• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಅವ್ಯವಸ್ಥೆ ಆಗರವಾದ ಬಸರಕೋಡ ಗ್ರಾಮ ಸ್ವಚ್ಛತೆ ಮರೀಚಿಕೆ, ರೋಗದ ಬೀತಿ ?

      Voiceofjanata.in

      September 29, 2025
      0
      ಅವ್ಯವಸ್ಥೆ ಆಗರವಾದ ಬಸರಕೋಡ ಗ್ರಾಮ ಸ್ವಚ್ಛತೆ ಮರೀಚಿಕೆ, ರೋಗದ ಬೀತಿ ?
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಬಸರಕೋಡ ಗ್ರಾಮದಲ್ಲಿ ಗ್ರಾಪಂ ದಿವ್ಯ ನಿರ್ಲಕ್ಷ್ಯಕ್ಕೆ ಗ್ರಾಮ ಅಸ್ವಸ್ಥತೆಯಿಂದ ಬಳಲುವಂತೆ ಆಗಿದೆ.

      ಗ್ರಾಮದಲ್ಲಿ ಹೂಳು ತುಂಬಿದ ಚರಂಡಿ ನೀರು ರಸ್ತೆಯ ಮಧ್ಯೆ ಹರಿಯುತ್ತವೆ.

      ಅವ್ಯವಸ್ಥೆ ಆಗರವಾದ ಬಸರಕೋಡ ಗ್ರಾಮ ಸ್ವಚ್ಛತೆ ಮರೀಚಿಕೆ ರೋಗದ ಬೀತಿ ?

      ವಿಶೇಷ ವರದಿ : ಬಸವರಾಜ ಈ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ :  ಗ್ರಾಮದ ಸ್ವಚ್ಚತೆ ಮರೀಚಿಕೆ ಆಗಿದ್ದು ಆಗರವಾಗಿದೆ.ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದ್ದ ನೀರು ಸಾಕಷ್ಟು ಅವಾಂತರ ಸೃಷ್ಟಿಯಾಗುತ್ತದೆ.ಕೇಂದ್ರ ರಾಜ್ಯ ಸರಕಾರ ಯೋಜನೆಗಳನ್ನು ಗ್ರಾಮ ಪಂಚಾಯತಿಗೆ ಬರುತ್ತದೆ ಸಾರ್ವಜನಿಕ ಅನುಕೂಲ ಸಾಕಷ್ಟು ಅನುದಾನ ಬಂದರು ಗ್ರಾಮಗಳು ಅಭಿವೃದ್ಧಿ ಆಗುತ್ತೀಲ್ಲವೇ ಎಕ್ಸ್ ಪ್ರಶ್ನೆ ಯಾಗಿದೆ.
      ತಾಲ್ಲೂಕಿನ ಬಸರಕೋಡ ಗ್ರಾಮದಲ್ಲಿ ಗ್ರಾಪಂ ಅವರ ದಿವ್ಯ ನಿರ್ಲಕ್ಷ್ಯಕ್ಕೆ ಗ್ರಾಮ ಅಸ್ವಸ್ಥತೆಯಿಂದ ಬಳಲುವಂತೆ ಆಗಿದೆ ತುಂಬಿದ ಚರಂಡಿ ನೀರು ರಸ್ತೆಯ ಮಧ್ಯೆ ಹರಿಯುತ್ತವೆ ದೇವಾಲಯ ಹೋಗುವ ಭಕ್ತರು ಚರಂಡಿ ಕೊಳಚೆ ನೀರಿನಲ್ಲಿ ಆಲಯಕ್ಕೆ ಹೋಗುವ ದುಸ್ಥಿತಿಯಿದೆ. ಇದರಂತೆ ಗ್ರಾಮದಲ್ಲಿ ಬಹುತೇಕ ರಸ್ತೆಯಗಳ ಮೇಲೆ ಹೂಳು ತುಂಬಿದ ಚರಂಡಿ ನೀರು ಹರಿಯುತ್ತದೆ ತುಂಬಿ ಹರಿಯುವ ಚರಂಡಿ ಸ್ವಚ್ಚತೆಯ ಗೂಡವೆ ನಮಗೇತಕೆ? ಎಂಬಂತ ಪರಿಸ್ಥಿತಿ  ಗ್ರಾಮದಲ್ಲಿದೆ.
      ಮುಖ್ಯ ರಸ್ತೆ ಸಂಪರ್ಕಕ್ಕೆ ಬರುವ ಗ್ರಾಮಗಳಾದ ಸಿದ್ದಾಪುರ,ಗುಂಡಕರಜಗಿ,ಗುಡದಿನ್ನಿ, ಕೊಪ್ಪ,ಮುಖ್ಯ ರಸ್ತೆ ಹಾಗೂ ಬಸರಕೋಡ ಹುಲ್ಲೂರ ನಿಡಗುಂದಿ ಕೂಡವ ರಸ್ತೆ ವಿವಿಧ ಗ್ರಾಮ ಸಂಪರ್ಕಿಸುವ ರಸ್ತೆಯಲ್ಲಿರುವ ಚರಂಡಿಗಳು ಶಿಥಿಲಗೊಂಡಿವೆ. ಇದರಲ್ಲಿ ತ್ಯಾಜ್ಯ ತುಂಬಿಕೊಂಡು ರಸ್ತೆ ಮೇಲೆ ಕೊಳಚೆ ಚರಂಡಿ ನೀರು ಹರಿಯುತ್ತದೆ.
      ಬಸರಕೋಡ ಗ್ರಾಮ ಪಂಚಾಯತಿಯಲ್ಲಿ ೨ ಪೌರ ಕಾರ್ಮಿಕರು ಹಾಗೂ ೩ ಜನ ವಾಟರ್ ಮ್ಯಾನಗಳಿದ್ದಾರೆ ಪಂಚಾಯತಿ ಸಿಬ್ಬಂದಿ ಇದ್ದಾರೆ  ಗ್ರಾಮದ ಶುದ್ದ ಪರಿಸರ ನಿರ್ಮಾಣ ಹಾಗೂ ಹಾಳುಕೂಂಪೆಯಾಗಲು ಕಾರಣವಾದವರ ಮೇಲೆ ಸಂಬಂಧಿಸಿದ ತಾಪಂ‌ ಅಧಿಕಾರಿಗಳು ಕುಡಿಯುವ ನೀರು ಸರಬರಾಜು ತಾಲೂಕ‌ ಅಧಿಕಾರಿಗಳು ಮಾಧ್ಯಮಗಳ ವರದಿಗೆ ಎಚ್ಚತ್ತು ಕ್ರಮಕೈಗೂಳ್ಳುತ್ತಾರಾ? ಕಾಯ್ದುನೋಡಬೇಕಿದೆ.
      ಹೂರಗಿನಮಠಕ್ಕೆ ಹೋಗವ ದಾರಿಯಲ್ಲಿ ಗ್ರಾಪಂ ನಿರ್ಮಾಣ ಮಾಡಿದ ಬಟ್ಟೆ ಒಗೆಯಲು ದೋಬಿಘಾಟ್ ಪರಿಸ್ಥಿತಿ ಕಣ್ಣಾರೆ ನೋಡಿದರಷ್ಟೇ ತಿಳಿಯುತ್ತದೆ ಏಕೆಂದರೆ ಹಾಗಿದೆ ಅದರ ಪರಿಸ್ಥಿತಿ ದಿನದ 24 ಗಂಟೆಯು ನೀರು ಸದಾ ಹರಿಯುವ ಪರಿಣಾಮ ದೂಬಿಘಾಟ್ ಸಂಪೂರ್ಣ ಹಸಿರು ಪಾಚಿಯಿಂದ ತುಂಬಿ ನಿತ್ಯ ಹರಿದ್ವರ್ಣದಂತೆ ಹರಿಯುತ್ತದೆ ಅದರ‌ ಮುಂದೆ ಶುದ್ದ ಕುಡಿಯುವ ನೀರಿನ ಘಟಕವಿದೆ ಅದರ ಪಕ್ಕದ ರಸ್ತೆಯಿಂದ ಹಾಗೂ ಅದರ ಮುಂದೆ ಚರಂಡಿ ತುಂಬಿ ಗಲೀಜು ನೀರು ಹರಿಯುತ್ತವೆ ,ಚರಂಡಿ ಗೆ ಹೊಂದಿಕೊಂಡ ತಿಪ್ಪೆಗಳು ಮೊದಲೆ ಸ್ವಚ್ಛ ಮಾಡದ ಚರಂಡಿಯನ್ನು ಇನ್ನಷ್ಟು ತುಂಬುತ್ತಿವೆ.
      ಬಹುಹಳ್ಳಿಗಳಿಗೆ ಸರಬರಾಜು ಆಗುವ ಕುಡಿಯುವ ನೀರಿನ ಸಂಪ್ ಘಟಕದ ಪರಿಸ್ಥಿತಿ ಹೀನಾಯವಾಗಿದೆ ಪಾಚಿಗಟ್ಟಿದ ಅಶುದ್ದ ಪರಿಸ್ಥಿತಿಯಲ್ಲಿ ಕುಡಿಯುವ ನೀರು ಸರಬರಾಜು ಘಟಕ ( ಸಂಪ್ ) ಇದೆ ಯಾವುದೇ ಸ್ವಚ್ಚತೆ ಇಲ್ಲ ತುಂಬಿ ಹರಿಯುವ ನೀರು ಪುನಃ ಅದರೊಳಗೆ ಹೋಗುತ್ತದೆ ಮಾಲಿನ್ಯದ ಬಗ್ಗೆ ಕನಿಷ್ಠ ಪರಿಜ್ಞಾನವಿಲ್ಲದ ನೀರು ಪೂರೈಸುವ ಸಿಬ್ಬಂದಿ ಗ್ರಾಪಂ ಅಧಿಕಾರಿಗಳು  ಸ್ವಚತೆಯ ಬಗ್ಗೆ ಲಕ್ಷ್ಯ ವಹಿಸದೆ ತಮ್ಮ ಪಾಡಿಗೆ ತಾವು ಇದ್ದಾರೆ ಅಶುದ್ದ ವಾತವರಣದಲ್ಲಿ ಕುಡಿಯುವ ನೀರಿನಿಂದ‌ ಜನರ ಆರೋಗ್ಯದ‌‌ ಮೇಲೆ‌ ದುಷ್ಪರಿಣಾಮ ಬಿರಿದರೆ ಇದಕ್ಕೆ ಯಾರು ಹೋಣೆ ಆಗುತ್ತಾರೆ?
       ಹೆಸರು ಹೇಳದ ಗ್ರಾಮಸ್ಥರು.
      Tags: #Basarakoda village cleanliness#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅವ್ಯವಸ್ಥೆ ಆಗರವಾದ ಬಸರಕೋಡ ಗ್ರಾಮ ಸ್ವಚ್ಛತೆ ಮರೀಚಿಕೆ ರೋಗದ ಬೀತಿ ?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.