• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

      ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

      ಮನರೇಗಾ ಬಚಾವ ಆಂದೋಲನ

      ಮನರೇಗಾ ಬಚಾವ ಆಂದೋಲನ

      ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

      ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

      ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

      ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

      ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

      ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣದ ಸಂಕೇತ- ಸಂತೋಷ ಬಂಡೆ

      Voiceofjanata.in

      January 3, 2026
      0
      ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣದ ಸಂಕೇತ- ಸಂತೋಷ ಬಂಡೆ
      0
      SHARES
      20
      VIEWS
      Share on FacebookShare on TwitterShare on whatsappShare on telegramShare on Mail

      ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣದ ಸಂಕೇತ-
      ಸಂತೋಷ ಬಂಡೆ

       

      ಇಂಡಿ: ಸಮಾಜದಲ್ಲಿ ಎದುರಾದ ಅನೇಕ ಅವಮಾನ-
      ಕಷ್ಟಗಳನ್ನು ಸಹಿಸಿಕೊಂಡು ಜೀವನವಿಡೀ ಹೋರಾಟ ನಡೆಸಿದ ಸಾವಿತ್ರಿಬಾಯಿ ಫುಲೆ ಅವರು ದಲಿತರು ಮತ್ತು ಮಹಿಳೆಯರ ಹೃದಯದಲ್ಲಿ ಅಕ್ಷರದ ಬೀಜ ಬಿತ್ತಿದ ಶಿಕ್ಷಣದ ಸಾಧಕಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಶನಿವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಹಾಗೂ ಪಾಲಕ-ಶಿಕ್ಷಕರ ಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.
      ಬಾಲ್ಯ ವಿವಾಹ, ಸತಿ ಪದ್ಧತಿ ಮತ್ತು ಜಾತಿ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಸಾವಿತ್ರಿಬಾಯಿ ಫುಲೆ ಅವರು ತಮ್ಮ ಸರಳ ಜೀವನಶೈಲಿಯೊಂದಿಗೆ, ಭಾರತೀಯ ಮಹಿಳಾ ಸಬಲೀಕರಣದ ಸಂಕೇತವಾಗಿ ಇಂದಿಗೂ ಸ್ಫೂರ್ತಿಯಾಗಿ ನಿಂತಿದ್ದಾರೆ ಎಂದು ಹೇಳಿದರು.

      ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಅಲ್ಲಾಭಕ್ಷ ಮಕಾನದಾರ ಮಾತನಾಡಿ, ಮಕ್ಕಳು ಮನೆಗೆ ಬಂದ ನಂತರ ಪಾಠ ಹೇಳಿಕೊಡುತ್ತಾ, ಮನೆಯಲ್ಲಿ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸುವುದು ತಂದೆ-ತಾಯಿಯರ ಕರ್ತವ್ಯ. ಜೀವನ ಮೌಲ್ಯಗಳನ್ನು ಮನೆಯಿಂದಲೇ ರೂಢಿಸಬೇಕು ಎಂದು ಹೇಳಿದರು.

      ಮುಖ್ಯ ಶಿಕ್ಷಕ ಕೆ ಆಯ್ ಮಕಾನದಾರ ಮಾತನಾಡಿ,
      ಪಾಲಕರ ಸಹಭಾಗಿತ್ವವು ಮಕ್ಕಳ ಶೈಕ್ಷಣಿಕ ಮತ್ತು ವೈಯಕ್ತಿಕ ಬೆಳವಣಿಗೆಗೆ ನಿರ್ಣಾಯಕವಾಗಿದೆ ಎಂದು ಹೇಳಿದರು.
      ಹಿರಿಯ ಶಿಕ್ಷಕ ಎಸ್ ಎಸ್ ಅರಬ ಶಾಲೆಯ ಸೌಲಭ್ಯಗಳ ಕುರಿತು ಪಾಲಕರೊಂದಿಗೆ ಚರ್ಚಿಸಿದರು. ಪಾಲಕರಾದ
      ಭಾಷಾಸಾಬ ಅಂಗಡಿ, ಅಬ್ದುಲ್ ಜಬ್ಬಾರ್ ಬಾಗವಾನ, ಮುಜೀಬ್ ಬಾಗವಾನ, ಮಹ್ಮದ್ ಹನೀಫ್ ಕಸಾಬ, ಯಾಸೀನ್ ಜಾತಗಾರ, ಜಾವೇದ್ ಬಾಗವಾನ, ಆಶಾಬಿ ನದಾಫ್, ಬೇಗಂ ಮುಲ್ಲಾ, ಕಮಲವ್ವ ದಳವಾಯಿ ಹಾಗೂ ಶಿಕ್ಷಕಿ ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

      Tags: #indi / vijayapur#Public News#Savitribai Phule is a symbol of women empowerment- Happy rock#Today News#Voice Of Janata#VOICE OF JANATA (VOJ-VOJ)#Voice Of Janata Desk News#ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣದ ಸಂಕೇತ- ಸಂತೋಷ ಬಂಡೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      March 2, 2026
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      March 2, 2026
      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      March 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.