• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರಾಜ್ಯದಲ್ಲಿ ಸಿದ್ದರಾಮಯ್ಯ  ಸರಕಾರ ದಿವಾಳಿಯಾಗಿದೆ: ಮಾಜಿ ಶಾಸಕ ನಡಹಳ್ಳಿ ಆರೋಪ

      Voiceofjanata.in

      September 29, 2025
      0
      ರಾಜ್ಯದಲ್ಲಿ ಸಿದ್ದರಾಮಯ್ಯ  ಸರಕಾರ ದಿವಾಳಿಯಾಗಿದೆ: ಮಾಜಿ ಶಾಸಕ ನಡಹಳ್ಳಿ ಆರೋಪ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನ ಸರಕಾರ ಸತ್ತು ಹೋಗಿದೆ..! ಮಾಜಿ ಶಾಸಕ ನಡಹಳ್ಳಿ ಆರೋಪ.

      ———-

      ರಾಜ್ಯದಲ್ಲಿ ಸಿದ್ದರಾಮಯ್ಯ  ಸರಕಾರ ದಿವಾಳಿಯಾಗಿದೆ: ಮಾಜಿ ಶಾಸಕ ನಡಹಳ್ಳಿ ಆರೋಪ

      ——-

      ಉ.ಕ ರೈತರ ಪರಿಸ್ಥಿತಿ ಹದಗೆಟ್ಟಿದೆ ಅತಿವೃಷ್ಟಿಗೆ ಬೆಳೆಗಳಾದ ತೊಗರಿ ಹತ್ತಿ, ಈರುಳ್ಳಿ ಪ್ರಮುಖ ಬೆಳೆಗಳು ಸಂಪೂರ್ಣ ಹಾನಿ.

      ತಾಲೂಕ ಆಡಳಿತ ಕಂದಾಯ ಕೃಷಿ, ಪಿಡಿಒ, ತಲಾಟಿ ಸ್ಥಳೀಯ ಶಾಸಕರು ಭೇಟಿ ನೀಡಿಲ್ಲ ಪರಿಹಾರ ಒದಗಿಸುವ ಕಾರ್ಯಕ್ಕೆ‌ ಮುಂದಾಗಿಲ್ಲವೆಂದು: ಮಾಜಿ ಶಾಸಕ ನಡಹಳ್ಳಿ ಆರೋಪ 

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಕಳೆದ ೪೫/೫೦ ವರ್ಷಗಳಲ್ಲಿ ಸುರಿಯದ ನಿರಂತರ ಮಳೆಗೆ ಈಗ ಉ.ಕ ರೈತರ ಪರಿಸ್ಥಿತಿ ಹದಗೆಟ್ಟಿದೆ ಅತಿವೃಷ್ಟಿಗೆ ನಮ್ಮ ಭಾಗದ ಕಪ್ಪು ಮಣ್ಣು ತಡೆಯವುದಿಲ್ಲ ಈ ಭಾಗದ ಪ್ರಮುಖ ಬೆಳೆಗಳಾದ ತೊಗರಿ ಹತ್ತಿ, ಈರುಳ್ಳಿ ಪ್ರಮುಖ ಬೆಳೆಗಳು ಸಂಪೂರ್ಣ ಹಾಳಾಗಿವೆ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ಒಂದುವರೆ ಲಕ್ಷ ಎಕರೆ ಬೆಳೆಗಳು ಸಂಪೂರ್ಣ ಹಾಳಾಗಿವೆ ೧೫೦೦ ಸಾವಿರ ಮನೆಗಳು ಮಳೆಗೆ ಕುಸಿದು ಬಿದ್ದವೆ ಇಷ್ಟಾದರೂ ಸಂಬಂಧಿಸಿದ ತಾಲೂಕ ಆಡಳಿತ ಕಂದಾಯ ಕೃಷಿ, ಪಿಡಿಒ, ತಲಾಟಿ ಸ್ಥಳೀಯ ಶಾಸಕರು ಭೇಟಿ ನೀಡಿಲ್ಲ ಪರಿಹಾರ ಒದಗಿಸುವ ಕಾರ್ಯಕ್ಕೆ‌ ಮುಂದಾಗಿಲ್ಲವೆಂದು ಬಿಜೆಪಿ ರಾಜ್ಯ ರೈತಮೋರ್ಚಾ ರಾಜಾಧ್ಯಕ್ಷ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ತಾಲೂಕ ಆಡಳಿತ ಹಾಗೂ ಶಾಸಕರ ವಿರುದ್ಧ  ಸೋಮುವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದರು
      ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನ ಸರಕಾರ ಸತ್ತೂಗಿದೆ  ಮತಕ್ಷೇತ್ರದ ಬಡವರ ಪರ ರೈತರಪರ ಸರಕಾರವಿಲ್ಲ ತಾಲೂಕಿನಲ್ಲಿ ಅತಿವೃಷ್ಟಿಯಾದರೂ ಶಾಸಕರು ಒಂದೇ ಒಂದು ಹಳ್ಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ ಬೆಳೆಹಾನಿ ಮನೆಹಾನಿ ಬಗ್ಗೆ ಮಾಹಿತಿ ಒದಗಿಸಿಲ್ಲ ನಮ್ಮ ತಾಲೂಕು ಅಷ್ಟೇ ಅಲ್ಲ ನಮ್ಮ ಜಿಲ್ಲೆಯಲ್ಲಿ ಒಂದು ರೂ ಪರಿಹಾರ ನೀಡಿದರ ಬಗ್ಗೆ ಮಾಹಿತಿ ಇಲ್ಲಾ ತಾಲ್ಲೂಕಿನಲ್ಲಿ ಯಾರು ಹೇಳೂರು ಇಲ್ಲ ಕೇಳೂರು ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
      ಈ ಸರಕಾರ ದಿವಾಳಿಯಾಗಿದೆ ಜಿಲ್ಲಾಧಿಕಾರಿ ತಹಶಿಲ್ದಾರ ಖಾತೆಯಲ್ಲಿ ಬಿಡಿಗಾಸು ಇಲ್ಲಾ ಬೆಳೆಹಾನಿಗೆ ಕುಸಿದ ಮನೆಗಳಿಗೆ,ಗಾಯಗೊಂಡವರಿಗೆ, ಮಳೆಗೆ ಮೃತಪಟ್ಟ ಜಾನುವಾರುಗಳಿಗೆ ೧ ರೂ ಪರಿಹಾರ ನೀಡಿಲ್ಲವೆಂದರು.
      ಈ  ಪತ್ರಿಕಾಗೋಷ್ಠಿಯಲ್ಲಿ ಮಂಡಲ ಅಧ್ಯಕ್ಷ ಜಗದೀಶ್ ಪಂಪಣ್ಣನವರ, ರೈತ ಮೋರ್ಚಾ ತಾಲ್ಲೂಕು ಅಧ್ಯಕ್ಷ ಶಂಕರಗೌಡ ಎಸ್ ಶಿವಣಗಿ, ಯುವಮೋರ್ಚಾ ಅಧ್ಯಕ್ಷ ಗಿರೀಶಗೌಡ, ಪಾಟೀಲ್ ಹಿರೇಮುರಾಳ,ಬಿಜೆಪಿ ಜಿಲ್ಲಾ ಮುಖಂಡ ಅಶೋಕ ರಾಠೋಡ, ಸಂಜಯ ಬಾಗೇವಾಡಿ ನಾಗೇಶ ಕವಡಿಮಟ್ಟಿ ಅನಿಲ ರಾಠೋಡ,ಸೇರಿದಂತೆ
      ಉಪಸ್ಥಿತರಿದ್ದರು.
       ನನ್ನ ಅಂದಾಜು ಮತಕ್ಷೇತ್ರದದಲ್ಲಿ ಒಂದುವರೆ ಲಕ್ಷ ಎಕರೆ ಬೆಳೆ ಸಂಪೂರ್ಣ ಹಾನಿಯಾಗಿದ್ದರೆ ಇನ್ನೂ ಒಂದುವರೆ ಲಕ್ಷ ಎರಕೆ ಭಾಗಶಃ  ೭೫% ಬೆಳೆಹಾನಿಯಾಗಿವೆ ಕೆಲವಡೆ ಕಬ್ಬು ಗಾಳಿಗೆ ಮುರಿದು ಬಿದ್ದಿವೆ ನಮ್ಮ ಬಿಜೆಪಿ ಸರಕಾರದ ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಒಬ್ಬರೇ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿ ರೈತರಿಗೆ ಪರಿಹಾರ ಒದಗಿಸಿದ್ದಾರೆ ದಸರಾ ಹಬ್ಬದ ಮುಗಿಯುವವರೆಗೆ ಸ್ಥಳೀಯ ಶಾಸಕರು ಹಾಗೂ ತಾಲೂಕು ಆಡಳಿತ ಅಧಿಕಾರಿಗಳಿಗೆ ಕೃಷಿ ಅಧಿಕಾರಿಗಳಿಗೆ ಕಾಲಾವಕಾಶ ನೀಡುತ್ತೇನೆ ಅದರೂಳಗೆ ಅತಿವೃಷ್ಟಿ  ಸಂತ್ರಸ್ತರ ಮನೆ ಮನೆಗೆ ,ಜಮೀನುಗಳಿಗೆ ಭೇಟಿ ನೀಡಿ ಪರಿಹಾರ ಒದಗಸಿಸಬೇಕು ಒದಗಿಸದೆ ಇದ್ರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
      ಈ ಒಂದು ತಿಂಗಳ ಹಿಂರೆ ಕುಂಚಗನೂರು ರೈತ ಮೊಸಳೆ ದಾಳಿಗೆ ಬಲಿಯಾಗಿದ್ದಾನೆ, ಅರೆಮುರಾಳದಲ್ಲಿ ಮಳೆಗೆ ಮನೆ ಕುಸಿದು ನಾಲ್ಕು ಜನ ಗಾಯಗೂಂಡರು ನಾಗಬೇನಾಳದಲ್ಲಿ ತೂಳಗಳ ದಾಳಿಗೆ ಕುರಿಮೇಕೆ ಬಲಿಯಾದವು ಇವರಿಗೆ ಇಲ್ಲಿಯವರೆಗೆ ಒಂದು ರೂ ಪರಿಹಾರ ನೀಡಿಲ್ಲಾ, ಜಿಲ್ಲಾ ಉಸ್ತುವಾರಿ ಸಚಿವರು ಭೀಮಾನದಿ ಪ್ರವಾಹಕ್ಕೆ ಬೇಟಿ ನೀಡಿದರಷ್ಟೇ ಯಾರಿಗೂ ಪರಿಹಾರ ನೀಡಿಲ್ಲ ತಾಳಿಕೋಟಿ ದೋಣಿಯಲ್ಲಿ ಯುವಕ ಹರಿದು ಹೋದರು ಅವರ ಮನೆಗೆ ಉಸ್ತುವಾರಿ ಸಚಿವರು ಭೇಟಿ ನೀಡಿಲ್ಲ ಮೊಸಳೆ ದಾಳಿಗೆ ಮೃತ ಕುಟುಂಬಕ್ಕೆ ಸ್ವಾಂತನ ಹೇಳುವ ಪರಿಹಾರ ನೀಡುವ ಕೆಲಸ ಉಸ್ತುವಾರಿ ಸಚಿವರು ಮಾಡಿಲ್ಲ; ಎ.ಎಸ್ ಪಾಟೀಲ್ ನಡಹಳ್ಳಿ,ಮಾಜಿ ಶಾಸಕರು.
      Tags: #indi / vijayapur#Public News#Siddaramaiah government is bankrupt in the state: Former MLA#State News#Today News#Voice Of Janata#VOICE OF JANATA (VOJ-VOJ)#Voiceofjanata.in#ರಾಜ್ಯದಲ್ಲಿ ಸಿದ್ದರಾಮಯ್ಯ  ಸರಕಾರ ದಿವಾಳಿಯಾಗಿದೆ: ಮಾಜಿ ಶಾಸಕ ನಡಹಳ್ಳಿ ಆರೋಪ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.