• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕಾರ್ಖಾನೆಗೆ ಕಬ್ಬು ಪೂರೈಕೆ ಸ್ಥಗಿತ; ಕುಬ್ಬು ಹೊತ್ತು ಸಾಲುಗಟ್ಟಿ ನಿಂತ ನೂರಾರು ಟ್ರಾಕ್ಟರ್ ಗಳು

      Voiceofjanata.in

      November 11, 2025
      0
      ಕಾರ್ಖಾನೆಗೆ ಕಬ್ಬು ಪೂರೈಕೆ ಸ್ಥಗಿತ; ಕುಬ್ಬು ಹೊತ್ತು ಸಾಲುಗಟ್ಟಿ ನಿಂತ ನೂರಾರು ಟ್ರಾಕ್ಟರ್ ಗಳು
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ಕಾರ್ಖಾನೆಗೆ ಕಬ್ಬು ಪೂರೈಕೆ ಸ್ಥಗಿತ; ಕುಬ್ಬು ಹೊತ್ತು ಸಾಲುಗಟ್ಟಿ ನಿಂತ ನೂರಾರು ಟ್ರಾಕ್ಟರ್ ಗಳು

       

      ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿ ಮಾಡುವಂತೆ ರೈತರು ಆಗ್ರಹ

       

      ಕಬ್ಬಿನ ಬೆಂಬಲ ಬೆಲೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ  ಸತ್ಯಾಗ್ರಹ

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿ ಮಾಡುವಂತೆ ರೈತರು ಮಾಡುತ್ತಿರುವ ಹೋರಾಟ ನ್ಯಾಯ ಸಮ್ಮತವಾಗಿದೆ ಎಂದು ರೈತ ಮುಖಂಡ ಜೆಡಿಎಸ್ ಪಕ್ಷದ ರಾಜ್ಯ ಪರಿಷತ್ತು ಸದಸ್ಯ ಬಸನಗೌಡ ಪಾಟೀಲ್ (ಮುರಾಳ)ಹೇಳಿದರು.
      ಸಕ್ಕರೆ ಕಾರ್ಖಾನೆಗಳು ಹೆಚ್ಚಿನ ಲಾಭ ಪಡೆಯುತ್ತಿವೆ ಸಕ್ಕರೆ ಜತೆಗೆ ಉಪ ಉತ್ಪನ್ನಗಳಿಂದ ಹೆಚ್ಚಿನ ಲಾಭ ಪಡೆಯುತ್ತಿರುವ ಕಾರ್ಖಾನೆಗಳು, ಕಬ್ಬಿಗೆ ಮಾತ್ರ ಕಡಿಮೆ ದರ ಕೊಡುವುದು ನ್ಯಾಯವಲ್ಲ ಗುಜರಾತ, ಮಹಾರಾಷ್ಟ್ರ ರಾಜ್ಯದಲ್ಲಿ ರೈತರಿಗೆ ಬೆಂಬಲ ಬೆಲೆ ನೀಡಲಾಗಿದೆ ನಮ್ಮ ಪಕ್ಕದ ನಾಯನೇಗಲಿಯಲ್ಲಿ ಸಹ ಹೆಚ್ಚಿನ ಬೆಲೆ ನೀಡುತ್ತಿದ್ದಾರೆ ಆದರೆ ಬಾಲಾಜಿ ಸಕ್ಕರೆ ಕಾರ್ಖಾನೆ ಮಾತ್ರ ಪ್ರತಿ ವರ್ಷವೂ ಕಡಿಮೆ ಬೆಲೆ ನೀಡುತ್ತಾ ಬರುತ್ತಿದೆ.
      ರಾಜ್ಯ ಸರಕಾರ ಕೇಂದ್ರ ಸರಕಾರದತ್ತ ಬೆರಳು ಮಾಡುತ್ತದೆ ಈಗಾಗಲೇ ಕೇಂದ್ರ ಸರಕಾರ 3551 ರೂ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ ರಾಜ್ಯ ಸರಕಾರ ಬೆಂಬಲ ಬೆಲೆ ನೀಡಬೇಕು.
      ಚುನಾವಣೆಯ ಸಂದರ್ಭದಲ್ಲಿಮಾತ್ರ ರೈತರ ಕಷ್ಟ ಗೊತ್ತಾಗುತ್ತೆ. ಪ್ರಕೃತಿ ವಿಕೋಪದ ನಡುವೆಯೂ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಯಾವ ಜನಪ್ರತಿನಿಧಿಯೂ ರೈತರ ಬಗ್ಗೆ ಧ್ವನಿ ಎತ್ತುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
      ಕಾಂಗ್ರೆಸ್ ಪಕ್ಷದ ಮುಖಂಡ,ಸಮಾಜ ಸೇವಕ ಶಾಂತಗೌಡ ಪಾಟೀಲ್ (ನಡಹಳ್ಳಿ) ಮಾತನಾಡಿ ಪ್ರತಿವರ್ಷವೂ ಬಾಲಾಜಿ ಸಕ್ಕರೆ ಕಾರ್ಖಾನೆ ಯವರು ಕಡಿಮೆ ಬೆಲೆ ಏಕೆ ನೀಡುತ್ತಾರೆ? ಕಬ್ಬಿನ ತೂಕದಲ್ಲಿ ಸಹ ಮೋಸ ಮಾಡುತ್ತಾರೆ ಎಂದು ರೈತರು ಆರೋಪಿಸುತ್ತಾರೆ ಪ್ರತಿ ಹಳ್ಳಿಗಳಲ್ಲಿ ಪಕ್ಷದ ‌ಮುಖಂಡರು ಸಿಗುತ್ತಾರೆ ಆದರೆ ರೈತ ಮುಖಂಡರು ಸಿಗುವುದಿಲ್ಲ ಹೀಗಾಗಿ ಪ್ರತಿ ಹಳ್ಳಿಗಳಲ್ಲಿ ರೈತ ಸಂಘಟನೆಗಳು ಸಂಘಗಳು ಹುಟ್ಟಬೇಕು ಕಬ್ಬಿನ ತೂಕ ಮಾಡಲು ರೈತರೇ ವ್ಹೇ ಬ್ರಿಜ್ ಮಾಡಬೇಕು ಇದಕ್ಕೆ ನಾನು ಧನ ಸಹಾಯ ಮಾಡುವುದಾಗಿ ತಿಳಿಸಿದ ಅವರು ಸಕ್ಕರೆ ಕಾರ್ಖಾನೆ ಯವರು ತಮಗೆ ಯಾವ ಪ್ರತಿಸ್ಪರ್ಧಿ ಆಗದಂತೆ ವ್ಯವಸ್ಥೆಯನ್ನು ಮಾಡಿಕೊಂಡ ಕಾರಣ ಅವರು ಹೇಳಿದ ಬೆಲೆ ಗೆ ರೈತರು ಮಾರಾಟ ಮಾಡುವ ಪರಿಸ್ಥಿತಿ ಉಂಟಾಗಿದೆ ಮಾತ್ರವಲ್ಲದೆ ಚುನಾವಣಾ ಸಂದರ್ಭದಲ್ಲಿ ಜನಪ್ರತಿನಿಧಿಗಳಿಗೆ ಕೋಟ್ಯಾಂತರ ರೂ ಚುನಾವಣೆಗೆ ನೀಡಿ ಇಂತಹ ಸಂದರ್ಭದಲ್ಲಿ ಬರದಂತೆ ತಡೆಯುತ್ತಾರೆ ಈ ರೈತ ಹೋರಾಟಕ್ಕೆ ಹಾಲಿ ಮತ್ತು ಮಾಜಿ ಶಾಸಕರು ಬರಬೇಕು ರೈತರ ಸಮಸ್ಯೆ ಆಲಿಸಿ ಕಬ್ಬಿನ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.
      ಈ ವೇಳೆ ರೈತ ಸಂಘದ ಮುಖಂಡರಾದ ಸಂಗಣ್ಣ ಬಾಗೇವಾಡಿ, ಅರವಿಂದ ಕುಲಕರ್ಣಿ, ಮಂಜುನಾಥ ಬಡಿಗೇರ,ಸುರೇಶಗೌಡ ಪಡೇಕನೂರ,ಶಿವು ಕನ್ನೊಳ್ಳಿ, ಶಿವನಗೌಡ ಬಿರಾದಾರ, ಮಹೆಬೂಬ ಹಡಲಗೇರಿ,ಗುರುಸಂಗಪ್ಪಗೌಡ ಹಂಡರಗಲ್ಲ,ಆನಂದ ಮುದೂರ, ಮುತ್ತು ಚಲವಾದಿ ಮಾತನಾಡಿ ಬಾಲಾಜಿ ಸಕ್ಕರೆ ಕಾರ್ಖಾನೆ ವಿರುದ್ಧ ವಾಗ್ದಾಳಿ ನಡೆಸಿದರಲ್ಲದೆ ಸರಕಾರ ರೈತರು ಬೆಳೆದ ಕಬ್ಬಿಗೆ 3500 ಬೆಂಬಲ ಬೆಲೆ ನೀಡಬೇಕು.
      ರೈತರ ಹೋರಾಟ ಮೊಟಕುಗೂಳಿಸುವ ಯತ್ನ ಬಾಲಾಜಿ ಸಕ್ಕರೆ ಕಾರ್ಖಾನೆಯವರು ಮಾಡುತ್ತಿದ್ದಾರೆ ನಮ್ಮ ಬೇಡಿಕೆ ಈಡೇರುವರಗೆ ಅಹೋರಾತ್ರಿ ಹೋರಾಟ ಮುಂದುವರೆಯುತ್ತದೆ.
      ರೈತರ ಹೋರಾಟ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು ಸಕ್ಕರೆ ಸಚಿವರು ಬರಬೇಕು ನಮ್ಮ ಅಳಲನ್ನು ಆಲಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
      ಈ ಸಂದರ್ಭದಲ್ಲಿ   ಅಕ್ಷಯ ನಾಡಗೌಡ,ಅಯ್ಯಪ್ಪ ಬಿದರಕುಂದಿ, ಶಿವಾನಂದ ಮಂಕಣಿ,ಸೋಮನೌಡ ಕೋಳೂರು,ಹಣಮಂತರಾಯ ತುಂಬಗಿ,ರಾಜು ತಿಳಿಗೋಳ,ಶರಣು ಗಾಳಿ,ಮಾಳಿಂಗರಾಯ ಗುಬಚಿ, ಪ್ರಭಯ್ಯ ತೆಗ್ಗಿನಮಠ,ಜಗದೀಶ ಗೂಳಿ, ನಿಂಗಣ್ಣ ಅಳ್ಳಗಿ, ಅನಿಲ್ ತಾಳಿಕೋಟೆ, ಸೇರಿದಂತೆ ನೂರಾರು ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ ,ರೈತರ ಮೂರನೇ‌ ದಿನದ ಹೋರಾಟದಲ್ಲಿ ಪಾಲ್ಗೊಂಡ ರೈತರಿಗೆ ಊಟ ಉಪಾಹಾರದ ವ್ಯವಸ್ಥೆಯನ್ನು ರೈತ ಮುಖಂಡ ಬಿ ಬಿ ಪಾಟೀಲ್ ಮಾಡಿದರು.
      Tags: #indi / vijayapur#Public News#State News#Sugarcane supply disruption to the factory; Hundreds of tractors are standing in a row#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕಾರ್ಖಾನೆಗೆ ಕಬ್ಬು ಪೂರೈಕೆ ಸ್ಥಗಿತ; ಕುಬ್ಬು ಹೊತ್ತು ಸಾಲುಗಟ್ಟಿ ನಿಂತ ನೂರಾರು ಟ್ರಾಕ್ಟರ್ ಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.