• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

      Voiceofjanata.in

      January 2, 2026
      0
      ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

      ವಿಜಯಪುರ : ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ-ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯ್ಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣ ಹಾಗೂ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
      ನಗರದ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ಜರುಗಿದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈಯಲು ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಮಿಸಲಾದ ಜಿಲ್ಲಾ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಿ ಕ್ರೀಡಾಪಟುಗಳಿಗೆ ಅಣಿಗೊಳಿಸಲಾಗಿದ್ದು, ಅದರಂತೆ ಕ್ರೀಡಾ ಪರಿಕರಗಳು, ಕ್ರೀಡಾಂಗಣವನ್ನು ಸ್ವಚ್ಛವಾಗಿಸಿಟ್ಟುಕೊಂಡು ಕ್ರೀಡಾಪಟುಗಳಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

      ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಒಳಚರಂಡಿ ನೀರು ಹರಿದು ಹೋಗಿ ತೊಂದರೆಯಾಗದಂತೆ ನೋಡಿಕೊಂಡು ಕೂಡಲೇ ಮಹಾನಗರ ಪಾಲಿಕೆ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡು ಡ್ರೈನೇಜ್ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅವಶ್ಯಕವಿರುವ ಕಾಮಗಾರಿಗಳನ್ನು ಕೈಗೊಂಡು ಸುಸಜ್ಜಿತವಾಗಿಟ್ಟುಕೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದ ಉತ್ತರ ದಿಕ್ಕಿನಲ್ಲಿರುವ ಸುಲಭ ಶೌಚಾಲಯವನ್ನು ಪೇ & ಯುಸ್ ಆಧಾರದ ಮೇಲೆ ನಿರ್ವಹಣೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಕೊಪ್ಪಳದ ಪವರ್ ಗ್ರಿಡ್ ಕಾರ್ಪೋರೇಶನ್ ಆಪ್ ಇಂಡಿಯಾ ಲಿ, ವತಿಯಿಂದ 19.44 ಲಕ್ಷ ರೂ. ಅಂದಾಜು ಮೊತ್ತದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೌರ ವಿದ್ಯುತ್ ಬೆಳಕಿನ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು, ಈ ಕಾಮಗಾರಿಯನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದ ಅವರು, ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಖೋಖೋ, ಕಬಡ್ಡಿ, ಬಾಸ್ಕೆಟ್‍ಬಾಲ್ ಕ್ರೀಡೆಗಾಗಿ ವಿಡಿಎ ಜಾಗದಲ್ಲಿ ಸ್ಥಳಾವಕಾಶ ಇರುವುದರಿಂದ ಆ ಜಾಗ ಬಳಸಿಕೊಳ್ಳಲು ಈಗಾಗಲೇ ಪತ್ರ ವ್ಯವಹಾರ ಮಾಡಿಕೊಂಡಿದ್ದು, ಅಂದಾಜು ಪತ್ರಿಕೆ ಸಿದ್ಧಪಡಿಸಿ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

      ಸಾವಳಸಂಗ ಗ್ರಾಮದ ಅರಣ್ಯ ಪ್ರದೇಶದಲ್ಲಿ 4ರಿಮದ 6 ಕಿ.ಮೀ. ವಿಸ್ತ್ರೀರ್ಣವಿರುವ ಎಂಟಿಬಿ ಟ್ರ್ಯಾಕ್ ನಿರ್ಮಿಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದೆ. ಈ ಭಾಗದಲ್ಲಿ ಎಂಟಿಬಿ ಟ್ರ್ಯಾಕ್ ನಿರ್ಮಿಸುವುದರಿಂದ ಜಿಲ್ಲೆಯ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ. ಹಾಗಾಗಿ ಈ ಸ್ಥಳದಲ್ಲಿ ಟ್ರ್ಯಾಕ್ ನಿರ್ಮಿಸುವ ಕುರಿತು ಸ್ಥಳ ಪರಿಶೀಲನೆ ನಡೆಸಿ, ಸಾಧ್ಯಸಾಧ್ಯತೆ ಕುರಿತು ಸಮಗ್ರವಾಗಿ ಪರಿಶೀಲಿಸಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

      ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೀರಯ್ಯ ಸಾಲಿಮಠ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#To provide the necessary facilities in the stadiums to facilitate the athletes - District Officer Dr. Ananda K. notice#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.