• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      ಭೂ ಪರಿಹಾರ ನೀಡಲು ಜು. ೩೧ ರಂದು ಸಭೆ

      July 29, 2025
      0
      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ
      0
      SHARES
      156
      VIEWS
      Share on FacebookShare on TwitterShare on whatsappShare on telegramShare on Mail

      ಭೂ ಪರಿಹಾರ ನೀಡಲು ಜು. ೩೧ ರಂದು ಸಭೆ

       

      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

       

      ಇಂಡಿ : ವಿಜಯಪುರದಿಂದ ರಾಷ್ಟ್ರೀಯ ಹೆದ್ದಾರಿ 548B ರಸ್ತೆಯು ಇಂಡಿ ಮಾರ್ಗವಾಗಿ ನಾಗಠಾಣ, ಅಥರ್ಗಾ, ತಡವಲಗಾ, ರೂಗಿ, ಇಂಡಿ, ಇಂಗಳಗಿ, ನೇಹರು ನಗರ, ಹಿರೇಬೇವನೂರ, ಅಗರಖೇಡ, ಚಿಕ್ಕಮಣ್ಣೂರ ಗ್ರಾಮಗಳ ಮೂಲಕ ಹಾದು ಹೊಗಿದೆ. ಈ ರಸ್ತೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಆಗ್ರಹಿಸಿ ಸಭೆ ಕರೆಯಲಾಗಿದೆ.
      ಸಭೆ ಜು.೩೧ ಗುರುವಾರರಂದು ಬೆಳಿಗ್ಗೆ ೯:೩೦ ಗಂಟೆಗೆ ಇಂಡಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿೆ ಕರೆಯಲಾಗಿದೆ. ಪ್ರತಿಯೊಬ್ಬ ರೈತರು ಈ ಸಭೆಗೆ ಆಗಮಿಸಬೇಕು ಎಂದು ಮುಖಂಡರಾದ ಬಿ.ಕೆ.ಗೊಟ್ಯಾಳ(ಅಥರ್ಗಾ) ಹಾಗೂ ಅಪ್ಪಾಸಾಹೇಬ ತಾಂಬೆ(ಇAಡಿ) ಜಂಟಿಯಾಗಿ ತಿಳಿಸಿದ್ದಾರೆ.
      ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಂದಾಯ ಉಪವಿಭಾಗಾಧಿಕಾರಿಗಳ ಮೂಲಕ ನೊಟೀಸ ನೀಡಿ ಸುಮಾರು ೮-೯ತಿಂಗಳು ಕಾಲ ಗತಿಸುತ್ತಾ ಬಂದಿದ್ದು ಇಲ್ಲಿಯವರೆಗೆ ಒಂದು ಪೈಸೆ ಕೂಡಾ ಭೂಪರಿಹಾರದ ಹಣ ನೀಡಿಲ್ಲ. ಅಲ್ಲದೆ ರೈತರಿಗೆ ಭೂಪರಿಹಾರ ನೀಡದೆ ರಸ್ತೆಗೆ ಸಂಬAದಿಸಿದ ಯಾವುದೆ ಕಾಮಗಾರಿ ಕೈಗೊಳ್ಳುವಂತಿಲ್ಲ ಎಂದು ಸುಪ್ರಿಮ ಕೊರ್ಟ ಆದೇಶ ಇದೆ. ಹೀಗಿದ್ದರು ಗುತ್ತಿಗೆದಾರರು ಹಾಗೂ ಅಧಿಕಾರಿಗಳು ರಾಷ್ಟಿçÃಯ ಹೆದ್ದಾರಿ ೫೪೮ಬಿ ರಸ್ತೆಯ ಕಾಮಗಾರಿ ಕೈಗೊಳ್ಳುತ್ತಿರುವುದು ಸರಿಯಾದ ಕ್ರಮವಲ್ಲ್ಲ. ಆದರು ಸಹ ರಸ್ತೆ ಕಾಮಗಾರಿಗೆ ಬಹುತೇಕ ಯಾವ ರೈತರು ಅಡೆ ತಡೆ ಮಾಡಿಲ್ಲ ಎಂದರು.

      ಆದರೆ ಇದನ್ನು ದುರುಪಯೋಗ ಪಡಿಸಿಕೊಂಡ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಇದನ್ನು ಹಾಗೆ ಬಿಟ್ಟರೆ ಮುಂದಿನ ದಿನಮಾನಗಳಲ್ಲಿ ರೈತರಿಗೆ ಯಾರು ಹೇಳೊರು ಕೇಳೊರು ಇಲ್ಲದ ಸ್ಥಿತಿ ಬರುತ್ತದೆ. ಆದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ರೈತರು ಸ್ವಇಚ್ಛೆಯಿಂದ ಈ ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆ ನೀಡಬೇಕು ಎಂದು ತಿಳಿಸಿದ್ದಾರೆ.
      ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸಪ್ಪ ಅರ್ಜುಣಗಿ, ವಿಜಯಕುಮಾರ ಉಡಚಾಣ, ನರಸಿಂಗ ಪವಾರ, ಮಳಗೂ ಬೇವನೂರ, ಮಂಜು ದೇವರ, ಎಸ್.ಬಿ.ಪಾಟೀಲ(ಮೈದರಗಿ) ಆರ್.ಎಲ್.ಚಾಬುಕಸವಾರ, ಜಕ್ಕಪ್ಪ ಪೂಜಾರಿ, ಲಕ್ಷö್ಮಣ ಹಂದ್ರಾಳ ಮತ್ತಿತರಿದ್ದರು.

      ಪೋಟೊ – ೨೯ ಇಂಡಿ ೦೨ ಬಿ.ಕೆ.ಗೊಟ್ಯಾಳ(ಅಥರ್ಗಾ) ಹಾಗೂ ಅಪ್ಪಾಸಾಹೇಬ ತಾಂಬೆ(ಇAಡಿ) ಇವರ ಭಾವಚಿತ್ರ.

       

      Tags: #indi / vijayapur#Officers are not carrying land relief ..! A significant meeting on Ju-31 in Indy#Public News#State News#Today News#Voice Of Janata#Voiceofjanata.in#ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.