• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

      Voiceofjanata.in

      August 19, 2025
      0
      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

       

      ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಗ್ರಾಹಕಸ್ನೇಹಿ ಆಗುವ ಉದ್ದೇಶ ಹೊಂದಿದೆ. ಜೊತೆಗೆ ಭದ್ರತೆಯ ದೃಷ್ಟಿಯಿಂದಾಗಿ ಆಧುನಿಕ ಸೌಲಭ್ಯಗಳನ್ನು ನೀಡಲು ಶಾಖಾ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾನ ಮಾಡುತ್ತಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಬಿ. ಗುಡದಿನ್ನಿ ತಿಳಿಸಿದರು.
      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿರುವ ಬ್ಯಾಂಕಿನ ಶಾಖೆಯ ನೂತನ ಸ್ವಂತ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮ ಬ್ಯಾಂಕ್ ತನ್ನ ಗ್ರಾಹಕರಿಗೆ ತನ್ನ ಸೇವೆಯನ್ನು ಇನ್ನೂ ಗುಣಮಟ್ಟ ಹಾಗೂ ತ್ವರಿತಗತಿಯಲ್ಲಿ ನೀಡಲು ಬದ್ಧವಾಗಿದೆ. ಇದಕ್ಕಾಗಿ ಸ್ವಂತ ಕಟ್ಟಡ ನಿರ್ಮಿಸಿ ಆಧುನಿಕ ಸೌಲಭ್ಯಗಳೊಂದಿಗೆ ಗ್ರಾಹಕರಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ವಿವರಿಸಿದರು.

      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರೈತರು ಹಾಗೂ ರೈತೇತರ ಗ್ರಾಹಕರಿಗೆ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದು, ಗ್ರಾಹಕರು ಈ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಪ್ರಗತಿ ಸಾಧಿಸುವಂತೆ ಸಲಹೆ ನೀಡಿದರು.

      ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಎ.ಢವಳಗಿ ಮಾತನಾಡಿ, ನಮ್ಮ ಬ್ಯಾಂಕ್ ಸದಾ ಗ್ರಾಹಕರ ಹಿತವನ್ನೇ ಬಯಸುತ್ತದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಸದಾ ಮುಂದಿರುವ ನಮ್ಮ ಬ್ಯಾಂಕ್ ಇದೀಗ, ಸ್ವಂತ ಕಟ್ಟಡ ನಿರ್ಮಾಣದೊಂದಿಗೆ ಇನ್ನೂ ಪರಿಣಾಮಕಾರಿ ಸೇವೆ ನೀಡಲು ಮುಂದಾಗಿದೆ ಎಂದರು.

      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಜಿ.ಬಿ.ನಿಡೋಣಿ, ಚಂದ್ರಶೇಖರ ಪಾಟೀಲ, ಹಣಮಂತ್ರಾಯಗೌಡ ಪಾಟೀಲ, ಸುರೇಶಗೌಡ ಪಾಟೀಲ, ಕಲ್ಲನಗೌಡ ಬ. ಪಾಟೀಲ, ಅರವಿಂದ ಪೂಜಾರಿ, ಬ್ಯಾಂಕಿನ್ ಅಭಿವೃದ್ಧಿ ಅಧಿಕಾರಿಗಳಾದ ಎಂ.ಜಿ.ಪಾಟೀಲ, ಸಹಕಾರಿ ಸಂಘಗಳ ವಿಶ್ರಾಂತ ಅಪರ ನಿಬಂಧಕರಾದ ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕರಾದ ಎಸ್.ಡಿ.ಪಾಟೀಲ, ಜೆ.ಬಿ.ಪಾಟೀಲ, ಎಸ್.ಬಿ.ಪಾಟೀಲ, ಎಂ.ಜಿ.ಬಿರಾದಾರ, ನೋಡಲ್ ಅಧಿಕಾರಿಗಳಾದ ಎಸ್.ಎನ್.ಪಾಟೀಲ ಸೇರಿದಂತೆ ಬ್ಯಾಂಕ್ ಸಂಯೋಜಿತ ಸಹಕಾರಿ ಸಂಘಗಳ ಅಧ್ಯಕ್ಷರು, ಸಿಇಓಗಳು, ಸಿಬ್ಬಂದಿ ಹಾಗೂ ಗ್ರಾಹಕರು ಪಾಲ್ಗೊಂಡಿದ್ದರು.
      ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಸಿ.ಎಂ.ಶೆಟಗಾರ ಸ್ವಾಗತಿಸಿದರು.

       

      ವಿಡಿಸಿಸಿ_ಬಿಲ್ಡಿಂಗ್

      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ವಿಜಯಪುರ ನಗರದ ಸ್ಟೇಶನ್ ರಸ್ತೆಯ ಶಾಖೆಯ ಸ್ವಂತ ನೂತನ ಕಟ್ಟಡವನ್ನು ಬ್ಯಾಂಕಿನ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಅವರು ಲೋಕಾರ್ಪಣೆ ಮಾಡಿದರು.

      Tags: #indi / vijayapur#Own Building for Consumer Consumer best service:#Public News#State News#Today News#Voice Of Janata#Voiceofjanata.in#ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.