• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

      ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಸಿಕೆಪಿಯಲ್ಲಿ ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಪ್ಟ್ಸ್‌ ಮೇಳ

      February 17,2022/editor

      February 18, 2022
      0
      ಸಿಕೆಪಿಯಲ್ಲಿ ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಪ್ಟ್ಸ್‌ ಮೇಳ
      0
      SHARES
      120
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು, ಫೆ.18- ನಗರದ ಚಿತ್ರಕಲಾ ಪರಿಷತ್ತಿಗೆ ಮತ್ತೆ ಬಂದಿವೆ ಬಗೆ‌ ಬಗೆಯ ಕರಕುಶಲ ವಸ್ತುಗಳು. ವೈವಿಧ್ಯಮಯ ಸೀರೆಗಳು, ಗೃಹಾಲಂಕಾರಿಕ ವಸ್ತುಗಳು, ಚಪ್ಪಲಿ, ಬ್ಯಾಗ್ ಇತ್ಯಾದಿಗಳು ಬೆಂಗಳೂರು ಆರ್ಟ್ಸ್‌ ಆಂಡ್‌ ಕ್ರಾಫ್ಟ್ಸ್‌ ಮೇಳದಲ್ಲಿ ಗ್ರಾಹಕರನ್ನು ಸೆಳೆಯುತ್ತಿವೆ. ನಟಿಯರು ಮತ್ತು ರೂಪದರ್ಶಿಗಳಾದ ಚಂದನಾ ರಾಘವೇಂದ್ರ ಹಾಗೂ ಅಶ್ವಿನಿ ಅವರು ಶುಕ್ರವಾರ ಮೇಳಕ್ಕೆ ಚಾಲನೆ ನೀಡಿದರು.

      ಚಂದನಾ ರಾಘವೇಂದ್ರ ಮಾತನಾಡಿ, ಬೆಂಗಳೂರು ಆರ್ಟ್ ಆಂಡ್ ಕ್ರಾಫ್ಟ್ ಮೇಳದಲ್ಲಿ ನಾನಾ ರೀತಿಯ ಗೃಹಾಲಂಕಾರಿಕ ವಸ್ತುಗಳು, ಕೃತಕ ಆಭರಣಗಳು, ಬೆಡ್ ಸ್ಪ್ರೆಡ್ ಗಳು ಮತ್ತಿತರ ವಸ್ತುಗಳು ಸಿಗಲಿವೆ.
      ಇಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ಕಲಾವಿದರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ವಸ್ತುಗಳು ಸಿಗಲಿವೆ.
      ಫೆ. 27 ರವರೆಗೆ ಮೇಳ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬಂದು ತಮಗೆ ಬೇಕಾದ ವಸ್ತುಗಳನ್ನು ಖರೀದಿಸುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸೋಣ ಎಂದರು.

       

      ಕಿರುತೆರೆ ನಟಿ ಅಶ್ವಿನಿ ಮಾತನಾಡಿ, ಮೇಳ ನೋಡಲು ತುಂಬಾ ಖುಷಿ ಆಗ್ತಿದೆ. ಬಗೆ ಬಗೆಯ ಸೀರೆಗಳು, ಆಕರ್ಷಕ ಕರಕುಶಲ ವಸ್ತುಗಳು, ಹ್ಯಾಂಡ್ ಮೇಡ್ ಜ್ಯುವೆಲ್ಲರಿಗಳು ಹೀಗೆ ಎಲ್ಲವೂ ಒಂದಕ್ಕಿಂತ ಒಂದು ಭಿನ್ನವಾಗಿದ್ದು, ಖರೀದಿಸಲು ಯೋಗ್ಯವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

      ಮೇಳದಲ್ಲಿ 80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಗ್ರಾಹಕರಿಗೆ ತಲುಪಲಿವೆ. ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

      ಸ್ಥಳ :ಪ್ರದರ್ಶನವು ಫೆ. 27 ರವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7 ರವರೆಗೆ ನಡೆಯಲಿದೆ. ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ ಆವರಣ, ಕುಮಾರಕೃಪಾ ರಸ್ತೆ, ಪ್ರವೇಶ ಉಚಿತ‌.

       

      Tags: #arts and crapt mella#chandan raghavendra#kirutare nati ashwiniBengalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      February 22, 2026
      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.