• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ತಂಗಡಗಿ ಪಿಕೆಪಿಎಸ್ : 5.93 ಕೋಟಿ ರೂ. ಸಾಲ ರೈತರಿಗೆ ವಿತರಣೆ.

      Voiceofjanata.in

      September 12, 2025
      0
      ತಂಗಡಗಿ ಪಿಕೆಪಿಎಸ್ : 5.93 ಕೋಟಿ ರೂ. ಸಾಲ ರೈತರಿಗೆ ವಿತರಣೆ.
      0
      SHARES
      750
      VIEWS
      Share on FacebookShare on TwitterShare on whatsappShare on telegramShare on Mail

      ತಂಗಡಗಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 77ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ.

      ತಂಗಡಗಿ ಪಿಕೆಪಿಎಸ್ : 5.93 ಕೋಟಿ ರೂ. ಸಾಲ ರೈತರಿಗೆ ವಿತರಣೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಸಹಕಾರಿ ಬ್ಯಾಂಕ್ಅವೃದ್ಧಿಯಾಗಬೇಕಾದರೆ ಬ್ಯಾಂಕ್ ಷೇರುದಾರರು  ಸಾಲ ತೆಗೆದುಕೊಂಡು ಆ ಸಾಲವನ್ನು ಸರಿಯಾದ ಸಮಯಕ್ಕೆ ತುಂಬಿದರೆ ಸಹಕಾರಿ ಬ್ಯಾಂಕ್ ಬೆಳವಣಿಗೆ ಯಾಗುತ್ತದೆ.ಅದೇ ರೀತಿಯ ರೈತರಿಗೆ ಸಾಲವನ್ನು ನೀಡಲು ಅನುಕೂಲವಾಗುತ್ತದೆ.
      ಈ ವಾರ್ಷಿಕ ವರ್ಷದಲ್ಲಿ ಸುಮಾರು 593.98 ಲಕ್ಷ ಹಣವನ್ನು ಅಲ್ಪಾವಧಿ, ಕೃಷಿ ಮಧ್ಯಮಾವಧಿ ಹಾಗೂ ಟ್ರಾಕ್ಟರ್ ಖರೀದಿಗಾಗಿ ಸಾಲವನ್ನು ಕೊಡಲಾಗಿದೆ ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಶ್ರೀಶೈಲ ಮರೋಳ ಹೇಳಿದರು.
      ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಬುಧವಾರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 77ನೇ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
      ರೈತರೇ ಸಂಘದ ಬೆನ್ನುಲುಬಾಗಿದ್ದು ಈ ವರ್ಷದಲ್ಲಿ 10.17 ಲಕ್ಷ ಲಾಭ ಗಳಿಕೆಯಾಗಿದ್ದು 121.75 ಲಕ್ಷ ಷೇರು ಬಂಡವಾಳವನ್ನು ಹೊಂದಿ ಸಾಲ ವಸೂಲಾತಿ ನೂರಕ್ಕೆ ನೂರರಷ್ಟು ಗುರಿ ಸಾಧಿಸಿದೆ ಎಂದು ಸಭೆಯಲ್ಲಿ ಹೇಳಿದರು.
      ಸಂಘದ ಹಿರಿಯ ಸದಸ್ಯ ಸಹಕಾರಿ ಧುರೀಣ ಬಸವರಾಜ ಇಸ್ಲಾಂಪುರ ಮಾತನಾಡಿ, ರೈತರು ಸಹಕಾರಿ ಸಂಘದಲ್ಲಿ ವಿಶ್ವಾಸವಿರಿಸಿ ಸಹಕರಿಸಿದ್ದು ರೈತರು ಹೆಚ್ಚು ಹಣವನ್ನು ಸಂಘದಲ್ಲಿ ಠೇವಣಿ ಇಡುವಂತೆ ರೈತರಿಗೆ ಮನವಿ ಮಾಡಿದರು.
      ಈ ಸಂದರ್ಭದಲ್ಲಿ ಬಿ. ಎಸ್. ಬಡದಾನಿ,  ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ  ಉಪಾಧ್ಯಕ್ಷ  ಮಲೀಕಸಾಬ ನದಾಫ್, ಸದಸ್ಯರಾದ ಮಾಂತೇಶ ಹೊಳಿ, ಸಂಗಯ್ಯ ಸಾರಂಗಮಠ, ಗುರನಗೌಡ ಕರಿಬಂಟನಾಳ, ಹೊಳಿ, ನಿಜಗುಣಪ್ಪ ವಾಲಿಕಾರ, ಜಯಶ್ರೀ ಮೇಟಿ, ಸುನಂದಾ ನಿಡಗುಂದಿ, ಮಾಂತೇಶ ಛಲವಾದಿ, ವೃತ್ತಿಪರ ನಿರ್ದೇಶಕರಾದ ದರಿಯಪ್ಪ ದೇಸಣಗಿ,ಸಂಘದ ಮುಖ್ಯ  ಸಂಗಣ್ಣ ನಿಡಗುಂದಿ,ಕ್ಲರ್ಕ್ ಬಸವರಾಜ ಲಿಂಗದಳ್ಳಿ, ಮುಖಂಡರಾದ ರಾಜೂಗೌಡ ಕೊಂಗಿ,ಜಿ. ಜಿ. ಮೋಟಗಿ, ಬಸವರಾಜ್  ತಾಳಿಕೋಟಿ, ರಾಜುಧಣಿ ದೇಶಮುಖ,  ಶಂಕ್ರಪ್ಪ ಹೊಳಿ,ಸಂಗಣ್ಣ ದೇವರಮನಿ, ಶಿವಾನಂದ್ ಮಂಕಣಿ,ಸಂಗಣ್ಣ ಕವಡಿಮಟ್ಟಿ,ರಾಮಣ್ಣ ಕುಂಟೋಜಿ, ಕೆಂಚಪ್ಪ ಲಕ್ಕಣ್ಣವರು ,ಪರಪ್ಪ ಹೊಳಿ, ಗಂಗೂರ, ಕುಂಚಗನೂರ, ಕಮಲದಿನ್ನಿ, “ಅಮರಗೋಳ ಹಾಗೂ ತಂಗಡಗಿ ಗ್ರಾಮದ  ಬ್ಯಾಂಕ್ ನ ಶೇರುದಾರರು,  ರಮೇಶ್ ಲಿಂಗದಳ್ಳಿ ನಿರೂಪಿಸಿ ವಂದಿಸಿದರು. ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#PKPS: Rs 5.93 crore Distribution to loans to farmers.#Today News#Voice Of Janata#VOICE OF JANATA (VOJ-VOJ)#Voice Of Janata Desk News#ತಂಗಡಗಿ ಪಿಕೆಪಿಎಸ್ : 5.93 ಕೋಟಿ ರೂ. ಸಾಲ ರೈತರಿಗೆ ವಿತರಣೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      July 23, 2026
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      July 23, 2026
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.