• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      Voiceofjanata.in

      August 24, 2025
      0
      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ
      0
      SHARES
      123
      VIEWS
      Share on FacebookShare on TwitterShare on whatsappShare on telegramShare on Mail

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ವಿಜಯಪುರ ಆಗಸ್ಟ್ 20 :  ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಶ್ರಮಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು.

      ಅವರು ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.

      ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯದಾದ್ಯಂತ ಎರಡು ತಿಂಗಳ ಕಾಲ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು, ಅಭಿಯಾನದ ಭಾಗವಾಗಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟಲು ಮತ್ತು ಅವುಗಳ ಪರಿಣಾಮಗಳ ಬಗ್ಗೆ ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರೀಯಾಶೀಲತೆಯಿಂದ ಅಭಿಯಾನದಲ್ಲಿ ಭಾಗವಹಿಸಬೇಕು ಎಂದರು.

      ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣಕ್ಕಾಗಿ ನಿರಂತರ ಜಾಗೃತಿ, ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದ್ದು, ಸೆಪ್ಟೆಂಬರ್ 30ರವರೆಗೆ ಈ ಅಭಿಯಾನ ನಡೆಯಲಿದೆ ಎಂದರು.

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ರಾಜ್ಯದಾದ್ಯಂತ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರ ಸಮುದಾಯದೊಂದಿಗೆ ನಡೆಸಲಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ. ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದವರು ಹೇಳಿದರು.

      ಅಭಿಯಾನದಡಿ ವಿಶೇಷ ಕಾರ್ಯಕ್ರಮಗಳು: ಈ ಅಭಿಯಾನವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲು, ಜಿಲ್ಲಾ, ತಾಲೂಕು, ಗ್ರಾಪಂ ಮತ್ತು ವಾರ್ಡ್ ಮಟ್ಟದಲ್ಲಿ ಸ್ವ-ಸಹಾಯ ಗುಂಪುಗಳ ಮೂಲಕ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಬೀದಿ ನಾಟಕಗಳು, ಜಾಗೃತಿ ರ್ಯಾಲಿಗಳು, ಉಪನ್ಯಾಸಗಳು, ಕಾರ್ಯಾಗಾರಗಳು, ಕರಪತ್ರಗಳು ಮತ್ತು ಪೆÇೀಸ್ಟರ್ಗಳು, ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಅಭಿಯಾನಗಳು, ಆರೋಗ್ಯ ಸಲಹಾ ಶಿಬಿರಗಳು, ಕಿರುಚಿತ್ರಗಳ ಪ್ರದರ್ಶನಗಳು ಪ್ರಮಾಣ ವಚನ ಸಮಾರಂಭಗಳು ಈ ಎರಡು ತಿಂಗಳ ಅಭಿಯಾನದಲ್ಲಿ ಸೇರಿವೆ. ಈ ಅಭಿಯಾನವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಸಾರ್ವಜನಿಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಕ್ರೀಯರಾಗಿ ಭಾಗವಹಿಸಬೇಕು ಎಂದರು.
      ಕಾರ್ಯಕ್ರಮವನ್ನು ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ವಿಶ್ವನಾಥ ಶಹಾಪುರ ಪ್ರತಿಜ್ಞಾ ವಿಧಿ ಭೋಧಿಸಿದರು.

      ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಪಿಯು ಉಪನಿರ್ದೇಶಕರಾದ ಸಿ.ಕೆ.ಹೊಸಮನಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಮಹೇಶ ಮಾಳವಾಡಕರ, ಆರೋಗ್ಯ ಇಲಾಖೆಯ ಪಿ.ಎ.ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಾವಿತ್ರಿ ಗುಗ್ಗರಿ, ಆಹಾರ ಇಲಾಖೆಯ ಎಮ್,ಎಸ್,ಅರಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #Drug Addiction Free Karnataka Campaign Success -#indi / vijayapur#Public News#Today News#Voice Of Janata#Voiceofjanata.in#ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.