• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      Voiceofjanata.in

      August 24, 2025
      0
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

       

      ವಿಜಯಪುರ : ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಎಲ್ಲ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಲಾಯಿತು.

      ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷ ಎಲ್ಲ ವರ್ಗಕ್ಕಾಗಿ ಅನೇಕ ಗ್ಯಾರಂಟಿ ಯೋಜನೆಗಳನ್ನು ಹಾಕಿ ಪೂರೈಸುತ್ತಾ ಇದೆ. ಇಂದು ಬಿಜೆಪಿ ಯವರು ಸರಕಾರ ದಿವಾಳಿ ಅಗುತ್ತದೆ ಎಂದು ದೂಷಿಸುತ್ತಾ ಇತ್ತು. ಆದರೆ ನಮ್ಮ ಸರಕಾರ ಈ ಗ್ಯಾರಂಟಿಗಳಿಗೆ ಬೇಕಾಗುವ ಹಣ ನೀಡಿ ಅಭಿವೃದ್ಧಿ ಪತದಲ್ಲಿ ನಡಿತಾ ಇದೆ. ಬಿಜೆಪಿಯವರು ಕೆಲಸ ಕಡಿಮೆ ಸುಳ್ಳು ಪ್ರಚಾರ ಹೆಚ್ಚು ಮಾಡುತ್ತಾ ಜನರಿಗೆ ತಪ್ಪು ದಾರಿಗೆ ತರುತ್ತಾ ಇದೆ ಎಂದು ಹೇಳಿದರು.

      ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ವಿನಯಕುಮಾರ ಸೊರಕೆ ರವರು ಮಾತನಾಡುತ್ತಾ ಇಂದು ಸಾರ್ವಜನಿಕರು ಕೇವಲ ಚುನಾವಣೆ ಬಂದಾಗ ಮಾತ್ರ ಪ್ರಚಾರ ಸಮಿತಿಯವರು ಬರುತ್ತಾರೆ ಎಂದು ಹೇಳುತ್ತಿರುವುದು ತಪ್ಪು. ಮುಂಚಿತವಾಗಿ ಪ್ರಚಾರ ಸಮಿತಿಯ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನು ಮಾಡಿ ಕಾಂಗ್ರೆಸ್ ಸರಕಾರ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಹೊಸದಾಗಿ ಪ್ರಚಾರ ಸಮಿತಿಯನ್ನು ರಚನೆ ಮಾಡಿ ಇದನ್ನು ಬೂತ್ ಮಟ್ಟಕ್ಕೆ ಸಮಿತಿಯನ್ನು ರಚನೆ ಮಾಡಬೇಕು ಹಾಗೂ ಎಲ್ಲ ಹಳ್ಳಿಗಳಲ್ಲಿ ಸರಕಾರದ ಯೋಜನೆಗಳ ಕುರಿತು ಪ್ರಚಾರ ಮಾಡಲು ಸೂಚಿಸಿದರು.

      ಇಂದು ಕೇಂದ್ರ ಸರಕಾರ ಮತಗಳ್ಳತನ ಮಾಡಿ ಸರಕಾರ ರಚಿಸಿದ್ದನ್ನು ಬೂತ್ ಮಟ್ಟದಲ್ಲಿ ತಿಳಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

      ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ಮುನೀರ ಅಹ್ಮದ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಮುಖ್ಯ ಸಂಘಟಕರಾದ ಶರಣಪ್ಪ ಕೊಟಗಿ, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿಗಳಾದ ಎಸ್. ಜಿ. ಮಹಾಬಳೆಶ್ವರ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಸರಫರಾಜ ಮಿರ್ದೆ ರವರು ಮಾತನಾಡಿದರು.

      ಈ ಸಂದರ್ಭದಲ್ಲಿ ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ಮೊಹ್ಮದರಫೀಕ ಟಪಾಲ, ಪಿ.ಕೆ. ನೀರಲಕಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದಶಿಗಳಾದ ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ಜಾಕೀರಹುಸೇನ ಮುಲ್ಲಾ, ದೇಸು ಚವ್ಹಾಣ, ಸುಭಾಸ ಕಾಲೇಬಾಗ, ಶಬ್ಬೀರ ಜಾಗಿರದಾರ, ಬ್ಲಾಕ್ ಅಧ್ಯಕ್ಷರುಗಳಾದÀ ರಾಮಚಂದ್ರ ಹಕ್ಕೆ, ಸಿದ್ದಣ್ಣ ಗೌಡಣ್ಣವರ, ಆರತಿ ಶಾಹಪೂರ, ಶಕೀಲ ಬಾಗಮಾರೆ, ಮಹಿಬೂಬ ಕಲಾದಗಿ, ದಸ್ತಗೀರ ಸಾಲೋಟಗಿ, ಸಂತೋಷ ಬಾಲಗಾವಿ, ಅಶ್ಪಾಕ ಮನಗೂಳಿ, ಕೃಷ್ಣ ಕಾಮಟೆ,ಸಲೀಮ ಪಠಾಣ, ಸಾಜಿದ ರಿಸಾಲದಾರ, ಐಜಾಜ ಮುಕ್ಬಿಲ, ಪರಶುರಾಮ ಹೊಸಮನಿ, ಮಲ್ಲಿಕಾರ್ಜುನ ಪರಸಣ್ಣವರ, ರಾಜೆಶ್ವರಿ ಚೋಳಕೆ, ಭಾರತಿ ನಾವಿ, ಮಂಜುಳಾ ಗಾಯಕವಾಡ, ಶಬೀನಾ ಮಂಟೂರ, ರೇಣುಕಾ ವಾಲಿಕಾರ, ಜಗದೀಶ ಡೇರೇದ, ಅಬ್ದುಲರಜಾಕ ಕಪಾಳಿ, ಪೀರಾ ಜಮಖಂಡಿ, ಬಿ.ಎಂ.ಮಕ್ತೆದಾರ, ಮಹಾದೇವ ರಾಠೋಡ, ಕಾಶಿಬಾಯಿ ಹಡಪದ, ಹರೀಷ ಕೌಲಗಿ, ನೀತಾ ಕಾಳೆ, ಶಿಲ್ಪಾ ಮೇತ್ರಿ, ರೂಪಾ ಬಿರಾದಾರ, ಅಯಾಜ ರೋಜೆವಾಲೆ, ಡಿ.ಕೆ.ಹೊಸಮನಿ, ಸುನಿಲ ಹೊಸಳ್ಳಿ, ಕಲ್ಲಪ್ಪ ಪರಶೆಟ್ಟಿ, ಅನೀತಾ ಜಾವಡೆಕರ, ಸುಭಾಸ ಕಾಂಬಳೆ, ಮಲಿಯಪ್ಪ ಹಲಗಲಿ, ಅಬುಬಕರ ಕಂಬಾಗಿ, ರಜಾಕ ಕಾಖಂಡಕಿ, ರಮಜಾನ ನದಾಫ, ಕೃಷ್ಣಾ ಲಮಾಣಿ, ವೀರೇಶ ಕಲಾಲ, ಡಾ. ಶರಣಬಸಪ್ಪ ಚೌರ, ದಿಲೀಪ ಪ್ರಭಾಕರ, ಸಂಜೀವ ರಾಠೋಡ, ಅಶೋಕ ಬಜಂತ್ರಿ, ವಿಜಯಪುರ ಜಿಲ್ಲಾ ಪ್ರಚಾರ ಸಮಿತಿಯ ಜಿಲ್ಲಾ ಪದಾಧಿಕಾರಿಗಳು, ಎಲ್ಲ ಬ್ಲಾಕ್ ಅಧ್ಯಕ್ಷರು ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಕೊನೆಯಲ್ಲಿ ನಿರೂಪಣೆ ಶಬ್ಬೀರ ಜಾಗಿರದಾರ ಹಾಗೂ ದಸ್ತಗೀರ ಸಾಲೋಟಗಿ ಮಾಡಿದರು.

      ಎಂ. ಎಂ. ಮುಲ್ಲಾ
      ಪ್ರಧಾನ ಕಾರ್ಯದರ್ಶಿ
      ಜಿಲ್ಲಾ ಕಾಂಗ್ರೆಸ್ ಸಮಿತಿ, ವಿಜಯಪುರ

      Tags: #indi / vijayapur#Public News#Recruitment Order to Officers at District Congress Office#Today News#Voice Of Janata#Voiceofjanata.in#ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.