• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಸಾಮಾನ್ಯ ಸಭೆ

      Voiceofjanata.in

      September 17, 2025
      0
      ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಸಾಮಾನ್ಯ ಸಭೆ
      0
      SHARES
      10
      VIEWS
      Share on FacebookShare on TwitterShare on whatsappShare on telegramShare on Mail

      ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಸಾಮಾನ್ಯ ಸಭೆ

       

      ವಿಜಯಪುರ : ವಿಜಯಪುರದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೩೦,೭೫,೧೮೯ ರೂ. ನಿವ್ವಳ ಲಾಭಗಳಿಸುವ ಮೂಲಕ ಪ್ರಗತಿಯತ್ತ ದಾಪುಗಾಲು ಇರಿಸಿದೆ ಎಂದು ಶ್ರೀ ಮಹಾಲಕ್ಷ್ಮೀಸಹಕಾರಿ ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ ಪ್ರಕಟಿಸಿದರು.ವಿಜಯಪುರದ ಶ್ರೀ ಸಂಗನ ಬಸವ ಮಂಗಲ ಕಾರ್ಯಾಲಯದಲ್ಲಿ ನಡೆದ ಶ್ರೀ ಮಹಾಲಕ್ಷೀ ಸಹಕಾರಿ ಬ್ಯಾಂಕ್ ೯೫ ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಬ್ಯಾಂಕಿನ ಪ್ರಗತಿಯನ್ನು ವಿಶ್ಲೇಷಿಸಿದ ಅವರು, ಬ್ಯಾಂಕ ದಿನದಿಂದ ದಿನಕ್ಕೆ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಇದಕ್ಕೆ ಆಡಳಿತ ಮಂಡಳಿ ನಿರ್ದೇಶಕರ ಹಾಗೂ ಸಿಬ್ಬಂದಿಯ ಕಾರ್ಯದಕ್ಷತೆ ಹಾಗೂ ಸದಸ್ಯರ ಸಹಕಾರವೇ ಕಾರಣ ಎಂದರು.ಪ್ರಸ್ತಕ ಆರ್ಥಿಕ ವರ್ಷದಲ್ಲಿ ಬ್ಯಾಂಕಿನ ಒಟ್ಟು ಲಾಭಾಂಶ ೪೬.೪೮ ಲಕ್ಷ ರೂ. ಇದ್ದು ಅದರಲ್ಲಿ ೯.೭೩ ಲಕ್ಷ ರೂ. ತೆರಿಗೆ ಪಾವತಿ ಮಾಡಲಾಗಿದ್ದು ಆ ಮೂಲಕ ೩೦,೭೫,೧೮೯ ರೂ. ನಿವ್ವಳ ಲಾಭ ಗಳಿಸಿದೆ, ಶೇ.೬ ರಷ್ಟು ಲಾಂಭಾಶ (ಡಿವಿಡೆಂಟ್) ಘೋಷಣೆ ಮಾಡಲಾಗಿದೆ ಎಂದರು.

      ಒಟ್ಟು ೭೮೮೫ ಸದಸ್ಯರನ್ನು ಹೊಂದಿರುವ ಬ್ಯಾಂಕ್ ಇಂದು ಹೆಮ್ಮರವಾಗಿ ಬೆಳೆದಿದ್ದು, ಪ್ರಸಕ್ತ ಆರ್ಥಿಕ ವರ್ಷದ ಮಾಸಾಂತ್ಯಕ್ಕೆ ೨೯೨.೬೦ ಲಕ್ಷ ರೂ. ಷೇರು ಬಂಡವಾಳ, ಪ್ರಸಕ್ತ ವರ್ಷ ಕಾಯ್ದಿಟ್ಟ ನಿಧಿಗಳ ಪ್ರಮಾಣದಲ್ಲಿ ಕಳೆದ ಬಾರಿಗಿಂತ ಈ ಬಾರಿ ೩೩.೩೮ ಲಕ್ಷ ರೂ. ಹೆಚ್ಚಾಗಿದ್ದು ಪ್ರಸಕ್ತ ಆರ್ಥಿಕ ವರ್ಷಕ್ಕೆ ೪೬೨.೫೫ ಲಕ್ಷ ರೂ. ನಿಧಿ ಹೊಂದಿದ್ದು, ಪ್ರಸಕ್ತ ವರ್ಷದ ಮಾಸಾಂತ್ಯಕ್ಕೆ ೯೨೦೦.೧೯ ಲಕ್ಷ ರೂ. ಠೇವುಗಳನ್ನು ಹಿಹೊಂದಿದೆ ಎಂದರು. ಪ್ರಸಕ್ತ ವರ್ಷದ ಮಾಸಾಂತ್ಯಕ್ಕೆ ೪೯೮೩.೦೭ ಲಕ್ಷ ರೂ. ಸಾಲ ವಿತರಿಸಿದೆ, ಪ್ರತಿ ವರ್ಷಕ್ಕಿಂತ ಎನ್‌ಪಿಎ ಪ್ರಮಾಣ ಈ ವರ್ಷ ಶೇ.೧.೬೭ ರಷ್ಟು ಕಡಿಮೆಯಾಗಿರುವುದು ಸಂತೋಷದ ಸಂಗತಿ ಎಂದರು.ಆರ್ಥಿಕ ಚಟುವಟಿಕೆಗಳ ಜೊತೆಗೆ ಅನೇಕ ರೀತಿಯಲ್ಲಿ ಸಾಮಾಜಿಕ ಕಾರ್ಯಚಟುವಟಿಕೆಗಳಲ್ಲಿಯೂ ಮಹಾಲಕ್ಷ್ಮಿ ಬ್ಯಾಂಕ್ ತೊಡಗಿಸಿಕೊಂಡಿದೆ, ಗ್ರಾಹಕರಿಗೆ ಸುಲಭವಾಗಿ ಹಾಗೂ ತ್ವರಿತವಾಗಿ ಸೇವೆ ಒದಗಿಸುವ ದೃಷ್ಟಿಯಿಂದ ಸಂಪೂರ್ಣ ಬ್ಯಾಂಕ್ ಗಣಕೀಕೃತಗೊಳಿಸಲಾಗಿದೆ ಎಂದು ವಿವರಿಸಿದರು.

      ಮೊಬೈಲ್ ಆ್ಯಪ್ ಸೇವೆಗೆ : ಮೊಬೈಲ್ ಮೂಲಕವೇ ಗ್ರಾಹಕರು ಬ್ಯಾಂಕಿಂಗ್ ಸೇವೆ ಪಡೆದುಕೊಳ್ಳುವ ನಿಟ್ಟಿನಲ್ಲಿ ವಿಶೇಷ ಮೊಬೈಲ್ ತಂತ್ರಾಂಶವನ್ನು ಸಿದ್ಧಪಡಿಸಿದ್ದು, ವಾರ್ಷಿಕ ಮಹಾಸಭೆಯಲ್ಲಿ ಈ ತಂತ್ರಾಶದ ಸೇವೆಗೆ ವಿದ್ಯುಕ್ತ ಚಾಲನೆ ದೊರಕಿತು.ಮಾಜಿ ನಿರ್ದೇಶಕರಾದ ಪ್ರಕಾಶ ಅಕ್ಕಲಕೋಟ, ಗೋವಿಂದ ಜೋಶಿ, ಉದ್ಯಮಿ ಉದಯ ಕುಲಕರ್ಣಿ, ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದರು.

      ಬ್ಯಾಂಕಿನ ಉಪಾಧ್ಯಕ್ಷ ವಿಕಾಸ ಪದಕಿ, ನಿರ್ದೇಶಕರಾದ ವಿಜಯ ಜೋಶಿ, ಕೃಷ್ಣಾ ಗುನ್ನಾಳಕರ, ಗೋವಿಂದ ಜೋಶಿ, ಶ್ಯಾಮಸುಂದರ ಕುಲಕರ್ಣಿ, ಪವನಕುಮಾರ ಕುಲಕರ್ಣಿ, ಬಸವರಾಜ ಪತ್ತಾರ, ಸಚಿನ್ ಮದ್ದಿನಮಠ, ಪವನ ಮುರಾಳ, ವಿಶ್ವನಾಥ ತಳವಾರ, ರಾಧಾ ತಾವರಗೇರಿ, ವೀಣಾ ಟಂಕಸಾಲಿ, ವೃತ್ತಪರ ನಿರ್ದೇಶಕರಾದ ಸಮೀರ ಕುಲಕರ್ಣಿ, ಅಶೋಕ ಉಪಾಧ್ಯಾಯ, ವ್ಯವಸ್ಥಾಪಕರಾದ ಶ್ರೀಮತಿ ಪಿ.ವಿ. ಕುಲಕರ್ಣಿ, ಕೆ.ಬಿ. ಸಂಗಮ ಮೊದಲಾದವರು ಉಪಸ್ಥಿತರಿದ್ದರು.

      Tags: #indi / vijayapur#Prestigious Sri Mahalakshmi Cooperative Bank General Meeting#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಸಾಮಾನ್ಯ ಸಭೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.