• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ದೇಶಭಕ್ತಿ ಜಾಗೃತಿಗಾಗಿ ಹರ್ ಹರ್ ಘರ್ ತಿರಂಗಾ ಕಾರ್ಯಕ್ರಮ ಭಾರತೀಯರ ಮನ ಗೆದ್ದಿದೆ : ಸಚಿವ ಅಪ್ಪಾಸಾಹೇಬ್

      Voiceofjanata.in

      August 12, 2025
      0
      ದೇಶಭಕ್ತಿ ಜಾಗೃತಿಗಾಗಿ ಹರ್ ಹರ್ ಘರ್ ತಿರಂಗಾ ಕಾರ್ಯಕ್ರಮ ಭಾರತೀಯರ ಮನ ಗೆದ್ದಿದೆ : ಸಚಿವ ಅಪ್ಪಾಸಾಹೇಬ್
      0
      SHARES
      158
      VIEWS
      Share on FacebookShare on TwitterShare on whatsappShare on telegramShare on Mail

      ದೇಶಭಕ್ತಿ ಜಾಗೃತಿಗಾಗಿ ಹರ್ ಹರ್ ಘರ್ ತಿರಂಗಾ ಕಾರ್ಯಕ್ರಮ ಭಾರತೀಯರ ಮನ ಗೆದ್ದಿದೆ : ಸಚಿವ ಅಪ್ಪಾಸಾಹೇಬ್

       

      ಇಂಡಿ : ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು.
      ಮಂಗಳವಾರ ನಗರದ ರೈಲ್ವೇ ಸ್ಟೇಷನ್ ರಸ್ತೆಯ ಮಾರ್ಗದಲ್ಲಿರುವ ಶಿವಾಜಿ ವೃತದಿಂದ ಬೈಕ್ ರ್ಯಾಲಿ ಪ್ರಾರಂಭಿಸಿ, ಮಹಾವೀರ ವೃತ್, ಡಾ. ಬಿ ಆರ್ ಅಂಬೇಡ್ಕರ್ ವೃತ್, ಬಸವೇಶ್ವರ ವೃತ್ ಮೂಲಕ ವಿಜಯಪುರ ರಸ್ತೆಯ ಮಾರ್ಗದಲ್ಲಿರುವ ಸಂತ ಸೇವಾಲಾಲ ವೃತ್ ದವರೆಗೆ ಹಾಗೂ ನಗರದ ಪ್ರಮುಖ ರಸ್ತೆಯಲ್ಲಿ ಬೈಕ್ ರ್ಯಾಲಿ ನಡೆಸಿದರು.
      ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಮಾತನಾಡಿದ ಅವರು, ರಾಜ್ಯದಾದ್ಯಂತ ಬಿಜೆಪಿ ಪಕ್ಷ ಯುವ ಮೂರ್ಚಾ ವತಿಯಿಂದ ತಿರಂಗಾ ಯಾತ್ರೆ ನಡೆಯುತ್ತಿದ್ದು, ಅದರಂತೆ ಇಂಡಿ ತಾಲ್ಲೂಕಿನ  ಬಿಜೆಪಿ ಮಂಡಳವತಿಯಿಂದ  ಇಂದು ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಭಾರತ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆಗಳನ್ನು ಮೊಳಗಿಸಿ ಬೈಕ್ ರ್ಯಾಲಿ ನಡೆಸಲಾಯಿತು. ದೇಶದ ಸ್ವಾತಂತ್ರ್ಯಕ್ಕಾಗಿ ವೀರ ಸಾವರಕರ ಸೇರಿದಂತೆ ಅನೇಕ ಮಹನೀಯರು ತಮ್ಮ ಜೀವನವನ್ನೇ ಮುಡುಪಾಗಿರಿಸಿದ್ದರು. ಕಠಿಣ ಜೈಲು ಶಿಕ್ಷೆ ಅನುಭವಿಸಿದರು.
      ಅವರೆಲ್ಲರ ತ್ಯಾಗದ ಫಲವಾಗಿ ಇಂದು ನಾವು ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ, ದೇಶಭಕ್ತಿ ಎನ್ನುವುದು ನಮ್ಮ ಉಸಿರಾಗಬೇಕು, ದೇಶಭಕ್ತಿ ಜಾಗೃತಿಗಾಗಿ ಹರ್ ಹರ್ ಘರ್ ತಿರಂಗಾ ಕಾರ್ಯಕ್ರಮ ಭಾರತೀಯರ ಮನ ಗೆದ್ದಿದೆ ಎಂದರು.
      ಈ ಸಂದರ್ಭದಲ್ಲಿ ಯುವ ಮೂರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ, ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ,  ಕಾಸುಗೌಡ ಬಿರಾದಾರ, ಹಣಮಂತರಾಯಗೌಡ ಪಾಟೀಲ,ಅನೀಲ ಜಮಾದಾರ, ರಾಘವೇಂದ್ರ ಕಾಪಸೆ, ರಾಜು ಬಡಿಗೇರ, ಅನೀಲಗೌಡ ಬಿರಾದಾರ, ಸಿದ್ಧಲಿಂಗ ಹಂಜಗಿ, ರಾಜಕುಮಾರ ಸಗಾಯಿ,ದೇವ ದೇವೇಂದ್ರ ಕುಂಬಾರ, ಸಂತೋಷಗೌಡ ಪಾಟೀಲ, ಅಶೋಕ ಅಕಲಾದಿ, ಅಶೋಕಗೌಡ ಬಿರಾದಾರ, ಮಂಜು ದೇವರ, ಶೀವು ಬಗಲಿ, ಶ್ರೀಶೈಲಗೌಡ ಪಾಟೀಲ, ಸೋಮು ನಿಂಬರಗಿಮಠ, ವಜ್ಜು ಕುಡಿಗನೂರ,ರಾಮಸಿಂಗ್ ಕನ್ನೂಳ್ಳಿ, ಪುಟ್ಟುಗೌಡ ಪಾಟೀಲ,ಆದಿತ್ಯ ಶಿಂದೆ, ಶಾಂತು ಕಂಬಾರ, ಬಾಗೇಶ್ ಮಲಗಾಣ,ಪಿಂಟು‌ ಲಾಳಸಂಗಿ, ಪ್ರಶಾಂತ ಗೌಳಿ, ಭತ್ತುಸಾಹುಕಾರ ಹವಳಗಿ,ವಿಜು ಮಾನೆ, ವಿಜುಗೌಡ ಪಾಟೀಲ,ರಾಜಕುಮಾರ ಯರಗಲ್ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.
      Tags: #Har Har Ghar Tiranga Program for Patriotic Awareness Winning Indians' Mana: Minister Appasaheb#indi / vijayapur#Public News#State News#Today News#Voice Of Janata#Voiceofjanata.in#ದೇಶಭಕ್ತಿ ಜಾಗೃತಿಗಾಗಿ ಹರ್ ಹರ್ ಘರ್ ತಿರಂಗಾ ಕಾರ್ಯಕ್ರಮ ಭಾರತೀಯರ ಮನ ಗೆದ್ದಿದೆ : ಸಚಿವ ಅಪ್ಪಾಸಾಹೇಬ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.