• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

      Voiceofjanata.in

      August 7, 2025
      0
      ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ
      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

       

      ವಿಜಯಪುರ – ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಹಾತ್ಮ ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ನಗರದ ಡಾ.ಅಂಬೇಡ್ಕರ್ ವೃತ್ತದಿಂದ ವಿಷಯ:- “ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ” ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವ ಕುರಿತು ಬೃಹತ್ ಪ್ರತಿಭಟನಾ ಧರಣಿ ಮುಖಾಂತರ ಅಪರ ಜಿಲ್ಲಾ ಅಧಿಕಾರಿಗಳಾದ ಸೋಮನಿಂಗ ಗೆನ್ನೂರ ಅವರಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

      ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಅಶೋಕ ಚಲವಾದಿ ಮಾತನಾಡಿದ ಎಸ್.ಸಿ.ಎಸ್.ಪಿ.- ಟಿ.ಎಸ್.ಪಿ ಕಾಯ್ದೆ ೨೦೧೩ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಅವಕಾಶಗಳನ್ನು ಶಾಸನಬದ್ದವಾಗಿ ಹೊಂದಲು ರಾಜ್ಯ ಸರ್ಕಾರಗಳು ಕಾಯ್ದೆ ರೂಪಿಸಿದೆ ಈ ಕಾಯ್ದೆಯ ಕಲಂ ೭ಡಿ ಮತ್ತು ೭ಸಿ ರಲ್ಲಿ ಕಾಯ್ದೆಯಡಿ ನಿಗಧಿಪಡಿಸಿದ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಂಡು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಸರ್ಕಾರಗಳು ವಂಚಿಸುತ್ತಿವೆ. ಆದ್ದರಿಂದ ೭ಡಿ ಮತ್ತು ೭ಸಿ ಕಲಂಗಳನ್ನು ರದ್ದು ಪಡಿಸುವಂತೆ ಹಲವಾರು ದಲಿತರ ಹೋರಾಟಗಳ ಫಲದಿಂದ ೭ಡಿ ರದ್ದು ಮಾಡಿ ೭ಸಿಯನ್ನು ಯಥಾಪ್ರಕಾರ ಉಳಿಸಿಕೊಂಡು ಅನ್ಯ ಕಾರ್ಯಗಳಿಗೆ ಬಳಸುತ್ತಿದೆ. ಉದಾಹರಣೆಗೆ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಬಳಕೆಮಾಡಿಕೊಳ್ಳುತ್ತಿರುವುದೇ ಇದಕ್ಕೆ ಸಾಕ್ಷಿ. ಮತ್ತೆ ೨೦೨೪-೨೫, ೨೦೨೫-೨೬ ನೇ ಸಾಲಿನಲ್ಲಿ ಕೂಡ ಗ್ಯಾರಂಟಿಯೋಜನೆಗಳನ್ನು ಒಳಗೊಂಡAತೆ ಅನ್ಯ ಯೋಜನೆಗಳಿಗೆ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ. ಹಣ ಉಪಯೋಗಿಸುವಂತೆ ಅವಕಾಶ ನೀಡುವ ಮೂಲಕ ಪರಿಶಿಷ್ಟರಿಗೆ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ಅವಕಾಶವನ್ನು ಸರ್ಕಾರಗಳೇ ನೇರವಾಗಿ ಅಸ್ಪೃಶ್ಯ ಆಚರಣೆ ಮಾಡುತ್ತಿದೆ ಮತ್ತೆ ಮೊಸಳೆ ಕಣ್ಣೀರನ್ನು ಸುರಿಸುತ್ತಿರುವುದನ್ನು ನಿಲ್ಲಿಸಿ ನಯ ವಂಚನೆ ಮಾಡದೆ ಪರಿಶಿಷ್ಟರ ಹಣವನ್ನು ಪರಿಶಿಷ್ಟರಿಗೆ ಮೀಸಲಿಡಬೇಕೆಂದು ಕ.ದ.ಸಂ.ಸ ಒತ್ತಾಯಿಸುತ್ತಾ ಅನ್ಯ ಕಾರ್ಯಗಳಿಗೆ ಬಳಸಿರುವ ಹಣವನ್ನು ವಾಪಸ್ ಪಡೆದು ಪರಿಶಿಷ್ಟ ಅಭಿವೃದ್ಧಿಗಾಗಿ ಉಪಯೋಗಿಸಬೇಕೆಂದು ಒತ್ತಾಯಿಸುತ್ತದೆ. ಅಲ್ಲದೆ ೩೮ ಇಲಾಖೆಗಳಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬುವ ಮೂಲಕ ದಲಿತರ ಏಳಿಗೆಗಾಗಿ ಕ.ದ.ಸಂ.ಸ ಒತ್ತಾಯಿಸುತ್ತದೆ. ಪರಿಶಿಷ್ಟರ ಹಣವನ್ನು ಬಳಕೆ ಮಾಡದೆ ನಿರ್ಲಕ್ಷತೆ ವಹಿಸಿ ಸರ್ಕಾರಕ್ಕೆ ವಾಪಸ್ ಕಳುಹಿಸುವ ಮತ್ತು ಅನ್ಯಕಾರ್ಯಗಳಿಗೆ ಬಳಸುವ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಮುಖ್ಯಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕೋರುತ್ತದೆ.

      ರಾಜ್ಯ ಸಂ. ಸಂಚಾಲಕರಾದ ರಮೇಶ ಆಸಂಗಿ ಮಾತನಾಡಿ ಕಳೆದ ೨೦೨೩ ರ ಚುನಾವಣೆಯಲ್ಲಿ ಹಿಂದಿನ ಬಿ.ಜೆ.ಪಿ. ಸರ್ಕಾರ ದಲಿತ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದ್ದರಿಂದ ಬಹುತೇಕ ಎಲ್ಲಾ ಒಳ ಮೀಸಲಾತಿ ಹೋರಾಟಗಾರರು ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಿದ ಕಾರಣ ಸರ್ಕಾರ ರಚನೆಯಾಗಿರುವುದನ್ನು ಕಾಂಗ್ರೆಸ್ ಪಕ್ಷ ಮರೆಯಬಾರದು. ಇನ್ನಾದರೂ ಎಚ್ಚಚೆತ್ತು ಕಲಂ ೭ಸಿ ರದ್ದು ಪಡಿಸಿ ವಿವಿಧ ಇಲಾಖೆಗಳ ಮೂಲಕ ಅನ್ಯ ಯೋಜನೆಗಳಿಗೆ ಅನುದಾನ ನೀಡುತ್ತಿರುವುದನ್ನು ತತ್‌ಕ್ಷಣ ತಡೆಯುವಂತೆ ಒತ್ತಾಯಿಸಿ ಎಸ್.ಸಿ.ಎಸ್.ಪಿ- ಟಿ.ಎಸ್.ಪಿ. ೨೦೧೩ಕಾಯ್ದೆಯ ಕಲಂ ೭ಸಿ ಕೂಡಲೇ ರದ್ದುಗೊಳಿಸಬೇಕು ಹಾಗೂ ವಿವಿಧ ಇಲಾಖೆಗಳ ಮೂಲಕ ಅನ್ಯ ಯೋಜನೆಗಳಿಗೆ ಉಪ ಯೋಗಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಾಯ್ದೆ ಕಲಂ ೨೪ ರಡಿಯಲ್ಲಿ ಪ್ರಕರಣ ದಾಖಲಿಸಿ ಕಾರಾಗೃಹಕ್ಕೆ ಕಳುಹಿಸಬೇಕು. ಸರ್ಕಾರದ ೩೮ ಇಲಾಖೆಗಳ ಬ್ಯಾಕ್‌ಲಾಗ್ ಹುದ್ದೆಗಳ ಕುರಿತಂತೆ ಅಂಕಿ ಅಂಶ ನೀಡದಿರುವ ಇಲಾಖಾ ಮುಖ್ಯಸ್ಥರ ಮೇಲೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಹಾಗೂ ಸುಪ್ರೀಂ ಕೋರ್ಟ್ ನಿರ್ಧೆಶನದಂತೆ (ದತ್ತಾಂಶ) ಪಡೆದ ತಕ್ಷಣವೇ ೧೦೧ ಪರಿಶಿಷ್ಟ ಜಾತಿಗಳ ಆಯಾ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬೇಕು ಎಂದರು
      ಈ ಸಂದರ್ಭದಲ್ಲಿ ವಿನಾಯಕ ಗುಣಸಾಗರ ಬೆಳಗಾಂವ ವಿಭಾಗಿ ಸಂಚಾಲಕರು ಸಂ ಸಂಚಾಲಕರು ಶರಣು ಶಿಂದೆ ಜಿಲ್ಲಾ ಸಂ ಸಂಚಾಲಕರು ಪ್ರಕಾಶ ಗುಡಿಮನಿ ಜಿಲ್ಲಾ ಸಂ ಸಂಚಾಲಕರು ಪರಶುರಾಮ ದಿಂಡವಾರ ಜಿಲ್ಲಾ ಸಂ ಸಂಚಾಲಕರು ಲಕ್ಕಪ್ಪ ಬಡಿಗೇರ ಜಿಲ್ಲಾಸಂ ಸಂಚಾಲಕರು ಅನಿಲ ಕೊಡತೆ ಜಿಲ್ಲಾ ಸಂ ಸಂಚಾಲಕರು ಸುರೇಶ ನಡಗಡ್ಡಿ ಜಿಲ್ಲಾ ವಿಒ ಸಂಚಾಲಕರು ರೇಣಕಾ ಮಾದರ ರಾಜ್ಯ ಸಂಚಾಲಕಿ ಯಶೋದಾ ಮೇಲಿನಕ್ಕೆ ಜಿಲ್ಲಾ ಸಂಚಾಲಕಿ ಸುಭದ್ರ ಮೇಲಿನಮನಿ ಜಿಲ್ಲಾ ಸಂ ಸಂಚಾಲಕಿ ಚಂದ್ರಕಲಾ ಮಸಳಿಕೇರಿ జిల్లా ಸಂ ಸಂಚಾಲಕಿ ಬಿ.ಎಸ. ತಳವಾರ ಜಿಲ್ಲಾ, ಕಾ.ನಿ ಸದಸ್ಯರು ರಾಜು ತೋರವಿ ನಗರ ಸಂಚಾಲಕರು, ಮಳಸಿದ್ದ ನಾಯ್ಕೋಡಿ ವಾಲ್ಕೀಕಿ ಸಮಾಜದ ಅಧ್ಯಕ್ಷರು, ರವಿ ಮ್ಯಾಗೇರಿ. ತಾ. ಸಂಚಾಲಕರು, ಶಿವು ಮೂರಮಣ ತಾ. ಸಂಚಾಲಕರು, ಕಾಶಿನಾಥ ಬನಸೋಡೆ ತಾ.ಸಂಚಾಲಕರು, ರಾಜಕುಮಾರ ಸಿಂದಗೇರಿ, ಮಂಜುನಾತ ಎಂಟಮಾನ, ಬಸವರಾಜ ಹೊಸಮನಿ, ಲಕ್ಷö್ಮಣ ಹಾರಿಹಾಳ, ರವೀಂದ್ರ ಚಲವಾದಿ, ಸಂಜೀವನ ಜಾನಕರ, ಸೂರ್ಯಕಾಂತ ಜಾನಕರ, ಶಿವಕುಮಾರ ಗುಣಮಿ, ಮುತ್ತು ಸುಲ್ಪಿ, ಉಮೇಶ ಚಲವಾದಿ, ಚಿದಾನಂದ ಪರನಾರ, ಲಕ್ಷಿö್ಮÃಕಾಂತ ಏಳಗೆ, ಮೋಹನ ಬಿರಗಲ್ ಉಪಸ್ತಿತರಿದ್ದರು.

      ಅಶೋಕ ಚಲವಾದಿ
      ಮೊ. ೯೯೭೨೫೦೪೬೧

      Tags: #indi / vijayapur#Massive protests demanding the adequate implementation of the SCSP-TSP-1 Act and filling backlock posts soon#Public News#Today News#Voice Of Janata#Voiceofjanata.in#ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.