• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      Voiceofjanata.in

      August 26, 2025
      0
      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಕಾಶಪ್ಪ ಕುಟುಂಬಕ್ಕೆ ಸರಕಾರ ದಿಂದ ಬರುವ ಪರಿಹಾರದ ಭರವಸೆ..!
      ವರದಿ :ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲೂಕಿನ ಕೃಷ್ಣಾ ನದಿ ತೀರದ ಕುಂಚಗನೂರ ಗ್ರಾಮಕ್ಕೆ ಶಾಸಕ, ಕೆಎಸ್‌ಡಿ ನಿಗಮದ ಸಿ.ಎಸ್.ನಾಡಗೌಡ ಅವರು ಸೋಮವಾರ ಭೇಟಿ ನೀಡಿ ಕೃಷ್ಣಾ ನದಿಯಲ್ಲಿ ಮೊಸಳೆ ದಾಳಿಯಿಂದ ಸಾವನ್ನಪ್ಪಿದ ರೈತ ಕಾಶಪ್ಪ ಕಂಬಳಿ ಕುಟುಂಬಕ್ಕೆ ಸಾಂತನ ಹೇಳಿದರು.
      ಕುಟುಂಬಸ್ಥರ ನೋವಿಗೆ ಮತಕ್ಷೇತ್ರದ ಶಾಸಕರು ಸ್ಪಂದಿಸಿ 25000 ರೂ. ವೈಯಕ್ತಿಕ ನಗದು ನೆರವನ್ನು ಮೃತನ ಪತ್ನಿ ಯಲ್ಲವ್ವಗೆ  ವಿವರಿಸಿದರು. ಕುಟುಂಬಸ್ಥ ರೊಂದಿಗೆ ಕುಳಿತು ಘಟನೆಯ ಮಾಹಿತಿ ಪಡೆದು ಕೊಂಡು 35-36 ವರ್ಷದ ಯುವಕ, ನಾಲ್ವರು ಮಕ್ಕಳ ತಂದೆ ಹೀಗೆ ದುರಂತ ಸಾವನ್ನಪ್ಪಿರುವುದು ನೋವು ತಂದಿದೆ. ಕುಟುಂಬದವರು ಕಾಶಪ್ಪನ ಮಕ್ಕಳನ್ನು ಚೆನ್ನಾಗಿ ಓದಿಸಿ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ತಿಳಿಸಿದರು.
      ದು:ಖದಲ್ಲಿದ್ದ ಮೃತ ಕಾಶಪ್ಪನ ಪತ್ನಿ ಯಲ್ಲವ್ವ, ಮಕ್ಕಳಾದ ಸುದರ್ಶನ, ಸ್ವಪ್ನ, ರಚಿತಾ, ಮಾಳಿಂಗರಾಯ, ಸಹೋದರ ಭೀಮಣ್ಣ, ಕುಟುಂಬದ ಸದಸ್ಯರು ಇದ್ದರು. ಕಾಶಪ್ಪ ಬಡಕುಟುಂಬಕ್ಕೆ ಸೇರಿದ್ದು ಹೆಚ್ಚಿನ ಪರಿಹಾರ ದೊರಕಿಸಿಕೊಡಲು ಗ್ರಾಮಸ್ಥರು, ಮುಖಂಡರು ಶಾಸಕರಿಗೆ ಮನವಿ ಮಾಡಿದರು.
      ಶಾಸಕರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಮಾವಾಸ್ಯೆಯಾಗಿದ್ದರಿಂದ ದನಗಳನ್ನು ಹೊಳೆಸ್ನಾನಕ್ಕಾಗಿ ಕರೆದೊಯ್ದಾಗ ಎಂದರು.
      ಮರಣೋತ್ತರ ಪರೀಕ್ಷಾ ವರದಿ ಬಂದ ಮೇಲೆ ನಿಖರ ಕಾರಣ ತಿಳಿದು ಬರಲಿದ್ದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ ಸೂಕ್ತ ಪರಿಹಾರದ ವ್ಯವಸ್ಥೆಗೆ ಅನುಕೂಲ ಮಾಡಿಕೊಡಲಾಗುವುದು. ನದಿಯಲ್ಲಿ ಪ್ರವಾಹ ಇದ್ದ ಕಾರಣ ಅವಘಡ ಸಂಭವಿಸಿದ್ದರೆ ಪ್ರಕೃತಿ ವಿಕೋಪದಡಿ 5 ಲಕ್ಷ ರೂ
      ಪರಿಹಾರ ಸಿಗುತ್ತದೆ ಎಂದರು.
      ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,  ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ,ತಾಪಂ ಮಾಜಿ ಸದಸ್ಯ ಶ್ರೀಶೈಲ ಮರೋಳ,ಗುತ್ತಿಗೆದಾರ ರಾಜುಗೌಡ ಕೊಂಗಿ,  ಮಲಿಕಸಾಬ ನದಾಫ್ ಅಮರಗೋಳ, ಸಂಗಣ್ಣ ಕವಡಿಮಟ್ಟಿ, ಸಂಗಣ್ಣ ದೇವರಮನಿ,ಜಿ.ಜಿ.ಮೋಟಗಿ, ಬಸವರಾಜ ತಾಳಿಕೋಟಿ, ಮಹಾಂತೇಶ ಹೊಳಿ,  ರಾಮಣ್ಣ ಕುಂಟೋಜಿ ,ಪಿಎಸೈ ಸಂಜಯ್ ತಿಪ್ಪರಡ್ಡಿ, ಕಂದಾಯ ನಿರೀಕ್ಷಕ ಪವನ್ ತಳವಾರ, ತಂಗಡಗಿ ಗ್ರಾಪಂ  ಅಭಿವೃದ್ಧಿ ಅಧಿಕಾರಿ ಮುತ್ತು ಗಣಾಚಾರಿ,  ಅವರು ಶಾಸಕರಿಗೆ ಘಟನೆಯ ಮಾಹಿತಿಯನ್ನು ನೀಡಿದ್ದರು. ಕಾರ್ಯಕರ್ತರು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Muddebihala | Kashappa#Public News#Today News#Voice Of Janata#Voiceofjanata.in#ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನa crocodile victim
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.