• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಬಿಡಾಡಿ ದನಗಳ ಹಾವಳಿ ಬಿದಿಗೆ ಬಿದ್ದ ಕುಂಬಾರರ ಬದುಕು.

      By fayazahmad

      January 5, 2026
      0
      ಬಿಡಾಡಿ ದನಗಳ ಹಾವಳಿ ಬಿದಿಗೆ ಬಿದ್ದ ಕುಂಬಾರರ ಬದುಕು.
      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ಬಿಡಾಡಿ ದನಗಳ ಹಾವಳಿ ಬಿದಿಗೆ ಬಿದ್ದ ಕುಂಬಾರರ ಬದುಕು.

      ಮುದ್ದೇಬಿಹಾಳ: ಪಟ್ಟಣದ ಕುಂಬಾರ ಗಲ್ಲಿಯಲ್ಲಿ ರವಿವಾರ ಬೆಳಗ್ಗೆ ಬಿಡಾಡಿ ದನಗಳ ಹಾವಳಿಯಿಂದ ಕುಂಬಾರರ ಬದುಕು ಬಿದಿಗೆ ಬಿಳುವಂತಾಗಿದೆ. ಮಣ್ಣಿನಿಂದ ಜನಸಾಮಾನ್ಯರು ಬಳಸುವ ಮಣ್ಣಿನ ಸಾಮಗ್ರಿಗಳನ್ನು ತಯಾರಿಸಿ ಮನೆಗಳ ಮುಂದೆ ಒಣಗಲು ಇಟ್ಟಿದ್ದ ಮಡಿಕೆ, ಕುಂಭ, ಒಲಿಗಳು ಸೇರಿದಂತೆ ಮಣ್ಣಿನಿಂದ ತಯಾರಿಸಿದ ಸಾಮಗ್ರಿಗಳನ್ನು ದನಗಳು ತುಳಿದು ಹಾಳುಮಾಡಿವೆ.
      ಘಟನೆಯಲ್ಲಿ ರಾಮಣ್ಣ ಕುಂಬಾರರವರಿಗೆ ಸೇರಿದ ಒಲೆಗಳು ಸಂಪೂರ್ಣವಾಗಿ ನಾಶವಾಗಿವೆ. ದಿನಗಟ್ಟಲೆ ಶ್ರಮಪಟ್ಟು ತಯಾರಿಸಿದ ಸಾಮಗ್ರಿಗಳು ಕ್ಷಣಾರ್ಧದಲ್ಲಿ ಹಾಳಾದುದರಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದೆ. ಈಗಾಗಲೇ ಮಾರುಕಟ್ಟೆ ಸಮಸ್ಯೆ ಮತ್ತು ದುಡಿಮೆಯ ಕೊರತೆಯಿಂದ ಸಂಕಷ್ಟದಲ್ಲಿರುವ ಕುಂಬಾರರಿಗೆ ಈ ಘಟನೆ ಮತ್ತೊಂದು ಹೊಡೆತವಾಗಿದೆ.
      ಬಿಡಾಡಿ ದನಗಳ ನಿಯಂತ್ರಣಕ್ಕೆ ಹಲವು ಬಾರಿ ಪುರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕುಂಭಾರ ಸಮುದಾಯ ಆರೋಪಿಸಿದೆ. ದನಗಳನ್ನು ಹಿಡಿದು ಗೋಷಾಲೆಗೆ ಕಳುಹಿಸುವುದು ಹಾಗೂ ಪಟ್ಟಣದಲ್ಲಿ ನಿಯಂತ್ರಣ ವಹಿಸುವಂತೆ ಅವರು ಒತ್ತಾಯಿಸಿದ್ದಾರೆ.
      ಬಿಡಾಡಿ ದನಗಳ ಹಾವಳಿಯಿಂದ ಕುಂಭಾರಿಕೆ ವೃತ್ತಿ ಅಪಾಯಕ್ಕೆ ಸಿಲುಕಿದ್ದು, ಪುರಸಭೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

      ಕೋಟ್ :- ಪಟ್ಟಣದಲ್ಲಿನ ಕುಂಬಾರ ಸಮುದಾಯ ತಮ್ಮ ಮನೆಯ ಮುಂದೆ ಮಣ್ಣಿನಿಂದ ಮಾಡಿದ ಸಾಮಗ್ರಿಗಳನ್ನು ಒಣಗಲು ಹಾಕಿದ್ದ ಸಂಧರ್ಭದಲ್ಲಿ ಬಿಡಾಡಿ ದನಗಳ ಹಾವಳಿಯಿಂದ ಹಾಳಾಗಿದ್ದು, ಅನೇಕ ಬಾರಿ ಪುರಸಭೆಗೆ ತಿಳಿಸದರು ಕ್ರಮ ಕೈಗೋಳ್ಳುತ್ತಿಲ್ಲಾ.
      ಕೃಷ್ಣ ಕುಂಬಾರ.
      ಕುಂಬಾರ ಗಲ್ಲಿ ನಿವಾಸಿ.

      Tags: #indi / vijayapur#Public News#State News#The lives of potters who have been displaced by cattle raids#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.