• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಶತಮಾನ ಕಂಡ ಬಾವಿ ಅನಾಥವಾಗಿ ಬಿದ್ದು ಹಾಳಾಗಿದೆ..! ಗ್ರಾಮಸ್ಥರ ದೂರು..! ಗೋಳು ಏನು ಗೊತ್ತಾ..?

      Voiceofjanata.in

      August 10, 2025
      0
      ಶತಮಾನ ಕಂಡ ಬಾವಿ ಅನಾಥವಾಗಿ ಬಿದ್ದು ಹಾಳಾಗಿದೆ..! ಗ್ರಾಮಸ್ಥರ ದೂರು..! ಗೋಳು ಏನು ಗೊತ್ತಾ..?
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಶತಮಾನ ಕಂಡ ಬಾವಿ ಅನಾಥವಾಗಿ ಬಿದ್ದು ಹಾಳಾಗಿದೆ..! ಗ್ರಾಮಸ್ಥರ ದೂರು..! ಗೋಳು ಏನು ಗೊತ್ತಾ..?

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ಶತಮಾನ ಕಂಡ ಹಳೆಯದಾದ ಗ್ರಾಮದ ಪ್ರಮುಖವಾದ ಬಾವಿಯು ಇತ್ತೀಚೆಗೆ ಅನಾಥವಾಗಿ ಬಿದ್ದು ಹಾಳಾಗಿದೆ. ಗ್ರಾಮದ ಮುಂಬಾಗದಲ್ಲಿರುವ  ಈ ಬಾವಿ, ಒಂದು ಕಾಲದಲ್ಲಿ ಇಡೀ ಗ್ರಾಮಕ್ಕೆ  ಶುದ್ಧ ಕುಡಿಯುವ ನೀರಿನ ಪ್ರಮುಖ ಮೂಲವಾಗಿತ್ತು. ಹಳೆಯ ಕಾಲದ ಕಟ್ಟಡ ಶೈಲಿಯಲ್ಲಿ ನಿರ್ಮಿತವಾಗಿದ್ದ ಈ ಬಾವಿಯು, ಇತ್ತೀಚೆಗೆ ಸ್ಥಳೀಯ ಆಡಳಿತದ ನಿರ್ಲಕ್ಷ್ಯದಿಂದ ನಾಶದ ಅಂಚಿಗೆ ತಲುಪಿತ್ತು. ನಿರ್ವಹಣೆಯ ಕೊರತೆಯ ಕಾರಣವಾಗಿ  ಅದರ ಹಿಂದಿನ ಭಾಗದ ಗೋಡೆ ಬಿದ್ದು ಹೋಗಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದೆ.
       ಬಾವಿ ನಮ್ಮ ಗ್ರಾಮದ ಇತಿಹಾಸದ ಒಂದು ಭಾಗ. ನಾವು ಬಾಲ್ಯದಲ್ಲಿ ಇಲ್ಲಿ ನೀರು ತೆಗೆದುಕೊಂಡದ್ದು ನೆನಪಾಗುತ್ತದೆ. ಈಗ ಇದು ಬಿದ್ದು ಹಾಳಾಗಿರುವದನ್ನು ನೋಡಿ ನೋವು ತಂದಿದೆ,” ಎಂದು ಹಿರಿಯರಾದ  ಎಂ ಎಂ ಹತ್ತಿ ಹೇಳಿದರು.
      ಈ ಘಟನೆ ಗ್ರಾಮದಲ್ಲಿ ಭೀತಿಯನ್ನುಂಟುಮಾಡಿದ್ದು, ಈ ಕೂಡಲೇ ಪಂಚಾಯತಯವರು ನಮ್ಮೂರ ಭಾವಿಯನ್ನು ಹಳೆಯ ಶೈಲಿಯ ಕಟ್ಟಡದಲ್ಲಿ ನೂತನ ಶೈಲಿಯನ್ನು ಬಳಸಿ ಕಟ್ಟಡ ಮಾಡಬೇಕು ಎಂದು ಗ್ರಾಮದ ಯುವ ಮುಖಂಡರಾದ ಚಂದ್ರಶೇಖರ ಬಿರಾದಾರ ಅವರು ಒತ್ತಾಯಿಸಿದ್ದಾರೆ.
      ಸುರಕ್ಷತೆಯ ದೃಷ್ಟಿಯಿಂದ ಮಕ್ಕಳು ದನಕರುಗಳು, ಇಳಿಯಸ್ಸಿನವರು  ಸ್ಥಳಕ್ಕೆ ತೆರಳದಂತೆ ನೀಗಾ ವಹಿಸಬೇಕು. ಬಾವಿಯ ಸುತ್ತ ಬೇಲಿ ಹಾಕಬೇಕು ಗ್ರಾಮ ಪಂಚಾಯಿತಿ  ಪಿಡಿಓ ಸೇರಿದಂತೆ  ಆಡಳಿತ ಮಂಡಳಿ ಬಾವಿಯನ್ನು ಭದ್ರಪಡಿಸಲು ಶೀಘ್ರದಲ್ಲೇ  ಅನುದಾನ ನೀಡಬೇಕು ಎಂದು ಮನವಿ ಮಾಡಿಕೊಂಡರು.
      ಅಧಿಕಾರಿಗಳ ಬೇಟೆ : ಬಿದರಕುಂದಿ ಗ್ರಾಮದ ಐತಿಹಾಸಿಕ ಭಾವಿ ಭಾರಿ ಸುರಿದ ಮಳೆಯಿಂದಾಗಿ ಮಣ್ಣು ಸಡಿಲಾಗಿ ಗೋಡೆ ಬಾವಿಯೋಳಗೆ ಕುಸಿದಿ ಬಿದ್ದಿದ್ದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ, ಯಾಕಂದರೆ ಗ್ರಾಮದಲ್ಲಿನ  ಜಾತ್ರೆ, ಮೋಹರಂ, ಇನ್ನೀತರ ಹಬ್ಬ ಹರಿದಿನಗಳನ್ನು ಹಾಗೂ ಸಾರ್ವಜನಿಕರ ಮದುವೆ ಸಮಾರಂಭದಲ್ಲಿ ದೇವರ ಹರಕೆಗಳನ್ನು ನಿವಾರಣೆಯಾಗಲು ಈ ಬಾವಿಯ ನೀರನ್ನು ಗಂಗೆಯ ರೂಪದಲ್ಲಿ ಬಳಕೆ ಮಾಡುತ್ತಿದ್ದರು. ಆದರೆ ಸಧ್ಯ ಬಾವಿ ಬಿದ್ದಿದ್ದರಿಂದ ಗ್ರಾಮಸ್ಥರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದನ್ನು ಅರಿತು ಗುರುವಾರ ಬೆಳಗ್ಗೆ ಗ್ರಾಮ ಲೆಕ್ಕಾಧಿಕಾರಿಯಾದ ಹರ್ಷತ್ ಗೌಡ, ಪಿಡಿಓ ಪ್ರಭುದೇವ ಜಾವೂರ,   ಕಾರ್ಯದರ್ಶಿ  ಪರಸುರಾಮ ಚಲವಾದಿ, ಸಂಗಮೇಶ ಚಲವಾದಿ, ನಬೀಸಾ ವಾಲಿಕಾರ ಭಾವಿಯನ್ನು ವೀಕ್ಷಣೆ ಮಾಡಿದರು, ನಂತರ ಗ್ರಾಮಸ್ಥರು ಯಾವುದಾರು ಅನನುದಾನವನ್ನು ಪುರಾತತ್ವ ಇಲಾಖೆ, ಗ್ರಾಮ ಪಂಚಾಯತ, ಶಾಸಕರ ನಿದಿಯಿಂದ ಅನುದಾನ ನೀಡಬೇಕು ಎಂದು ಗ್ರಾಮಸ್ಥರು ಮನವಿಯನ್ನು ಮಾಡಿದರು.
      ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕುಮಾರಗೌಡ ಪಾಟೀಲ್, ಆದಪ್ಪ ಕೋಳೂರ, ಕೆ ಜಿ ಕುರಿ,  ಗ್ರಾ ಪಂ ಸದಸ್ಯರಾದ ಹಣಮಂತ ಚಲವಾದಿ, ಕಾಶೀನಾಥ ಬಡೀಗೇರ, ಮೌನೇಶ ಬಡೀಗೇರ, ಮತ್ತಿತರ ಇದ್ದರು.
      Tags: #indi / vijayapur#Public News#The century's well fell orphaned and spoiled ..! Villagers' complaint ..! Do you know what the groan is ..?#Today News#Voice Of Janata#Voiceofjanata.in#ಶತಮಾನ ಕಂಡ ಬಾವಿ ಅನಾಥವಾಗಿ ಬಿದ್ದು ಹಾಳಾಗಿದೆ..! ಗ್ರಾಮಸ್ಥರ ದೂರು..! ಗೋಳು ಏನು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.