• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರೈತರನ್ನು ಮೋಸ ಮಾಡುವವರನ್ನ ಶಿಕ್ಷೆಗೆ ಒಳಪಡಿಸಿ ಸಂಗಮೆಶ ಸಗರ ಆಗ್ರಹ

      Voiceofjanata.in

      January 2, 2026
      0
      ರೈತರನ್ನು ಮೋಸ ಮಾಡುವವರನ್ನ ಶಿಕ್ಷೆಗೆ ಒಳಪಡಿಸಿ ಸಂಗಮೆಶ ಸಗರ ಆಗ್ರಹ
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail
      ರೈತರನ್ನು ಮೋಸ ಮಾಡುವವರನ್ನ ಶಿಕ್ಷೆಗೆ ಒಳಪಡಿಸಿ ಸಂಗಮೆಶ ಸಗರ ಆಗ್ರಹ
      
      

      ವಿಜಯಪುರ : ಜಿಲ್ಲೆಯಲ್ಲಿ ರೈತರಿಗೆ ನೂರಾರು ರೀತಿಯಲ್ಲಿ ಶೋಷಣೆ, ಮೋಸ ವಂಚನೆ ಮಾಡಲಾಗುತ್ತಿದೆ, ಅಂತವರಿಗೆ ನ್ಯಾಯಯೂತವಾಗಿ ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರೊಂದಿಗೆ ಜಿಲ್ಲಾಧಿಕಾರಿಗಳಾದ ಡಾ ಆನಂದ ಅವರಿಗೆ ಮನವಿ ಸಲ್ಲಿಸಿದರು.

      ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡುತ್ತಾ ಜಿಲ್ಲೆಯಲ್ಲಿ ರೈತರಿಗೆ ಹಲವಾರು ರೀತಿಯಲ್ಲಿ ಮೋಸ ಆಗುತ್ತಿದೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅದರಲ್ಲಿ ಮುಖ್ಯವಾಗಿ ಕಬ್ಬಿನ ತೂಕದಲ್ಲಿ ಮನ್ನಾಪುರ ಸಂಗಮನಾಥ ಸಕ್ಕರೆ ಕಾರ್ಕಾನೆಯಿಂದ ೫೬೦ ಕೆ.ಜಿ ಮೋಸವನ್ನು ಬಯಲೆಗೆಳೆಯಲಾಗಿದೆ, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಹಾಗೂ ಈ ಹಿಂದೆ ಕಬ್ಬು ಕೊಟ್ಟು ಎಲ್ಲಾ ರೈತರಿಗೂ ಪರಿಹಾರ ನೀಡಬೇಕು ಮತ್ತು ಸಕ್ಕರೆ ಸಚಿವರ ಹೇಳಿಕೆಯಂತೆ ೫ ಲಕ್ಷ ಬಹುಮಾನ ಕೋಡಬೇಕು ಎಂದರು.

      ಅದೇರೀತಿ ದ್ರಾಕ್ಷಿ ವಿಮೆ ತುಂಬಿದ ೧೮೮೫ ಕ್ಕು ಅಧಿಕ ರೈತರಿಗೆ ವಿಮೆ ಬರಬೇಕು, ಮೆಕ್ಕಜೋಳ ಖರೀದಿ ಕೇಂದ್ರ ಆರಂಭಿಸಬೇಕು, ಫಸಲ ಭೀಮಾ ಯೋಜನೆಯಡಿ ಮಧ್ಯವರ್ತಿಗಳು ಸಾಕಷ್ಟು ದೊಡ್ಡ ಆಟ ಆಡುತ್ತಿದ್ದು, ಇದರಿಂದ ನಿಜವಾಗಿ ನಷ್ಟಗೊಂಡ ರೈತರಿಗೆ ಅನ್ಯಾಯವಾಗುತ್ತಿದೆ, ಇದು ನಿಲ್ಲಬೇಕು, ಕನ್ನಡದಲ್ಲಿ ವಿಮೆ ಕುರಿತು ಪುಸ್ತಕ ಮುದ್ರಿಸಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ರೈತರಿಗೆ ಜಾಗೃತಿ ಕಾರ್ಯಕ್ರಮ ಆಗಬೇಕು ಎಂದರು.

      ಭೀಮಾಶAಕರ ಕಾರ್ಖಾನೆಯ ಹೊಲಸ ನೀರನ್ನು ಅಕ್ಕಪಕ್ಕದ ಜಮೀನುಗಳಲ್ಲಿ ಬಿಟ್ಟು ಜಮೀನನ್ನು ಹಾಳು ಮಾಡುತ್ತಿದ್ದು, ಈ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಂದ ತಪಾಸಣೆ ಮಾಡಿ ಸೂಕ್ತ ನ್ಯಾಯ ಒದಗಿಸಬೇಕು,
      ಇತ್ತಿಚಿಗೆ ಸುರಿದ ವಿಫರಿತ ಮಳೆ ಹಾಗೂ ಪ್ರವಾಃದಿಂದ ರಾಜ್ಯದಲ್ಲಿ ೨೨೪೯ ಕೋಟಿ ಬಂದಿದೆ ಅದರಲ್ಲಿ ಜಿಲ್ಲೆಗೆ ೫೮೦ ಕೋಟಿ ಬಂದಿರುವುದಾಗಿ ಕೇಳಿದ್ದೇವೆ, ಆದರೆ ಇನ್ನು ಹಲವಾರು ಗ್ರಾಮ ಪಂಚಾಯತಿಗಳಲ್ಲಿ ನಷ್ಟಗೊಂಡ ಸಾಕಷ್ಟು ರಯತರಿಗೆ ಪರಿಹಾರ ಬಂದಿಲ್ಲ, ಸಮೀಕ್ಷೆ ಮಾಡಿದರು ಪರಿಹಾರ ಬರದಿರುವ ರೈತರು ಹಿಡಿಶಾಪ ಹಾಕುತ್ತಿದ್ದಾರೆ ಎಂದರು.
      ತಿಡಗುAದಿಯಲ್ಲಿ ರೈತರ ಫಲವತ್ತಾದ ೧೨೦೩ ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆ ಮಾಡಲು ಹೊರಟಿದೆ, ಇದು ಕೂಡಾ ಗೋರ ಅನ್ಯಾಯವಾಗಿದೆ, ಇದು ಬೇರೆಡೆಗೆ ಸ್ಥಳಾಂತರಿಸಬೇಕು ಎಂಧರು.

      ಈ ವೇಳೆ ಸಿಂದಗಿ ತಾಲುಕಾ ಅಧ್ಯಕ್ಷರಾದ ಧರೆಪ್ಪಗೌಡ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ ಪಾಟೀಲ, ಸಂಚಾಲಕರಾದ ಮಹಾದೇವ ಬನಸೋಡೆ, ಚಡಚಣ ತಾಲೂಕಾ ಉಪಾಧ್ಯಕ್ಷರಾದ ಗೆನಪ್ಪಾ ಬಿರಾದಾರ, ಶಿವಾನಂದ ಬಿರಾದಾರ, ಶಂಕರ ಪೂಜಾರಿ, ಕನಮಡಿ ಅಧ್ಯಕ್ಷರಾದ ಧರೇಪ್ಪ ಅನಂತಪುರ, ದೇವರಹಿಪ್ಪರಗಿ ಅಧ್ಯಕ್ಷರಾದ ಈರಪ್ಪ ಕುಳೆಕುಮಟಗಿ, ಶಿವಾನಂದಯ್ಯ ಹಿರೇಮಠ, ಬಸವರಾಜ ತಾಳಿಕೋಟಿ, ಮಲ್ಲು ಶಿರಾಡೋಣ, ಮುಲ್ಲು ಅವಟಿ, ದಾದಾಪೀರ ಮುಲ್ಲಾ, ಅಭಿಷೇಕ ವಾಕಡೆ, ಶರಣು ಅವಟಿ, ಹುಸೇನ ಮುಲ್ಲಾ, ಕಲ್ಲಪ್ಪ ಹೇಜೇರಿ ಸೇರಿದಂತೆ ಅನೇಕರು ಇದ್ದರು.

      Tags: #indi / vijayapur#Public News#Sangamesha Sagara demands that those who cheat the farmers be punished#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ರೈತರನ್ನು ಮೋಸ ಮಾಡುವವರನ್ನ ಶಿಕ್ಷೆಗೆ ಒಳಪಡಿಸಿ ಸಂಗಮೆಶ ಸಗರ ಆಗ್ರಹ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.