• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಅಗಸ್ಟ್ 17- 21 ಐತಿಹಾಸಿಕ ಸುಕ್ಷೇತ್ರ ಕುಂಟೋಜಿಯ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ 

      Voiceofjanata.in

      August 12, 2025
      0
      ಅಗಸ್ಟ್ 17- 21 ಐತಿಹಾಸಿಕ ಸುಕ್ಷೇತ್ರ ಕುಂಟೋಜಿಯ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ 
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ಅಗಸ್ಟ್ 17- 21 ಐತಿಹಾಸಿಕ ಸುಕ್ಷೇತ್ರ ಕುಂಟೋಜಿಯ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ 

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ತಾಲೂಕಿನ ಐತಿಹಾಸಿಕ ಸುಕ್ಷೇತ್ರ ಕುಂಟೋಜಿಯ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ ಶ್ರಾವಣ ಮಾಸದ ಕೂನೆಯ ಸೋಮುವಾರ ಅಗಸ್ಟ್ 17 ರಿಂದ ಅಗಸ್ಟ್ 21 ಐದು ದಿನಗಳ ಕಾಲ ಶ್ರದ್ದಾಭಕ್ತಿಯಿಂದ ಜರುಗಲಿದೆ ಈ ಬಾರಿ ಜಾತ್ರೆಯಲ್ಲಿ ನೂತನ ಮಹಾರಥೋತ್ಸವದ ಲೋಕಾರ್ಪಣೆಯನ್ನು ಕೊಪ್ಪಳ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮಾಡಲಿದ್ದಾರೆ ಎಂದು ಬಸವೇಶ್ವರ ಜಾತ್ರಾ ಸಮಿತಿಯ ಅಧ್ಯಕ್ಷ ಗುರು ಲಿಂಗಪ್ಪ ಸುಲ್ಲೂಳ್ಳಿ ಹೇಳಿದರು ಸೋಮುವಾರ ಕುಂಟೋಜಿ ಬಸವೇಶ್ವರ ಯಾತ್ರಾ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಐದು ದಿನಗಳು ನಡೆಯುವ ಜಾತ್ರೆಯಲ್ಲಿ ಶ್ರೀಮಠದ ಭಕ್ತರು ಅಂದಾಜು 40 ರಿಂದ 50 ಸಾವಿರ ಸೇರುವ ನೀರಿಕ್ಷೆ ಇದೆ ಎಂದರು.
      ನಾಗಲಿಂಗಯ್ಯ ಮಠ ಹಾಗೂ ಬಿ.ಎಸ್ ಹೂಗಾರ ಮಾತನಾಡಿ ಶ್ರೀಮಠಕ್ಕೆ 29 ಅಡಿಯ ಸಾಗವಾಣಿ ಕಟ್ಟಿಗಿಯಲ್ಲಿ ನಿರ್ಮಾಣ ಮಾಡಿದ್ದು ಮಹಾ ರಥದವನ್ನು ಹೆಸರು ಹೇಳಿಲಿಚ್ಛದ ಭಕ್ತರೂಬ್ಬರು ಮಾಡಿಸಿಕೊಟ್ಟಿದ್ದಾರೆ. ಐದು ದಿನವೂ ವಿವಿಧ ಸಿಹಿಭಕ್ಯಭೋಜನ ಇರುತ್ತದೆ ನೀರಿಕ್ಷೆ ಮೀರಿ ಭಕ್ತರಿಗೆ ಮೂಲಭೂತ ಸೌಕರ್ಯ ವ್ಯವಸ್ಥೆ ಮುಂಜಾಗ್ರತಾ ಕ್ರಮವಾಗಿ ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲಾಗುತ್ತಿದೆ ಎಂದರು.
      ಮಹಾರಥಕ್ಕೆ ಆಲೂರ ಗೂಳಿ ಮನೆತನದಿಂದ ಕಳಸ, ಗರಸಂಗಿ ಹಿರೇಮಠ ಮನೆತನದಿಂದ ಹಗ್ಗ, ರಥಕ್ಕೆ ರುದ್ರಾಕ್ಷಿ ಬ್ರಹತ್ ಹಾರವನ್ನು ಮುದ್ದೇಬಿಹಾಳ ಶರಣು ಹಿರೇಮಠ ಹಾಗೂ ಅಬ್ಬಿಹಾಳ ಗ್ರಾಮದಿಂದ ಬರುತ್ತದೆ.
      ಈ ಪತ್ರಿಕಾಗೋಷ್ಠಿಯಲ್ಲಿ ಆನಂದ ಗಸ್ತಿಗಾರ,ಮಲ್ಲಿಕಾರ್ಜುನ ನಾಟಿಕಾರ,ರಾಮಣ್ಣ ಹುಲಗಣ್ಣಿ,ಬಸಲಿಂಗಪ್ಪಗೌಡ ಬಿರಾದಾರ,ಸಿದ್ದು ಕೋಲಕಾರ,ಗುರುಪಾದ ಹೆಬ್ಬಾಳ, ಮಲ್ಲಿಕಾರ್ಜುನ ಹುಲಿಬೆಂಚಿ,ಶಿವಣ್ಣ ಕೋಲಕಾರ,ಸಂಗಣ್ಣ ಕುಂಬಾರ, ಬಸವರಾಜ ಹುಲಗಣ್ಣಿ,ಸಂಗಮೇಶ ಯರಝರಿ,ಗುಂಡಪ್ಪ ಕೋಳೂರು ಸೇರಿದಂತೆ ಉಪಸ್ಥಿತರಿದ್ದರು.
      Tags: #August 17- 21 Sri Basaveshwara Jatramahotsavam#indi / vijayapur#Public News#Today News#Voice Of Janata#Voiceofjanata.in#ಅಗಸ್ಟ್ 17- 21 ಐತಿಹಾಸಿಕ ಸುಕ್ಷೇತ್ರ ಕುಂಟೋಜಿಯ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.