ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ| ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸನ್ಮಾನ
ಮುದ್ದೇಬಿಹಾಳ: ಮಾರುತಿನಗರದಲ್ಲಿರುವ ಫಾರ್ಮರ್ ಹೌಸ್ ಗೆ ಮೊದಲ ಬಾರಿ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಜಗದೀಶ ಶೆಟ್ಟರ್ ಅವರನ್ನು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ. ಎಸ್.ಪಾಟೀಲ ನಡಹಳ್ಳಿಯವರು ಪಕ್ಷದ ಮುಖಂಡರೊಂದಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಬಿಜೆಪಿ ಹಿರಿಯ ಮುಖಂಡ ಪ್ರಭು ಕಡಿ, ಡಿಡಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಪಂಪಣ್ಣವರು, ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಅಧ್ಯಕ್ಷ ಎಸ್ ಎಸ್ ಶಿವಣಗಿ(ಕಂದಗನೂರ), ಡಾ ವಿರೇಶ ಪಾಟೀಲ,ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಗಿರೀಶಗೌಡ ಪಾಟೀಲ ಹಿರೇಮುರಾಳ, ಶ್ರೀ ಶೈಲ್ ರೂಡಗಿ, ಶ್ರೀಕಾಂತ್ ಹಿರೇಮಠ, ಸಂಗನಗೌಡ ಪಾಟೀಲ,ಅಶೋಕ ರಾಠೋಡ,
ಸಂಜು ಬಾಗೇವಾಡಿ,ಅನಿಲ ರಾಠೋಡ,ನಾಗೇಶ ಕವಡಿಮಟ್ಟಿ ಸೇರಿದಂತೆ ಉಪಸ್ಥಿತರಿದ್ದರು.