• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮುಖ್ಯ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

      Voiceofjanata.in

      October 10, 2025
      0
      ಮುಖ್ಯ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಮುಖ್ಯ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

       

      ವಿಜಯಪುರ ನಗರದ ಬಡಿಕಮಾನ್ ದಿಂದ ಅತಾವುಲ್ಲಾ ಸರ್ಕಲ್ ವರೆಗಿನ ಮುಖ್ಯರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಇದರಿಂದ ಸಾರ್ವಜನಿಕರು ಈ ರಸ್ತೆಯಲ್ಲಿ ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ರಸ್ತೆಯನ್ನು ಸಂಬAಧಿಸಿದ ಮಹಾನಗರ ಪಾಲಿಕೆಯು ಕೂಡಲೆ ದುರಸ್ತಿಗೊಳಿಸಿ ಜನತೆಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದ ನಿವಾಸಿಗಳು ಬಡಿಕಮಾನ್ ಹತ್ತಿರದ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡ ಇರಫಾನ ಶೇಖ್ ಮಾತನಾಡಿ, ಇಲ್ಲಿನ ವಾರ್ಡ್ ನಂ. ೨೩, ೨೪, ೨೫ರಲ್ಲಿ ಬರುವ ಮುಖ್ಯ ರಸ್ತೆಯಲ್ಲಿ ನಿತ್ಯ ಹಗಲಿರುಳು ಸಹಸ್ರಾರು ಜನರು ಬೈಕ್, ಅಟೋ ಸೇರಿದಂತೆ ವಿವಿಧ ವಾಹನದ ಮೂಲಕ ಸಂಚರಿಸುತ್ತಾರೆ. ಕಳೆದ ೩ ವರ್ಷಗಳಿಂದ ಈ ರಸ್ತೆ ಹಾಳಾಗಿದೆ. ಈ ದುಸ್ಥಿತಿ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ನಗರದ ಶಾಸಕರು ಇತ್ತ ಗಮನಿಸುತ್ತಿಲ್ಲ ಎಂದು ದೂರಿದರು.ಇಲಿಯಾಸ ಸಿದ್ದಿಕಿ ಮಾತನಾಡಿ, ಮುಖ್ಯ ಮಾರ್ಗದಲ್ಲಿ ಆಳವಾದ ತಗ್ಗು ಗುಂಡಿಗಳಿವೆ.

      ಮಳೆಯಾದರಂತೂ ಇಲ್ಲಿ ಸಂಚರಿಸುವದು ಕರ ಕಷ್ಟ. ಈ ಹಿಂದೆ ರಸ್ತೆಯಲ್ಲಿ ಸಂಚರಿಸಲಾಗದೆ ಹಲವರು ಎಡವಿ ಬಿದ್ದು ಗಾಯಗೊಂಡಿದ್ದಾರೆ. ಆದ್ದರಿಂದ ಪಾಲಕೆಯ ಆಯುಕ್ತರು ಈ ರಸ್ತೆಯಲ್ಲಿ ಜೀವಹಾನಿಯಾಗುವಂಥಹ ಅಪಘಾತಗಳು ಸಂಭವಿಸುವ ಮುನ್ನ ಕೂಡಲೆ ಎಚ್ಚೆತ್ತು. ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿದರು. ಹಾಫಿಜ್ ಸಿದ್ದಿಕಿ ಮಾತನಾಡಿ, ರಸ್ತೆಯಿಂದ ಟ್ರಾಫಿಕ್ ಜಾಂ ಮತ್ತು ಪಾದಚಾರಿಗಳಿಗೆ ತೊಂದರೆ ಉಂಟಾಗಿದೆ. ಕೆಸರು ಮತ್ತು ಧೂಳಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಹಾನಿಯಾಗಿದೆ. ಆದ್ದರಿಂದ ಸರ್ಕಾರ ಕೂಡಲೆ ರಸ್ತೆ ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿದರು.

      ಬಳಿಕ ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವಿಕರಿಸಿ ಕೂಡಲೆ ರಸ್ತೆ ದುರಸ್ತಿಗೊಳಿಸುವ ಭರವಸೆ ನೀಡಿದರು. ಈ ಪ್ರತಿಭಟನೆಯಲ್ಲಿ ಆಸಿಫ್ ಇನಾಮದಾರ, ಯಾಕುಬ್ ನಾಟಿಕಾರ, ಜಿಯಾವುಲ್ಲಾ ಪಠಾಣ ಸೇರಿದಂತೆ ನಗರದ ಹಲವು ನಿವಾಸಿಗಳು ಭಾಗವಹಿಸಿದ್ದರು.

      Tags: #indi / vijayapur#Protest protests demanding the repair of the main road#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಮುಖ್ಯ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.