• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ – ಅಶೋಕ ದಳವಾಯಿ

      Voiceofjanata.in

      August 29, 2025
      0
      ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ – ಅಶೋಕ ದಳವಾಯಿ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ
      – ಅಶೋಕ ದಳವಾಯಿ

      ವಿಜಯಪುರ ಆಗಸ್ಟ್ 25 : ಅರಣ್ಯ ರಕ್ಷಣೆ ಮಾಡುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸುವ ಅರಣ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ತಮ್ಮ ಕರ್ತವ್ಯದೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ಎಲ್ಲರೂ ಆಟೋಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಂಡು ಕ್ರೀಡಾ ಸ್ಪೂರ್ತಿ ಮೆರೆಯಬೇಕು. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ನಿವೃತ್ತ ಐಎಎಸ್ ಅಧಿಕಾರಿಯಾದ ಅಶೋಕ ದಳವಾಯಿ ಅವರು ಹೇಳಿದರು.

      ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಕಾಯಕವೇ ಕೈಲಾಸ ಎಂಬ ಬಸವಾದಿ ಶರಣರ ನುಡಿಯಂತೆ ನಾವು ನಿರ್ವಹಿಸುವ ಕಾರ್ಯವನ್ನು ಅತ್ಯಂತ ನೈತಿಕವಾಗಿ, ಶ್ರದ್ಧೆಯಿಂದ ನಿರ್ವಹಿಸಬೇಕು. ಅರಣ್ಯ ಇಲಾಖೆ ಅರಣ್ಯೀಕರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದೆ. ಕೆಲಸಗಳ ಒತ್ತಡದ ಮಧ್ಯೆಯೂ ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಆತ್ಮಸ್ಥೆöÊರ್ಯ, ಮುಂದಾಳತ್ವ, ಪರಸ್ಪರ ಪರಿಚಯ ವೃದ್ಧಿಗೆ ಸಹಾಯಕವಾಗಿವೆ. ಕ್ರೀಡಾ ನಿಯಮಗಳಿಗೆ, ನಿರ್ಣಾಯಕರ ನಿರ್ಣಯಕ್ಕೆ ಬದ್ಧರಾಗಿ ನೈಜ ಕ್ರೀಡಾ ಮನೋಭಾವ ಹೊಂದಬೇಕು. ಜಿಲ್ಲೆ, ರಾಜ್ಯ, ರಾಷ್ಟçಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಹಿರಿಮೆ-ಗರಿಮೆ ಹೆಚ್ಚಿಸುವಂತೆ ಅವರು ತಿಳಿಸಿದರು.
      ಕಾರ್ಯಕ್ರಮದಲ್ಲಿ ಕಾತ್ರಾಳ-ಬಾಲಗಾಂವ-ಗುರುದೇವ ಆಶ್ರಮದ ಶ್ರೀ ಅಮೃತಾನಂದ ಸ್ವಾಮೀಜಿ ಅವರು ಆಶೀರ್ವಚನÀ ನೀಡಿ, ದೈನಂದಿನ ಜೀವನದಲ್ಲಿ ಕ್ರೀಡೆ, ಯೋಗ, ವ್ಯಾಯಾಮದಂತಹ ಚಟುವಟಿಕೆಗಳನ್ನು ನಮ್ಮ ಜೀವನದ ದೈನಂದಿನ ಭಾಗವಾಗಿಸಿಕೊಂಡು ಕ್ರಿಯಾಶೀಲತೆ ಹೊಂದಬೇಕು. ಇಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ, ತಮ್ಮ ಆಸಕ್ತಿಯ ಆಟೋಟಗಳಲ್ಲಿ ಪಾಲ್ಗೊಂಡು ಈ ಕ್ರೀಡಾಕೂಟದ ಮಹತ್ವ ಸಾರಬೇಕು. ಮಾನಸಿಕ ಸದೃಢತೆ ಹೊಂದಲು ಕ್ರೀಡೆ ಅಗತ್ಯ, ವೃಕ್ಷ ಸಂರಕ್ಷಣೆ ಅತ್ಯಂತ ಪುಣ್ಯದ ಕಾರ್ಯವಾಗಿದೆ. ಸಾರ್ವಜನಿಕರು ಗಿಡ-ಮರಗಳನ್ನು ಪೋಷಿಸಿ ಸಂರಕ್ಷಣೆ ಮಾಡುವ ಮೂಲಕ ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
      ಕಾರ್ಯಕ್ರಮದಲ್ಲಿ 2024ನೇ ಸಾಲಿನಲ್ಲಿ ಚನೈನಲ್ಲಿ ನಡೆದ 53ನೇ ಜೂನಿಯರ್ ನ್ಯಾಷನಲ್ ಟ್ರಾö್ಯಕ್ ಚಾಂಪಿಯನ್ ಶೀಪ್ ನಲ್ಲಿ ಭಾಗವಹಿಸಿ 10 ಕಿ.ಮೀ. ಸ್ಕಾö್ಯಚ್ ರೇಸ್‌ನಲ್ಲಿ ಪ್ರಥಮ ಸ್ಥಾನ ಪಡೆದು, ಅದೇ ವರ್ಷ ವಿಜಯಪುರದಲ್ಲಿ ನಡೆದ 28ನೇ ಜೂನಿಯರ್ ನ್ಯಾಷನಲ್ ಸೈಕಲಿಂಗ್ 40 ಕಿ.ಮೀ ಟೀಮ್ ಟೈಮ್ ಟ್ರೆöÊಲ್ ಇವೆಂಟ್‌ನಲ್ಲಿ ದ್ವಿತೀಯ ಸ್ಥಾನ, ಹಾಗೂ ದೆಹಲಿಯಲ್ಲಿ ನಡೆದ ಏಸಿಯನ್ ಟ್ರಾö್ಯಕ್ ಚಾಂಪಿಯನ್ ಶೀಪ್‌ದಲ್ಲಿ ಭಾಗವಹಿಸಿ 15 ಕಿ.ಮೀ ಸ್ಕಾö್ಯಚ್ ರೇಸ್‌ನಲ್ಲಿ 5ನೇ ಸ್ಥಾನವನ್ನು ಪಡೆದಿರುವ ಸೈಕಲಿಸ್ಟ್ ಸುಜಲ್ ಸಾಗರ ಜಾಧವ ಅವರನ್ನು ಸನ್ಮಾನಿಸಲಾಯಿತು.

      ಮುಧೋಳ ಪ್ರಾದೇಶಿಕ ವಲಯದ ಗಸ್ತು ಅರಣ್ಯ ಪಾಲಕರಾದ ಫಕೀರಪ್ಪ ವಿಠ್ಠಲ ಭಾಂಗಿ, ಬೆಳಗಾವಿ ಪ್ರಾದೇಶಿಕ ವಲಯದ ಗಸ್ತು ಅರಣ್ಯ ಪಾಲಕರಾದ ಮಲ್ಲಿಕಾರ್ಜುನ ಬಿ. ಜ್ಯೋತೆನ್ನವರ, ಬೆಳಗಾವಿಯ ಕಾರ್ಯಯೋಜನೆ ಮತ್ತು ಅರಣ್ಯ ಸಮಿಕ್ಷೆಯ ಉಪ ವಲಯದ ಅರಣ್ಯ ಅಧಿಕಾರಿ ವ ಮೋಜಣಿದಾರ ಸಂಜಯಕುಮಾರ ಬಿಜಕಲ್ ಬಿ., ರಾಮದುರ್ಗ ಪ್ರಾದೇಶಿಕ ವಲಯದ ಗಸ್ತು ಅರಣ್ಯ ಪಾಲಕರಾದ ಮಹಾಂತೇಶ ತೇಲಿ, ಆಲಮಟ್ಟಿ ಕೆ.ಬಿ.ಜೆ.ಎನ್.ಎಲ್ ವಲಯ ಅರಣ್ಯ ಅಧಿಕಾರಿಯಾದ ರಾಜಶೇಖರ ಲಮಾಣಿಯವರು ಕ್ರೀಡಾಂಗಣದಲ್ಲಿ ಕ್ರೀಡಾ ಜ್ಯೋತಿಯೊಂದಿಗೆ ಆಗಮಿಸಿದರು.

      ಬೆಳಗಾವಿ ಪ್ರಾದೇಶಿಕ ವಿಭಾಗ, ಬೆಳಗಾವಿ ಸಾಮಾಜಿಕ ವಿಭಾಗ, ವಿಜಯಪುರ ಅರಣ್ಯ ವಿಭಾಗ, ಬಾಗಲಕೋಟ ಅರಣ್ಯ ವಿಭಾಗ, ಗೋಕಾಕ ಅರಣ್ಯ ವಿಭಾಗ ತಂಡಗಳು ಆಕರ್ಷಕ ಪಥಸಂಚಲನ ನಡೆಸಿದವು. ಈ ಸಂದರ್ಭದಲ್ಲಿ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.

      ಈ ಸಂದರ್ಭದಲ್ಲಿ ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾದ ಮಂಜುನಾಥ ಚವ್ಹಾಣ, ವಿಜಯಪುರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಮಲ್ಲಿನಾಥ ಕುಸನಾಳ, ಆಲಮಟ್ಟಿ ಕೆ.ಬಿ.ಜೆ.ಎನ್.ಎಲ್‌ನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಎನ್.ಕೆ.ಬಗಾಯತ್, ಬೆಳಗಾವಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಮರಿಯಾ ಕ್ರಿಸ್ತುರಾಜು, ಕೃಷಿ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಬಾಗಲಕೋಟೆಯ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ರುದ್ರನ್ ಪಿ.ಎಸ್, ಗೋಕಾಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಪ್ರಭಾಕರ ಪ್ರಿಯದರ್ಶಿ, ಬಾಗಲಕೋಟೆ ಸಾಮಾಜಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಕೆ.ಎಸ್.ಗೊರವರ, ಬೆಳಗಾವಿಯ ವಿಶಾಲ ಪಾಟೀಲ, ಬೆಳಗಾವಿ ಅರಣ್ಯ ಸಂಚಾರಿಗಳ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಶಿವರುದ್ರಪ್ಪ ಕಬಾಡಗಿ, ವಿಜಯಪುರ ಪ್ರಾದೇಶಿಕ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ ಭಾಗ್ಯವಂತ ಮಸೂದಿ, ವಿಜಯಪುರ ಸಾಮಾಜಿಕ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ ಎ.ಎಸ್.ಪಾಕ್, ಆಲಮಟ್ಟಿ ಕೆ.ಬಿ.ಜೆ.ಎನ್.ಎಲ್‌ನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ ಆರ್.ಆರ್. ಚವ್ಹಾಣ, ಇಂಡಿ ಪ್ರಾದೇಶಿಕ ವಲಯದ ಅರಣ್ಯ ಸಂರಕ್ಷಣಾಧಿಕಾರಿಯಾದ ಎಸ್.ಜಿ.ಸಂಗಾಲಕ, ವಿಜಯಪುರದ ವಲಯ ಅರಣ್ಯ ಸಂರಕ್ಷಣಾಧಿಕಾರಿಯಾದ ಸಂತೋಷ ಆಜೂರ, ಬಸವನ ಬಾಗೇವಾಡಿಯ ವಲಯ ಅರಣ್ಯ ಸಂರಕ್ಷಣಾಧಿಕಾರಿಯಾದ ಪ್ರಶಾಂತ ಗಾಣಿಗೇರ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಉಪ ವಲಯ ಅಧಿಕಾರಿ ವಿರೇಶ ಆಂದೋಲಿ, ಇಂಡಿ ವಲಯ ಸಮಾಜಿಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ ಮಂಜುನಾಥ ಧೂಳೆ, ಗಸ್ತು ಅರಣ್ಯ ಪಾಲಕ ಧನರಾಜ ಮುಜಗೊಂಡ ಸೇರಿದಂತೆ ಕ್ರೀಡಾಪಟುಗಳು, ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.

      Tags: #indi / vijayapur#Public News#Sports can help with physical and mental fitness - Ashoka Dalwai#Today News#Voice Of Janata#Voiceofjanata.in#ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ - ಅಶೋಕ ದಳವಾಯಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.