• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.

      Voiceofjanata.in

      September 17, 2025
      0
      ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ

       

      ಸರ್ ಎಂ ವಿಶ್ವೇಶ್ವರಯ್ಯ ಜನ್ಮದಿನವನ್ನು ಇಂಜಿನಿಯರಿಂಗ್ ದಿನಾಚರಣೆ ಆಚರಣೆ.
      ಮುದ್ದೇಬಿಹಾಳ ; ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ ಎಂದು ನಿವೃತ್ತ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ, ಜೆಡಿಎಸ್ ಹಿರಿಯ ಮುಖಂಡ,  ಕರ್ನಾಟಕ ರಾಜ್ಯ ರೈತ ಹಸಿರು ಸೇನೆಯ ಕಾರ್ಯಾಧ್ಯಕ್ಷ್ಯ ಬಸನಗೌಡ.ಬಿ ಪಾಟೀಲ್ (ಮುರಾಳ) ಹೇಳಿದರು. ಸೋಮುವಾರ ಮುದ್ದೇಬಿಹಾಳ ಪಟ್ಟಣದ ಇಂಜನಿಯರಿಂಗ್ ಸಂಘದ ಕಚೇರಿಯಲ್ಲಿ ಸಂಘದ ವತಿಯಿಂದ ಹಮ್ಮಿಕೊಂಡ ಸರ್ ಎಂ ವಿಶ್ವೇಶ್ವರಯ್ಯ ಜನ್ಮದಿನದ  ಅಂಗವಾಗಿ ಇಂಜಿನಿಯರಿಂಗ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
      ಎಂ‌ ವಿಶ್ವೇಶ್ವರಯ್ಯನವರು 1885 ರಲ್ಲಿ ಮುಂಬಯಿ ಪ್ರಾಂತದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ರಾಗಿ ಈಗ ನಾವು ಯಾವುದನ್ನು ಇನೋವೇಶನ್ ಹೊಸತನದ ಆವಿಷ್ಕಾರ ಎನ್ನುತ್ತೇವೆಯೋ ಅದನ್ನು ಅವರು ಆಗಲೇ ಮಾಡಿದವರು ನೀರು ಸರಬರಾಜು ವಿನ್ಯಾಸ ,ವ್ಯವಸಾಯ, ಒಳಚರಂಡಿ ನಗರಗಳ ಬಡಾವಣೆ ವಿನ್ಯಾಸ ಅದರೊಳಗೆ ನೀರು ಸರಬರಾಜು ಒಳಚರಂಡಿ ರಸ್ತೆ ವಿದ್ಯುತ್ ಮತ್ತು ಸ್ವಯಂಚಾಲಿತ ಆಣೆಕಟ್ಟು ದ್ವಾರ ನಿರ್ಮಾಣ ರೂಪಿಸಿ ಬೌದ್ದಿಕ ಹಕ್ಕು ಪಡೆದುಕೊಂಡ ಹೆಗ್ಗಳಿಕೆ ಸರ್ ಎಂ.ವಿ ಅವರದ್ದು ಎಂದರು.
      ಇದೇ ವೇಳೆ ನಿವೃತ್ತಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಬಿ ಬಿ ಪಾಟೀಲ ಮುರಾಳ, ಕೆ ಬಿ ಕೆ ಎನ್ ಎಲ್ ನಿವೃತ್ತ ಇಂಜಿನಿಯರ್ ಎಸ್ ಎ ತೂಂಡಿಹಾಳ ಅವರನ್ನು ಸನ್ಮಾನಿಸಿದರು.
      ಈ ವೇಳೆ ಕೆ ಬಿ ಕೆ ಎನ್ ಎಲ್ ನಿವೃತ್ತ ಇಂಜಿನಿಯರ್ ಎಸ್ ಎ ತೂಂಡಿಹಾಳ, ಇಂಜಿನಿಯರ್ ಸಂಘದ ಉಪಾಧ್ಯಕ್ಷ ಅನಿಲ್ ಕುಲಕರ್ಣಿ, ಕಾರ್ಯದರ್ಶಿ ಗುರುರಾಜ ನಾಗೂರ ಮಾತನಾಡಿ ನಾಲ್ಕನೇ ಕೃಷ್ಣರಾಜ ಒಡೆಯರ್ ಆಳ್ವಿಕೆಯಲ್ಲಿ ದಿವಾನರಾಗಿದ್ದ ಎಂ ವಿಶ್ವೇಶ್ವರಯ್ಯ ಕೃಷ್ಣರಾಜ ಸಾಗರ ಆಣೆಕಟ್ಟು ಕಟ್ಟಿದ ದೂರದೃಷ್ಟಿಯುಳ್ಳವರು ಮೈಸೂರು ಸ್ಯಾಂಡಲ್ ಸೋಪ್,ಜೋಗದ ಶರಾವತಿ, ವಿದ್ಯುತ್ ಯೋಜನೆ, ಭದ್ರಾವತಿ ಉಕ್ಕಿನ ಕಾರ್ಖಾನೆ ಮಾಡಿದ್ದಾರೆ ಅವರ ಸಾಧನೆಗೆ ಭಾರತ ರತ್ನ ಸೇರಿದಂತೆ ಅನೇಕ ಶ್ರೇಷ್ಠ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ ಎಂದರು.
      ತಾಲೂಕು ಇಂಜಿನಿಯರ್ ಸಂಘದಿಂದ ತಾಲೂಕ‌ ಸರಕಾರಿ ಆಸ್ಪತ್ರೆಯಲ್ಲಿ ಬಡರೋಗಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
      ಈ  ಸಂದರ್ಭದಲ್ಲಿ  ಸಂಘದ ಅಧ್ಯಕ್ಷ ಎಸ್ ಎಂ ಚಳಗೇರಿ,ಕೆ ಎಂ ಢವಳಗಿ,ಆರ್ ಎಸ್ ಕಿತ್ತೂರ,ಎಸ್ ವೈ ಮಾಲಗತ್ತಿ, ಎಂ ಎಂ ಮುದ್ದೇಬಿಹಾಳ,ಎಂ ಎ ಮಕಾನದಾರ,ಪಿ ಎಂ ದೂಟಿಹಾಳ,ಎಂ ಎ ಗುಡ್ನಾಳ,ಎಸ್ ಬಿ ಹಿರೇಮಠ,ಎಂ ಎಂ ಮಿರ್ಜಾ ,ಸಿ ಎಸ್ ನಾಯ್ಕೋಡಿ,ಎಂ ಹೆಚ್ ಗುಬಚಿ,ಉದಯ ಭೋವಿ, ಪ್ರಶಾಂತ ಅಂಬಿಗೇರ, ಗಿರೀಶ ಅಂಬಿಗೇರ‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.
      ಸ್ವಾಗತ ಉಮೇಶ ಬಡಿಗೇರ, ಅಶೋಕ ಸಾಲಿಮಠ, ಸುಪ್ರಿತ್ ಚಳಗೇರಿ ಪರಿಚಯಿಸಿದರು ರಾಮಚಂದ್ರ ಗಜೇಂದ್ರಗಡ ನಿರೂಪಿಸಿ ವಂದಿಸಿದರು.
      Tags: #indi / vijayapur#Public News#State News#The role of engineers is also important in the development of a country.#Today News#Voice Of Janata#VOICE OF JANATA (VOJ-VOJ)#Voiceofjanata.in#ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.