• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಪ್ರತಿಪಕ್ಷ, ರೈತರನ್ನು ಹತ್ತಿಕ್ಕಲು ದ್ವೇಷ ಭಾಷಣ ನಿಯಂತ್ರಣ ಕಾನೂನು:ಬಸವರಾಜ ಬೊಮ್ಮಾಯಿ

      ಗಾಂಧೀಜಿಯಿಂದ ರಾಮನನ್ನು ಬೇರ್ಪಡಿಸುವುದೇ ಗಾಂಧೀಜಿಗೆ ಮಾಡುವ ಅಪಚಾರ:ಬಸವರಾಜ ಬೊಮ್ಮಾಯಿ

      December 26, 2025
      0
      ಪ್ರತಿಪಕ್ಷ, ರೈತರನ್ನು ಹತ್ತಿಕ್ಕಲು ದ್ವೇಷ ಭಾಷಣ ನಿಯಂತ್ರಣ ಕಾನೂನು:ಬಸವರಾಜ ಬೊಮ್ಮಾಯಿ
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ಪ್ರತಿಪಕ್ಷ, ರೈತರನ್ನು ಹತ್ತಿಕ್ಕಲು ದ್ವೇಷ ಭಾಷಣ ನಿಯಂತ್ರಣ ಕಾನೂನು:ಬಸವರಾಜ ಬೊಮ್ಮಾಯಿ

      ಗಾಂಧೀಜಿಯಿಂದ ರಾಮನನ್ನು ಬೇರ್ಪಡಿಸುವುದೇ ಗಾಂಧೀಜಿಗೆ ಮಾಡುವ ಅಪಚಾರ:ಬಸವರಾಜ ಬೊಮ್ಮಾಯಿ

       

      ಗದಗ: ರಾಜ್ಯ ಸರ್ಕಾರ ಎಲ್ಲ ರಂಗದಲ್ಲಿಯೂ ವಿಫಲವಾಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದರ ವಿರುದ್ಧ ಮಾತನಾಡದಂತೆ ವಿರೋಧ ಪಕ್ಷ, ರೈತರು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನ ವಿರುದ್ಧ ದ್ವೇಷ ಭಾಷಣ ನಿಯಂತ್ರಣ ಕಾನೂನು ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

      ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಅಭಿವೃದ್ಧಿ ಮಾಡಿಲ್ಲ. ಯಾವ ಇಲಾಖೆಯಲ್ಲಿಯೂ ಕೆಲಸ ಆಗುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದೆ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಜನರು ಇದನ್ನು ವಿರೋಧ ಮಾಡಬಾರದು ಎಂದು ದ್ವೇಷ ಭಾಷಣದ ವಿರುದ್ಧ ಕಾನೂನು ಮಾಡಿದ್ದಾರೆ. ಕಾಂಗ್ರೆಸ್‌ ನವರೇ ಹೆಚ್ಚು ದ್ವೇಷ ಭಾಷಣ ಮಾಡಿದ್ದಾರೆ. ಈಗಾಗಲೇ ದ್ವೇಷ ಭಾಷಣ ಮಾಡುವುದನ್ನು ನಿಯಂತ್ರಿಸಲು ಬಿಎನ್‌ಎಸ್ ಕಾನೂನಿದೆ. ಇವರು ವಿರೋಧ ಪಕ್ಷ, ರೈತರನ್ನು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನದ ವಿರುದ್ಧ ಈ ಕಾನೂನು ತಂದಿದ್ದಾರೆ ಎಂದು ಹೇಳಿದರು.

      ಜಿ. ರಾಮ್ ಜಿ ವಿಧೇಯಕವನ್ನು ಕಾಂಗ್ರೆಸ್ ವಿರೋಧಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿ ರಾಮ್ ಜಿ ವಿಧೇಯಕದ ಬಗ್ಗೆ ಸಂಸತ್ತಿನಲ್ಲಿ ಸುಮಾರು ಹದಿನೈದು ಗಂಟೆಗಳಿಗಿಂತ ಸುದೀರ್ಘವಾಗಿ ಚರ್ಚೆಯಾಗಿದೆ. ಪ್ರಮುಖವಾಗಿ ಹದಿನೈದು ಇಪ್ಪತ್ತು ವರ್ಷದಿಂದ ಇದ್ದ ಕಾನೂನು ಇವತ್ತಿನ ಗ್ರಾಮೀಣ ಪರಿಸ್ಥಿತಿ ಬಹಳ ಬದಲಾಗಿದೆ. ಅದರ ಅನುಗುಣವಾಗಿ ಬದಲಾವಣೆ ಮಾಡಾಲಾಗಿದೆ. ಭ್ರಷ್ಟಾಚಾರ ಹೆಚ್ಚಾಗಿತ್ತು. ಯೋಜನೆ ದುರುಪಯೋಗ ಆಗುತ್ತಿರುವ ಆರೋಪ ಇತ್ತು. ತಾಂತ್ರಿಕವಾಗಿ ಅದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ. ಸೋರಿಕೆ ತಡೆಯಲಾಗಿದೆ. ಆಸ್ತಿ ಮಾಡಲು ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶ ಕಟ್ಟುವ ಪ್ರಕ್ರಿಯೆಯಲ್ಲಿ ಈ ಯೋಜನೆ ಬಳಕೆ ಆಗಬೇಕೆಂದು ಬದಲಾವಣೆ ತಂದಿದ್ದಾರೆ. ಪ್ರತಿ ವರ್ಷ ಒಂದು ಲಕ್ಷ ಹನ್ನೊಂದು ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಅದು ಒಳ್ಳೆಯ ಉದ್ದೇಶಕ್ಕೆ ಆಗಬೇಕು. ಬಹಳಷ್ಟು ರಾಜ್ಯಗಳಲ್ಲಿ ದುರುಪಯೋಗ ಆಗುತ್ತಿತ್ತು. ನೋಂದಣಿ ಅಥವಾ ಉದ್ಯೋಗದ ದಿನಗಳನ್ನು ಕಡಿಮೆ ಮಾಡಿಲ್ಲ. 25 ದಿನ ಹೆಚ್ಚಿಗೆ ಮಾಡಲಾಗಿದೆ. ಆದ್ದರಿಂದ ಇದೊಂದು ಪ್ರಗತಿಪರವಾಗಿದೆ. ವಿರೋಧ ಪಕ್ಷಗಳು ಇದನ್ನು ವಿರೋಧ ಮಾಡಲು ವಿರೋಧಿಸುತ್ತಿವೆ ಎಂದು ಹೇಳಿದರು.

      ಮಹಾತ್ಮಾ ಗಾಂಧೀಜಿಯವರ ವಿಚಾರಧಾರೆ ಹತ್ತಿಕ್ಕಲು ಈ ವಿಧೇಯಕ ತರಲಾಗಿದೆ ಎಂಬ ಕಾಂಗ್ರೆಸ್ ನವರ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಮನ ಹೆಸರು ತೆಗೆದುಕೊಂಡಾಗ ಅದರಲ್ಲಿ ಗಾಂಧೀಜಿ ಇದ್ದಾರೆ. ಗಾಂಧಿ ರಾಮರಾಜ್ಯ, ಗಾಮ ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ರಾಮನನ್ನು ಗಾಂಧೀಜಿಯಿಂದ ಬೇರ್ಪಡಿಸುವುದೇ ಗಾಂಧಿಜಿಗೆ ಮಾಡುವ ದೊಡ್ಡ ಅಪಚಾರ ಎಂದು ಹೇಳಿದರು.

      ರೈತರಿಗೆ ಮೋಸ: ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿ ಮಾಡದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಇದನ್ನು ಮೊದಲೇ ಹೇಳಿದ್ದೆ. ಯಾವುದೇ ಏಜೆನ್ಸಿ ನಿಗದಿ ಮಾಡಿರಲಿಲ್ಲ. ಅವರೇ ಹತ್ತು ಲಕ್ಷ ಮೆಟ್ರಿಕ್ ಟನ್ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಎಷ್ಟು ಮೆಟ್ರಿಕ್ ಟನ್ ಖರೀದಿ ಮಾಡಿದ್ದಾರೆ ಎಂದು ಸರ್ಕಾರ ಬಹಿರಂಗ ಪಡಿಸಲಿ. ಎಲ್ಲೆಲ್ಲೂ ಕೂಡ ಖರೀದಿ ಆಗುತ್ತಿಲ್ಲ. ಎಂಟತ್ತು ಕ್ವಿಂಟಲ್ ಖರೀದಿಸಿ ನಿಲ್ಲಿಸುತ್ತಾರೆ. ಮೆಕ್ಕೆಜೋಳ ಬೆಳೆಯುವ ರೈತರಿಗೆ ಸರ್ಕಾರ ಮೋಸ ಮಾಡಿದೆ ಎಂದು ದೂರಿದರು.

      ಯಲವಿಗಿ ಗದಗ ರೈಲ್ವೆ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಹೇಳಿದ್ದೇನೆ. ಡಿಪಿಆ‌ರ್ ಸಿದ್ಧವಾಗಿದೆ. ರೈಲ್ವೆ ಬೋರ್ಡ್‌ಗೆ ಒಪ್ಪಿಗೆಗೆ ಹೋಗುತ್ತದೆ. ರಾಜ್ಯ ಸರ್ಕಾರ ಅದನ್ನು ಕಳಿಸಬೇಕು. ಅಲ್ಲಿಂದ ಒಪ್ಪಿಗೆ ಬಂದ ನಂತರ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗುತ್ತದೆ. ಶೇ 80 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಮುಗಿದ ಮೇಲೆ ಕಾರ್ಯಾರಂಭ ಆಗಲಿದೆ ಎಂದು ಹೇಳಿದರು.

      Tags: #gadaga#Hate speech control law to suppress opposition#indi / vijayapur#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಪ್ರತಿಪಕ್ಷfarmers: Basavaraja Bommaiರೈತರನ್ನು ಹತ್ತಿಕ್ಕಲು ದ್ವೇಷ ಭಾಷಣ ನಿಯಂತ್ರಣ ಕಾನೂನು:ಬಸವರಾಜ ಬೊಮ್ಮಾಯಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.