• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ದೇವರಹಿಪ್ಪರಗಿ ಶಾಸಕರ ವಿರುದ್ಧ ನಡೆಯುತ್ತಿರುವ ಅನಿರ್ದಿಷ್ಟಕಾಲ ಧರಣಿ-ಸತ್ಯಾಗ್ರಹ ಸ್ಥಳಕ್ಕೆ ಆಮ್ ಆದ್ಮಿ ಪಾರ್ಟಿ..!

      Voiceofjanata.in

      November 4, 2025
      0
      ದೇವರಹಿಪ್ಪರಗಿ ಶಾಸಕರ ವಿರುದ್ಧ ನಡೆಯುತ್ತಿರುವ ಅನಿರ್ದಿಷ್ಟಕಾಲ ಧರಣಿ-ಸತ್ಯಾಗ್ರಹ ಸ್ಥಳಕ್ಕೆ ಆಮ್ ಆದ್ಮಿ ಪಾರ್ಟಿ..!
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

       

      ಬಸವನ ಬಾಗೇವಾಡಿ : ತಾಲೂಕು ಕುದುರಿ ಸಾಲವಾಡಗಿ ಗ್ರಾಮದ ದ್ವಂಸಗೊಳಿಸಲ್ಪಟ್ಟ ಬಡ ಕುಟುಂಬಗಳಿಗೆ ಆಮ್ ಆದ್ಮಿ ಪಾರ್ಟಿ ಸಂಪೂರ್ಣ ಬೆಂಬಲ – ತಕ್ಷಣ ಪರಿಹಾರ, ನೂತನ ಮನೆಗಳ ನಿರ್ಮಾಣಕ್ಕೆ ಒತ್ತಡ. ರಸ್ತೆ ಅಗಲೀಕರಣದ ನೆಪದಲ್ಲಿ ಬಸವನ ಬಾಗೇವಾಡಿ ತಾಲೂಕಿನ ಕುದುರಿ ಸಾಲವಾಡಗಿ ಗ್ರಾಮದಲ್ಲಿ ಸ್ವಂತ ಮನೆಗಳು, ಅಂಗಡಿಗಳನ್ನು ದ್ವಂಸಗೊಳಿಸಿ ಬಡ ಕುಟುಂಬಗಳನ್ನು ಬೀದಿಗೆ ತಳ್ಳಿದ ರಾಜ್ಯ ಸರ್ಕಾರ, ಜಿಲ್ಲಾ ಆಡಳಿತ ಮತ್ತು ಗ್ರಾಮ ಪಂಚಾಯಿತಿ ಪಿ.ಡಿ.ಓ, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹಾಗೂ ದೇವರಹಿಪ್ಪರಗಿ ಶಾಸಕರ ವಿರುದ್ಧ ನಡೆಯುತ್ತಿರುವ ಅನಿರ್ದಿಷ್ಟಕಾಲ ಧರಣಿ-ಸತ್ಯಾಗ್ರಹ ಸ್ಥಳಕ್ಕೆ ಆಮ್ ಆದ್ಮಿ ಪಾರ್ಟಿ (ಆಪ್) ವಿಜಯಪುರ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್, ಪಕ್ಷದ ಜಿಲ್ಲಾ ಮುಖಂಡರು, ತಾಲೂಕು ಅಧ್ಯಕ್ಷರು ಹಾಗೂ ಕಾರ್ಯಕರ್ತರು ಇಂದು ಭೇಟಿ ನೀಡಿ, ಪ್ರತಿಭಟಿಸುತ್ತಿರುವ ಗ್ರಾಮಸ್ಥರಿಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದರು.

      ಗ್ರಾಮ ಪಂಚಾಯಿತಿ ಪಿ.ಡಿ.ಓ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪಿ.ಡಬ್ಲು.ಡಿ ಅಧಿಕಾರಿಗಳು ಸುಮಾರು ೨ ತಿಂಗಳ ಹಿಂದೆ ಆರಂಭವಾದ ರಸ್ತೆ ಸುಧಾರಣೆ ಕಾರ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಮುಂಗಾರು ನೋಟೀಸ್ ಇಲ್ಲದೆಯೇ ಬಡ ಕುಟುಂಬಗಳ ೧೪೩ ಕ್ಕೂ ಹೆಚ್ಚು ಮನೆಗಳನ್ನು ದ್ವಂಸಗೊಳಿಸಿ, ಅನಾಥರನ್ನಾಗಿ ಮಾಡಿದ್ದಾರೆ. ಇದು ಸಂವಿಧಾನದ ಮೂಲಭೂತ ಹಕ್ಕುಗಳನ್ನು, ಜನರ ಜೀವನ ಹಕ್ಕನ್ನು ಉಲ್ಲಂಘಿಸುವ ಕೃತ್ಯವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್ ಖಂಡಿಸಿದರು.

      ಆಪ್ ವಿಜಯಪುರ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್ ಮಾತನಾಡಿ “ಈ ದ್ವಂಸ ಕೃತ್ಯವು ಸ್ಥಳೀಯ ಶಾಸಕರ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯದ ಸಂಕೇತ. ಬಡವರ ಮೇಲೆ ದೌರ್ಜನ್ಯ ಮಾಡುವ ಬದಲು ಅವರಿಗೆ ನ್ಯಾಯ ಒದಗಿಸುವುದು ಶಾಸಕರ, ಜಿಲ್ಲಾ ಆಡಳಿತ ಹಾಗೂ ಸರ್ಕಾರದ ಕರ್ತವ್ಯ.

      ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಆಪ್ ಬಡತನ ಮತ್ತು ದಾರಿದ್ರ್ಯ ನಿರ್ಮೂಲನಕ್ಕಾಗಿ ಕೆಲಸ ಮಾಡಿದಂತೆಯೇ, ಕರ್ನಾಟಕದಲ್ಲೂ ಆ ಮಾದರಿ ಜಾರಿಗೊಳಿಸುತ್ತೇವೆ. ಈ ಕುಟುಂಬಗಳಿಗೆ ತಕ್ಷಣ ೧೦ ಲಕ್ಷ ರೂಪಾಯಿ ಪರಿಹಾರ, ನೂತನ ಮನೆಗಳ ನಿರ್ಮಾಣ ಮತ್ತು ದೋಷಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಹಾಗೂ ದಂಡನೇ ಸಿಂಪಡಿಸಲು ಸರ್ಕಾರ ಆದೇಶ ನೀಡಲಿ” ಎಂದು ಹೇಳಿದರು.

      ಆಮ್ ಆದ್ಮಿ ಪಕ್ಷ ಈ ಹೋರಾಟದಲ್ಲಿ ಮುಂಚೂಣದಲ್ಲಿದೆ. ತಕ್ಷಣ ಪರಿಹಾರ ನೀಡದಿದ್ದರೆ ಶಾಸಕರ ಮನೆ ಮುಂದೆ ಪ್ರತಿಭಟನೆ ಮಾಡಬೇಕಾಗಿ ಸಂದರ್ಭ ಬರಬಹುದು” ಎಂದು ಜಿಲ್ಲಾಧ್ಯಕ್ಷರು ಕಿಡಿಕಾರಿದರು.

      ಪಕ್ಷದ ಜಿಲ್ಲಾ ಮಾಧ್ಯಮ ಉಸ್ತುವಾರಿ ಸಂಜು ಶೆಟಗಾರ ಮಾತನಾಡಿ”ದ್ವಂಸಗೊಳಿಸಲ್ಪಟ್ಟ ಕುಟುಂಬಗಳಿಗೆ ತಕ್ಷಣ ಸಾಂತ್ವನಾರ್ಥಕ ಪರಿಹಾರ ನೀಡಿ.ಉಚಿತ ಜಾಗ ನೀಡಿ ನೂತನ ಮನೆಗಳ ನಿರ್ಮಾಣಕ್ಕೆ ೫ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ. ದ್ವಂಸ ಕಾರ್ಯದಲ್ಲಿ ಪಾಲ್ಗೊಂಡ ಅಧಿಕಾರಿಗಳ ವಿರುದ್ಧ ಎಫ್.ಐ. ಆರ್ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಹೇಳಿದರು.

      ಮುದ್ದೇಬಿಹಾಳ ತಾಲೂಕು ಅಧ್ಯಕ್ಷರಾದ ಮೆಹಬೂಬ್ ಹಡಲಗೇರಿ ಮಾತನಾಡಿ “ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಪರ್ಯಾಯ ವ್ಯವಸ್ಥೆ ತಕ್ಷಣ ಮಾಡಬೇಕು.
      ಆಮ್ ಆದ್ಮಿ ಪಾರ್ಟಿ ಈ ಹೋರಾಟವನ್ನು ಜನರೊಂದಿಗೆ ನಡೆಸುತ್ತದೆ. ಸರ್ಕಾರ ಒತ್ತಡಕ್ಕೆ ಒಳಗಾಗದಿದ್ದರೆ ಜಿಲ್ಲಾಧ್ಯಂತ ಸೇರಿದಂತೆ ಧರಣಿಗಳನ್ನು ಆಯೋಜಿಸುತ್ತೇವೆ ಎಂದು ಮೆಹಬೂಬ್ ಹಡಲಗೇರಿ ತಿಳಿಸಿದರು.

      ದೇವರಹಿಪ್ಪರಗಿ ತಾಲೂಕು ಅಧ್ಯಕ್ಷರಾದ ಸೋಮು ಹಟ್ಟಿ ಮಾತನಾಡಿ ” ನಮ್ಮೂರು ಅವರೇ ಆದ ಶಾಸಕರು ಮಾನವೀಯತೆ ಮರೆತು ತಪ್ಪು ಕೆಲಸ ಮಾಡಿದ್ದಾರೆ. ತಕ್ಷಣ ತಪ್ಪನ್ನು ಸರಿಪಡಿಸಿ ನ್ಯಾಯ ಒದಗಿಸಲು ಸಕಾರಾತ್ಮಕವಾಗಿ ಪ್ರಯತ್ನ ಮಾಡಬೇಕು” ಎಂದು ಹೇಳಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅವಿನಾಶ್ ಐಹೊಳೆ, ಬಸವನ ಬಾಗೇವಾಡಿ ಅಧ್ಯಕ್ಷರಾದ ಸಂತೋಷ್ ಚಲವಾದಿ ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #Aam Aadmi Party to stage indefinite dharna-satyagraha against Devahipparagi MLA#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ದೇವರಹಿಪ್ಪರಗಿ ಶಾಸಕರ ವಿರುದ್ಧ ನಡೆಯುತ್ತಿರುವ ಅನಿರ್ದಿಷ್ಟಕಾಲ ಧರಣಿ-ಸತ್ಯಾಗ್ರಹ ಸ್ಥಳಕ್ಕೆ ಆಮ್ ಆದ್ಮಿ ಪಾರ್ಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.