• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು

      Voiceofjanata.in

      December 23, 2025
      0
      ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು

       

       

      ವಿಜಯಪುರ : 96 ದಿನಕ್ಕೆ‌ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ನಡೆಯುತ್ತಿರುವ ಅನಿರ್ಧಿಷ್ಟ ಧರಣಿಗೆ ಆಗಮಿಸಿದ ಶಾಸಕರು, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ ಯವರು ಮಾತನಾಡುತ್ತಾ ವೈದ್ಯಕೀಯ ಕಾಲೇಜಿಗಾಗಿ ನಡೆಯುತ್ತಿರುವ ಈ ಹೋರಾಟ ನಮ್ಮ ಗಮನಕ್ಕೆ ತುಂಬಾ ತಡವಾಗಿ ಬಂದಿತು. ಆರ್ಥಿಕವಾಗಿ ಹಿಂದುಳಿದವರಿಗಾಗಿ, ಜನಸಾಮಾನ್ಯರಿಗಾಗಿ ನೀವು ಹಗಲು ರಾತ್ರಿ ಎನ್ನದೇ ಹೋರಾಟ ಮಾಡುತ್ತಿದ್ದೀರಿ,ಉತ್ತರ ಕರ್ನಾಟಕದ ಕುರಿತು ಮಾತನಾಡುವ ಸಂದರ್ಭದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಸದನದಲ್ಲಿ ಮೊದಲು ಧ್ವನಿ ಎತ್ತಿದ್ದೀನಿ. ಉತ್ತರ ಕರ್ನಾಟಕದಲ್ಲಿ ಒಟ್ಟು 182 ಕಾಲೇಜುಗಳು ವೈದ್ಯಕೀಯ ಶಿಕ್ಣಕ್ಕೆ ಸಂಬಂದಿಸಿದಂತೆ ಇವೆ.ಜಿಲ್ಲೆಯಲ್ಲಿ 25 ಲಕ್ಷ‌ ಜನಸಂಖ್ಯೆ ಇದೆ ಅದಕ್ಕಾಗಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭವಾದರೆ ಬಡಮಕ್ಕಳು ಉನ್ನತ ಶಿಕ್ಷಣ ಕಲಿಯಲು ಸಹಾಯವಾಗುತ್ತದೆ ಎಂದು ಹೇಳಿದರು.

      ನಾವು ಭಾವನಾತ್ಮಕವಾಗಿ ಯಾವಾಗಲೂ‌ ಹೋರಾಟದ ಜೊತೆ ಇರುತ್ತೇವೆ ಎಂದು ಹೇಳಿದರು. ಇನ್ನೋರ್ವ ಶಾಸಕರು ಹಾಗೂ ವಿಧಾನ‌ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ರವರು ಮಾತನಾಡುತ್ತಾ ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು. ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗಿಂತ ಉತ್ತರ ಕರ್ನಾಟಕದ ಜಿಲ್ಲೆಗೆ ವೈದ್ಯಕೀಯ ಕಾಲೇಜು ಬೇಕು.100 ಕ್ಕೆ ನೂರು ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭವಾಗುತ್ತದೆ. ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಜಿಲ್ಲೆ ನಮ್ಮ ವಿಜಯಪುರ. ಬೇರೆ ಬೇರೆ ಜಿಲ್ಲೆಗಳಲ್ಲಿ ಇಷ್ಟೊಂದು ಜಾಗ ಇಲ್ಲ. ಜಾಗ ಕೊಂಡುಕೊಳ್ಳುವ ಅವಶ್ಯಕತೆ ಇಲ್ಲ. ಸುಸಜ್ಜಿತವಾದ ಆಸ್ಪತ್ರೆ ಇದೆ. ಮೆಡಿಕಲ್‌ಕಾಲೇಜ್ ಘೋಷಣೆ‌ಮಾಡುವ ಎಲ್ಲಾ ಅವಕಾಶಗಳು ಇಲ್ಲಿದೆ ಇನ್ನೇನು ಬೇಕು. ಸರಕಾರ ಈಗಾಗಲೇ ಹಣ ಕೊಟ್ಟಿದೆ ಆದರೆ ಇದಕ್ಕೆ ಯಾರೋ ಅಡ್ಡಿಯಾಗಿರಬೇಕು.

      ಎರಡು ಬಾರಿ ರಾಜ್ಯಮಟ್ಟದ ಪ್ರಶಸ್ತಿ ದೊರಕಿದೆ. ಮಲ್ಟಿಸ್ಪೇಶಾಲಿಟಿ ಮಾಡಲು 53 ಕೋಟಿ ನೀಡಿದೆ. ವೈಜ್ಞಾನಿಕವಾಗಿ ಹೇಳುವುದಾದರೆ ಬಡ ವಿದ್ಯಾರ್ಥಿಗಳು ಕೂಡ ವೈದ್ಯಕೀಯ ಶಿಕ್ಷಣ ಕಲಿಯಬಹುದು, ವಿಜಯಪುರ ಜಿಲ್ಲೆಯ ಮಕ್ಕಳಿಗೆ ಡಾಕ್ಟರ್ ಆಗುವ ಅವಕಾಶ ಸಿಗುತ್ತದೆ.ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಕೊಡಬಾರದು ಎಂದು ಹೇಳಿದರು. ಜಿಲ್ಳೆಯ ಎಲ್ಲಾ ಶಾಸಕರು ವೈದ್ಯಕೀಯ ಕಾಲೇಜು‌ ಸ್ಥಾಪನೆ ಕುರಿತು ಒಂದಾಗಬೇಕು ಎಂದು ಹೇಳಿದರು.ವಕೀಲ ಸಂಘದ ಅಧ್ಯಕ್ಷರಾದ ಡಿ.ಜಿ ಬಿರಾದರ ರವರು ಮಾತನಾಡುತ್ತಾ 25 ಲಕ್ಷ ಜನರ ಬೇಡಿಕೆ ಇದಾಗಿದೆ.

      ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಹಾಗೂ 600 ಹಾಸಿಗೆಗಳನ್ನು ಹೊಂದಿರುವ ಜಿಲ್ಲೆ ನಮ್ಮದಾಗಿದೆ ಇದರ‌ ಕುರಿತು ಎಲ್ಲಾ ಜನ ಪ್ರತಿನಿಧಿಗಳು ಸರಕಾರ ಯೋಚನೆ ಮಾಡಬೇಕು. ಮುಂದೊಂದು ದಿನ ದೊಡ್ಡವರ ಪಾಲಗುವ ಸ್ಥಿತಿ ನಮ್ಮ ಜಿಲ್ಲೆಗೆ ಬರುತ್ತದೆ. ನಮ್ಮ‌ ವಕೀಲರ ಸಂಘದಿಂದ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಹೇಳಿದರು.ಸುರೇಶ್ ಬಿರಾದರ ರವರು ಮಾತನಾಡುತ್ತಾ ಈಗಾಗಲೇ ದಿನಗಳಿಂದ ಈ ಹೋರಾಟ ನಡೆಯುತ್ತಿದೆ. ಬಡವರ ಸಲುವಾಗಿ ಈ ಹೋರಾಟ ನಡೆಯುತ್ತಿದೆ. ಸರಕಾರ ವಿಜಯಪುರ ಜಿಲ್ಲೆಗೆ ಈಗ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ಆದರೆ ಕಾಂಗ್ರೆಸ್ ಸರಕಾರ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದೆ. 150 ಎಕರೆ ಜಾಗವನ್ನು ಹೊಂದಿರುವ ಜಿಲ್ಲೆ ನಮ್ಮದಾಗಿದೆ. ನಾವು ಯಾವಾಗಲೂ ಹೋರಾಟ ಮಾಡುತ್ತಲೆ ಬಂದಿವಿ. ಸರಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಹಾಗೂ ನರ್ಸಗಳ ಕೊರತೆ ಇದೆ ಸಿಬ್ಭಂದಿಗಳ ಕೊರತೆ. ಇದೆಲ್ಲಾ ಹೋಗಲಾಡಿಸಬೇಕೆಂದರೆ ಸರಕಾರಿ ವೈದ್ಯಕೀಯ ಕಾಲೇಜು ಆಗಬೇಕು ಎಲ್ಲರಿಗೂ ಉದ್ಯೋಗ ದೊರೆತಂತೆ ಆಗುತ್ತದೆ. ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ವೈದ್ಯಕೀಯ ಶಿಕ್ಷಣ ಕಲಿಯುತ್ತಾರೆ, ಇಲ್ಲಿರುವ ಅಧಿಕಾತಿಗಳು ಹೊಂದಾಣಿಕೆ ರಾಜ ಕಾರಣವನ್ನು ಇಲ್ಲಿ ಮಾಡುತ್ತಿದ್ದಾರೆ ಎಂದು ಹೇಳಿದರು.

      ಗುರಲಿಂಗಪ್ಪ ಅಂಗಡಿ,ಉಮೇಶ್ ಕಾರಜೋಳ ಮುಂತಾದವರು ಭಾಗವಹಿಸಿದ್ದರು. ಹೋರಾಟ‌ಸಮಿತಿಯ ಎಲ್ಲಾ‌ ಸದಸ್ಯರು ಉಪಸ್ಥಿತರಿದ್ದರು.

      Tags: #Every district of North Karnataka needs a Government Medical College#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬೇಕು
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.