• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      By fayazahamad

      January 9, 2026
      0
      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ
      0
      SHARES
      68
      VIEWS
      Share on FacebookShare on TwitterShare on whatsappShare on telegramShare on Mail

      ೧೧ ರಂದು ಮುದ್ದೇಬಿಹಾಳದಲ್ಲಿ ಬೃಹತ್ ಹಿಂದೂ ಸಮ್ಮೇಳನದ, ಬೃಹತ್ ಹಿಂದೂ ಶೋಭಾಯಾತ್ರೆ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು
      ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      ಮುದ್ದೇಬಿಹಾಳ : ಹಿಂದೂ ಸಮಾಜ ಜಾತಿ ಧರ್ಮ ಮತ ಪಂಗಡಗಳ ಹೆಸರಿನಲ್ಲಿ ವಿಭಜನೆಯಾಗುತ್ತಿದ್ದು ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಬೃಹತ್ ಹಿಂದೂ ಸಮ್ಮೇಳನ ಮಾಡಲಾಗುತ್ತಿದೆ ಈ ಬೃಹತ್ ಸಮ್ಮೇಳನದ ಯಶಸ್ವಿ ಗೆ ಪ್ರತಿಯೊಂದು ಹಿಂದೂ ಸಮಾಜದವರು ಮುಂದೆ ಬರಬೇಕು ಎಂದು ಹಿಂದೂ ಸಮ್ಮೇಳನ ಸಂಚಲನಾ ಸಮಿತಿ ಮುದ್ದೇಬಿಹಾಳ ಮಂಡಲದ ಪದಾಧಿಕಾರಗಳಾದ ಡಾ‌.ಪರಶುರಾಮ ಪವಾರ್, ಪ್ರಭು ಕಡಿ, ಡಾ.ವಿರೇಶ ಪಾಟೀಲ ಹೇಳಿದರು ಶುಕ್ರವಾರ ಪಟ್ಟಣದ ಹುಡ್ಕೂ ಬಡಾವಣೆಯ ನಾವದಗಿ ಅವರ ನಿವಾಸದಲ್ಲಿರುವ ಹಿಂದೂ ಸಮ್ಮೇಳನ ಸಮಿತಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು
      ಹಿಂದೂ ಧರ್ಮದ ಅನೇಕ ವೀರಾಗ್ರಾಣಿಯರು ಧರ್ಮಯೋಧರು ಋಷಿಮುನಿಗಳು ಸಂತರು ನಮ್ಮ ದೇಶ ಮತ್ತು ಹಿಂದೂ ಧರ್ಮದ ಉಳುವಿಗೆ ಪ್ರಾಣ ತ್ಯಾಗ ಬಲಿದಾನ ಮಾಡಿದ್ದಾರೆ ರಾಜಕೀಯ ಅಧಿಕಾರದ ಲಾಲಸೆಗೆ ದೇಶವಿಭಜನೆ ಆಗಬೇಕಾಯಿತು ಬಲಿಷ್ಠ ದೇಶವನ್ನು ನಾವು ಮುಂದಿನ ಪೀಳಿಗೆಗೆ ಮತಾಂತರ ಭಯೋತ್ಪಾದನೆ, ಆಂತರಿಕ ಕಚ್ಚಾಟ ದ್ವೇಶಗಳಿಂದ‌ಮುಕ್ತಗೂಳಸಿ ನೀಡಲು ಹಿಂದೂ ಸಮಾಜ ಹಿಂದೂಗಳು ಒಂದಾಗಬೇಕಿದೆ ಈ‌ ನಿಟ್ಟಿನಲ್ಲಿ ಸಂಘಟಿತ ಹಿಂದೂ ಸಮಾಜ ಒಂದಾಗಿಸಲು ಸಮ್ಮೇಳನ ಮಾಡಲಾಗುತ್ತಿದೆ ಈಗಾಗಲೇ ಮಾತಾ ಭಗನಿಯರು ಸಮಿತಿಯ ಸಂಚಾಲಕರು ಪ್ರತಿಹಿಂದೂಗಳ ಮನೆಮೆನೆಗೆ ಆಮಂತ್ರಣವನ್ನು ತಿಲಕವಿಟ್ಟು ನೀಡಿದ್ದಾರೆ ಹಿಂದೂ ಸಮಾಜದಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಅಂದಾಜು 20 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಸಮ್ಮೇಳನದ ವೇದಿಕೆಯಲ್ಲಿ 50 ಹೆಚ್ಚು ವಿವಿಧ ಸಮಾಜದ ಅಧ್ಯಕ್ಷ ರು ಇರಲಿದ್ದಾರೆ ದಿವ್ಯ ಸಾನಿಧ್ಯ ಮುದ್ದೇಬಿಹಾಳ ತಾಳಿಕೋಟೆ ಖಾಸ್ಗತೇಶ್ವರಮಠದ ಶ್ರೀ ಸಿದ್ದಲಿಂಗದೇವರು ,ಅಧ್ಯಕ್ಷತೆಯನ್ನು ಬಸವರಾಜ ನಾವದಗಿ, ದಿಕ್ಸೂಚಿ ಭಾಷಣವನ್ನು ಮುಖ್ಯ ವಕ್ತಾರ ಹಣಮಂತ ಮಳಲಿ ಮಾಡಲಿದ್ದಾರೆ ಎಂದು ವಿವರಿಸಿದರು.

      ಈ ಸಮ್ಮೇಳನದಲ್ಲಿ ಮುಸ್ಲಿಮರು ಕ್ರಿಶ್ಚಿಯನ್ನರು ಸಹ ಭಾಗವಹಿಸಬಹುದು ಈ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರು ಹಿಂದೂಗಳೇ ಆಗಿದ್ದಾರೆ ಈ ಸಮ್ಮೇಳನ ಪಕ್ಷಾತೀತ ಜಾತ್ಯಾತೀತ ಸಮ್ಮೇಳನವಾಗಿದೆ ಎಂದರು.

      ರಾಜೇಂದ್ರ ಭೋಸಲೆ ಮಾತನಾಡಿ ಹಿಂದೂ ಒಂದು ಎನ್ನುವ ಭಾವನೆ ಪ್ರತಿಯೊಬ್ಬರಲ್ಲಿ ಮೂಡಬೇಕು ಹಿಂದೂಗಳನ್ನು ಒಡೆದಾಳುವ ನೀತಿ ಹೆಚ್ಚಾಗುತ್ತಿದೆ ಶಿಕ್ಷಣದಿಂದ ಜಾತೀಯತೆ ದೂರಾಗುತ್ತದೆ ಎನ್ನುವ ಕಾಲವಿತ್ತು ಆದರೆ ಈಗ ಅತಿ ಶಿಕ್ಷಣವಂತರಿಂದ ಜಾತೀಯತೆ ಹೆಚ್ಚಾಗಿದೆ ವಿಷಾಧಿಸಿದ ಅವರು ಎಲ್ಲರೂ ಒಂದಾಗಿ ಕಾರ್ಯಕ್ರಮ ಯಶಸ್ವಿಗೂಳಸಿಬೇಕೆಂದು ಕರೆ ನೀಡಿದರು
      ಈ ವೇಳೆ ಸಮಿತಿಯ ಉಪಾಧ್ಯಕ್ಷ ಅಶೋಕ ಮಣಿ ಹಾಗೂ ದಾನಯ್ಯ ಹಿರೇಮಠ ಮಾತನಾಡಿದರು.

      ಪತ್ರಿಕಾಗೋಷ್ಠಿಯಲ್ಲಿ ಪ್ರಭುರಾಜ ಕಲಬುರಗಿ, ಮಾಣಿಕಚಂದ‌ ದಂಡಾವತಿ, ಸುನಿಲ್ ಇಲ್ಲೂರ, ಎಸ್ ಆರ್ ಕುಲಕರ್ಣಿ, ರಾವಸಾಬ ದೇಸಾಯಿ, ಸಂಗಮೇಶ ನಾವದಗಿ,ನಿಂಗರಾಜ ಮಹೇಂದ್ರಕರ, ಮಲ್ಲಣ್ಣ ಪತ್ತಾರ, ರಾಜು ಬಳ್ಳೊಳ್ಳಿ, ಪ್ರಭು ನಂದೆಪ್ಪನವರ,ಪ್ರಭು ಪವಾರ ಸೇರಿದಂತೆ ಹಲವು ಸಮಾಜದ ಅಧ್ಯಕ್ಷರು ಮುಖಂಡರು ಭಾಗವಹಿಸಿದ್ದರು.

      ಬಾಕ್ಸ್; ಬೃಹತ್ ಹಿಂದೂ ಸಮ್ಮೇಳನದ ಬೃಹತ್ ಶೋಭಾಯಾತ್ರೆ ಜ. ೧೧ ರವಿವಾರ ಪಟ್ಟಣದ ಶ್ರೀ ಬನಶಂಕರಿ ದೇವಾಲಯದಿಂದ ಆರಂಭವಾಗಿ ಪ್ರಮುಖ ರಸ್ತೆ ವೃತ್ತಗಳ ಮೂಲಕ ವಿಬಿಸಿ ಹೈಸ್ಕೂಲ್ ತಲುಪಲಿದೆ ಈ ಶೋಭಾಯಾತ್ರೆಯಲ್ಲಿ ಎಲ್ಲಾ ಸಮಾಜದ ದಾರ್ಶನಿಕ ರ ಭಾವಚಿತ್ರ ಮೆರವಣಿಗೆ ಸಕಲಮಂಗಲವಾಧ್ಯಗಳೂಂದಿಗೆ ಕಲಾತಂಡಗಳೂಂದಿಗೆ ಮಾಡಲಾಗುತ್ತದೆ.
      ಸಾಯಂಕಾಲ 5.15 ಕ್ಕೆ ಬೃಹತ್ ಹಿಂದೂ ಸಮ್ಮೇಳನ ವಿಬಿಸಿ ಹೈಸ್ಕೂಲ್ ಮೈದಾನದ ಶ್ರೀ ಸಿದ್ದೇಶ್ವರ ವೇದಿಕೆಯಲ್ಲಿ ಜರುಗಲಿದೆ.

      Tags: #Huge Hindu conference in the city to unite Hindu society#indi / vijayapur#Public News#State News#Today News#VOICE OF JANATA (VOJ-VOJ)
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.