋರಿ, ಪ್ರೊ.ಆರ್.ಎಸ್.ಬಿರಾದಾರ, ನಳಿನಿ ಮಹಾಗಾಂವಕರ, ಸಾಹಿತಿ ಸುಧಾ ಪಾಟೀಲ, ಶಾಂತಕ್ಕ ಧುಲಂಗೆ, ರೇಣುಕಾ ಬಾಗಲಕೋಟೆ, ಉದಯರಶ್ಮಿ ದಿನಪತ್ರಿಕೆ ಪ್ರಕಾಶಕಿ ಶೈಲಾ ಮಣೂರ ಆಗ್ರಹಿಸಿದರು.

      ತಮ್ಮ ಬೇಡಿಕೆಗಳನ್ನು ಪರಿಗಣಿಸದಿದ್ದರೆ, ಸಹಸ್ರಾರು ಸಂಖ್ಯೆಯಲ್ಲಿ ಬಸವ ಭಕ್ತರೊಡಗೂಡಿ ಉಗ್ರ ಪ್ರತಿಭಟನೆ ಮತ್ತು ಹೋರಾಟ ಕೈಗೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.
      ಈ ವೇಳೆ ಪ್ರೊ.ಬಿ.ಎಸ್.ಹಣಮಶೆಟ್ಟಿ, ಶಿವಪ್ಪ ಗೌಸಾನಿ, ಶಿವಾನಂದ ಕೋರಿ, ರತ್ನಾಬಾಯಿ ಬಿರಾದಾರ, ಸಾಹಿತಿ ಜಂಬುನಾಥ ಕಂಚಾಣಿ, ಸಿದ್ದಪ್ಪ ಪಡನಾಡ, ಬಸಮ್ಮ ಭರಮಶೆಟ್ಟಿ, ಡಾ.ಶಾರದಾಮಣಿ ಹುನಶಾಳ, ಪ್ರೊ ಆರ್.ಎಸ್ ಬಿರಾದಾರ, ರೇಣುಕಾ ಪಾಟೀಲ, ಬಸವರಾಜ ಕೋರಿ
      ಮಹಾದೇವಿ ಕಿಣಗಿ, ಗೌರಮ್ಮ ನಾಶಿ, ಜಂಬುನಾಥ ಕಂಚಾಣಿ, ಸಂಗಮೇಶ ಕಲಹಾಳ, ಭಾಗ್ಯ ಕೋಟಿ, ಬೊರಮ್ಮ ರಾಂಪೂರ, ಡಾ.ಹನುಮಾಕ್ಷಿ ಗೋಗಿ, ರೇಣುಕಾ ಬಾಗಲಕೋಟ, ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಮಹಿಳೆಯರಿದ್ದರು.

       

      ಮಹಿಳಾ ವಿವಿ ಕುಲಪತಿಗಳಿಗೆ ಮನವಿ

      ಬಳಿಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ತೆರಳಿದ ಹೋರಾಟಗಾರರು ಮಹಿಳಾ ವಿವಿ ಕುಲಪತಿಗಳ ಪರವಾಗಿ ಕನ್ನಡ ವಿಭಾಗದ ಮುಖ್ಯಸ್ಥ ಮಹೇಶ ಚಿಂತಾಮಣಿ, ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಪ್ರೊ.ರಾಜಶೇಖರ ಪಾಟೀಲ ಅವರಿಗೆ ಅಕ್ಕಮಹಾದೇವಿ ಮೂರ್ತಿ ಬದಲಿಸಲು ಮೂರು ತಿಂಗಳ ಗಡುವು ನೀಡಿ ಮನವಿ ಸಲ್ಲಿಸಿದರು‌.

      Tags: #Akkamahadevi's daughter at Arenagh#indi / vijayapur#Public News#State News#Today News#Voice Of Janata#Voiceofjanata.in#ವಿಶ್ವವಿದ್ಯಾಲಯದಲ್ಲಿ ಅರೆನಗ್ನ ಅಕ್ಕಮಹಾದೇವಿ ಪುತ್ಥಳಿಯನ್ನು ಕೂಡಲೇ ತೆರವುಗೊಳಿಲು ಆಗ್ರಹ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.