• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ನುಡಿದಂತೆ ನಡೆದು ತೋರಿಸಿದವರೆ ಶರಣರು..

      February 23,2022 editor

      February 23, 2022
      0
      ನುಡಿದಂತೆ ನಡೆದು ತೋರಿಸಿದವರೆ ಶರಣರು..
      0
      SHARES
      323
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : 12ನೇ ಶತಮಾನದಲ್ಲಿ ಬಸವಾದಿ ಪ್ರಮಥರು ನುಡಿದಂತೆ ನಡೆದು ತೋರಿಸಿದ ಮಹಾನ್ ಶರಣರಾಗಿ ಹೋಗಿದ್ದಾರೆ. ಅಂಥವರಲ್ಲಿ ಕಿನ್ನರಿ ಬ್ರಹ್ಮಯ್ಯ ಅವರೂ ಒಬ್ಬರಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ ಕಾಂತು ಇಂಡಿ ಹೇಳಿದರು. ಅವರು ಭತಗುಣಕಿ ಗ್ರಾಮದಲ್ಲಿ ನಡೆದ ಇಂಡಿ ತಾಲೂಕಿನ ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆ ಹಾಗೂ ಶ್ರೀ ಬಸವೇಶ್ವರ ಪ್ರೌಢಶಾಲೆ ಭತಗುಣಕಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಕಿನ್ನರಿ ಬ್ರಹ್ಮಯ್ಯನವರ ಮೂಲತಃ ಆಂಧ್ರಪ್ರದೇಶದಲ್ಲಿ ಸುಮಾರು 856 ವರ್ಷಗಳ ಹಿಂದೆ ಜನ್ಮತಾಳಿ, ಅಕ್ಕಸಾಲಿಗ ವೃತ್ತಿಯನ್ನು ಮಾಡುತ್ತಿದ್ದನು. ಅಕ್ಕ ಸಾಲಿಗೆ ವೃತ್ತಿಯ ಜೊತೆ ಕಿನ್ನರಿ ನುಡಿಸುವುದನ್ನು ಒಬ್ಬ ಗುರುವಿನಿಂದ ಕಲಿತಿದ್ದನು. ತನ್ನ ಗುರುವಿಗೆ ಗುರು ದಕ್ಷಿಣೆಯಾಗಿ ಬಂಗಾರದ ಕಿರೀಟವನ್ನು ಧಾರಣೆ ಮಾಡಿದ. ಆ ಸಂದರ್ಭದಲ್ಲಿ ಗ್ರಾಹಕರೊಬ್ಬರಿಗೆ ಒಂದು ಗುಂಜಿ ಬಂಗಾರ ಕಡಿಮೆಯಾಗಿದ್ದರಿಂದ ಅಪವಾದ ಬಂದ ಕಾರಣ ಆ ವೃತ್ತಿಯನ್ನು ತ್ಯಜಿಸಿ, ಕಲ್ಯಾಣಕ್ಕೆ ವಲಸೆ ಬಂದು ಕಿನ್ನರಿ ಕಾಯಕವನ್ನೇ ಮುಂದುವರಿಸಿದ. ತನಗೆ ಬಂದ ಆದಾಯವನ್ನೆಲ್ಲಾ ತನ್ನ ಶಿವಭಕ್ತರಿಗೆ ಹಂಚುತ್ತಿದ್ದನು. ದಾನ‌ ಮಾಡುವುದರಲ್ಲಿ ನಾನೇ ಶ್ರೇಷ್ಠ ಎಂಬ ಅಹಂಕಾರ ಬಂತು. ಮುಂದೆ ಕೇತಯ್ಯ ಎಂಬ ದಾನಶೂರನೊಬ್ಬ ಈತನಿಗಿಂತ ಭಕ್ತರಿಬ್ಬರಿಗೆ ಹೆಚ್ಚಿಗೆ ದಾನವನ್ನು ಮಾಡಿದನು. ಇದರಿಂದ ಆತನಿಗೆ ತನ್ನ ತಪ್ಪಿನ ಅರಿವಾಗಿ ತನಗಿಂತಲೂ ಹೆಚ್ಚಿಗೆ ದಾನ ಮಾಡಿದವನನ್ನೆ ತನ್ನ ಗುರುವಾಗಿ ಸ್ವೀಕರಿಸಿದನು. ಒಟ್ಟುಹದಿನಂಟು ವಚನಗಳನ್ನು ಬರೆದು, ಎರಡು ಪವಾಡಗಳನ್ನು ಮಾಡಿ‌ ತೋರಿಸಿದನು.

      ನಿರಾಡಂಬಳಾಗಿದ್ದ ಅಕ್ಕಮಹಾದೇವಿಯ ಶರೀರವನ್ನು ಸ್ಪರ್ಶಿಸಿ, ಆಕೆಯ ಶರೀರವನ್ನು ಮೋಹಿಸಬೇಕೆಂದು ಹೊಂಚು ಹಾಕಿದ್ದನು. ಆದರೆ,ಆತ ಸ್ಪರ್ಶಿಸಿದ ಶರೀರ ಸತ್ತ ಶವವಾಗಿತ್ತು. ಆಗ ಅಕ್ಕಮಾದೇವಿಯು ಪ್ರತ್ಯಕ್ಷಳಾಗಿ ಬಂದು, ಇವನನ್ನು ಅಣ್ಣ ಎಂದು ಸಂಬೋಧಿಸಿದಳು. ಇದರಿಂದ ಆಕೆಯ ಬಗ್ಗೆ ಪೂಜ್ಯ ಭಾವನೆ ಉಂಟಾಯಿತು. ಅದೇ ನೋವಿನಿಂದ ವಚನವನ್ನು ಬರೆದನು. ಮುಂದೆ ಬಿಜ್ಜಳನ ಮರಣದ ನಂತರ ಕಲ್ಯಾಣದಲ್ಲಿ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದನು. ಹೀಗೆ ತನ್ನ ಜೀವನದಲ್ಲಿ ಬ್ರಹ್ಮಯ್ಯನು ನುಡಿದಂತೆ ನಡೆದು ತೋರಿಸಿ, ಮಹಾನ್ ಶರಣನಾಗಿ ಹೊರಹೊಮ್ಮಿದನು ಎಂದು ಹೇಳಿದರು.
      ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಬಸವೇಶ್ವರ ಪ್ರೌಢಶಾಲೆಯ ಮುಖ್ಯಾಧ್ಯಾಪಕ್ ಆರ್ ಎಂ ಪಾಟೀಲ ಹಾಗೂ ಅಧ್ಯಕ್ಷತೆ ವಹಿಸಿದ್ದ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಆರ್ ವಿ ಗುಂದವಾನ ಮಾತನಾಡಿದರು.

      ವೇದಿಕೆ ಮೇಲೆ ನಿವೃತ್ತ ಶಿಕ್ಷಕರಾದ ಎಸ್ ಬಿ ಗೌರಿ,ಶಿವಪುತ್ರ ಗಲಗಲಿ, ಹಾಗೂ ಶಿಕ್ಷಕಿಯರಾದ ಸುಮಂಗಲ ಗೋಷ್ಠಿ ಉಪಸ್ಥಿತರಿದ್ದರು. ಶ ಸಾ ಪ ಪ್ರಭಾರಿ ಅಧ್ಯಕ್ಷ ಆರ್ ವಿ ಪಾಟೀಲ ಸ್ವಾಗತ ಕೋರಿದರು.ಕದಳಿ ವೇದಿಕೆ ಅಧ್ಯಕ್ಷೆ ಶ್ರೀಮತಿ ಗಂಗಾ ಗಲಗಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಆಯ್ ಸುಗೂರ ನಿರೂಪಿಸಿದರು.ಕುಮಾರಿ ರೂಪಾ ತಳವಾರ ಪ್ರಾರ್ಥಿಸಿದರು ಬಿ ಇ ಹಿರೇಮಠ ವಂದಿಸಿದರು.

      Tags: #Datti upanyass#indi / bhatagunaki school#kadalli vedike#kinnari brahamayya
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.