• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರಾಜ್ಯ ಸರಕಾರದಿಂದ ಬಡವರ ಬೆನ್ನಿಗೆ ಚೂರಿ ಹಾಕುವ ಕೆಲಸ : ಸಂಸದ ರಮೇಶ್

      By fayazahamad

      January 12, 2026
      0
      ರಾಜ್ಯ ಸರಕಾರದಿಂದ ಬಡವರ ಬೆನ್ನಿಗೆ ಚೂರಿ ಹಾಕುವ ಕೆಲಸ : ಸಂಸದ ರಮೇಶ್
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಸರಕಾರದಿಂದ ಬಡವರ ಬೆನ್ನಿಗೆ ಚೂರಿ ಹಾಕುವ ಕೆಲಸ : ಸಂಸದ ರಮೇಶ್

      ವಿಜಯಪುರ : ಗಂಗಾ ಕಲ್ಯಾಣ ಯೋಜನೆ ಆರ್ಥಿಕವಾಗಿ ಹಿಂದುಳಿದವರು ಸೇರಿದಂತೆ ಎಲ್ಲ ಬಡವರಿಗೆ ಅನುಕೂಲಕರವಾದ ಯೋಜನೆಯಾಗಿತ್ತು, ನಾನು ಸಮಾಜ ಕಲ್ಯಾಣ ಇಲಾಖೆಯ ಸಚಿವನಾಗಿದ್ದ ವೇಳೆ ಜಾರಿಗೆ ಬಂದ ಈ ಮಹತ್ವದ ಯೋಜನೆಯಿಂದ ಲಕ್ಷಾಂತರ ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ, ಆದರೆ ಸಿದ್ಧರಾಮಯ್ಯ ಸರ್ಕಾರ ಈ ಯೋಜನೆಗೆ ಎಳ್ಳು ನೀರು ಬಿಡುವ ಪ್ರಯತ್ನ ಮೂಲಕ ದಲಿತರಿಗೆ, ಹಿಂದುಳಿದವರ್ಗದವರಿಗೆ ಹಾಗೂ ಬಡವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗಂಗಾ ಕಲ್ಯಾಣ ಯೋಜನೆ ರೈತರಿಗೆ ಒಂದು ವರದಾನವಾಗಿತ್ತು, ಬೋರವೆಲ್ ಕೊರೆಯಿಸಲು ಸಾಧ್ಯವಾಗದ ಬಡ ರೈತರು ಈ ಯೋಜನೆ ಮೂಲಕ ಬೋರವೆಲ್ ಕೊರೆಯಿಸಿಕೊಳ್ಳುತ್ತಿದ್ದರು, ಪರಿಣಾಮವಾಗಿ ಪ್ರತಿವರ್ಷ ೧೫ ಸಾವಿರಕ್ಕೂ ಹೆಚ್ಚು ಜನರು ಈ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಯಾಗುತ್ತಿದ್ದರು, ಆದರೆ ರಾಜ್ಯ ಸರ್ಕಾರ ಈ ಯೋಜನೆಗೆ ಆದ್ಯತೆ ನೀಡದೇ ಒಂದು ರೀತಿ ಬೇಜವಾಬ್ದಾರಿತನಿಂದ ವರ್ತಿಸುತ್ತಿದೆ, ದಲಿತ ಪರ ಸರ್ಕಾರ ಎಂದು ಹೇಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರ ದಲಿತ ಬಾಂಧವರ ಬೆನ್ನಿಗೆ ಚೂರಿ ಹಾಕುವ ಕಾರ್ಯ ಮಾಡುತ್ತಿದೆ, ಪ್ರತಿ ವರ್ಷ ಸುಮಾರು ೧೦ ರಿಂದ ೧೨ ಸಾವಿರ ದಲಿತ ರೈತರಿಗೆ ಅನುಕೂಲವಾಗುತ್ತಿದ್ದ ಈ ಯೋಜನೆಗೆ ಆದ್ಯತೆ ನೀಡದೇ ಈ ಎಲ್ಲ ರೈತರನ್ನು ಯೋಜನೆಯಿಂದ ವಂಚಿತರನ್ನಾಗಿಸಿದೆ. ಆ ಮೂಲಕ ಆರ್ಥಿಕವಾಗಿ ದಲಿತರನ್ನು ಇನ್ನೂ ಹಿಂದಕ್ಕೆ ತಳ್ಳುವ ಎಲ್ಲ ಪ್ರಯತ್ನದಲ್ಲಿ ಕಾಂಗ್ರೆಸ್ ಸರ್ಕಾರ ನಿರತವಾಗಿದೆ ಎಂದು ಅವರು ಹೇಳಿದ್ದಾರೆ.

      ಹಿಂದೆ ನಾನು ರಾಜ್ಯ ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನಕ್ಕೆ ತಂದಿದ್ದೆ, ರಾಜ್ಯ ಸರ್ಕಾರ ತಮ್ಮ ಪಂಚ ಗ್ಯಾರೆಂಟಿ ಯೋಜನೆ ಯ ತಮ್ಮ ಹಣಕಾಸಿನ ಅಗತ್ಯ ಪೂರೈಸಲು ಗಂಗಾ ಕಲ್ಯಾಣ ಯೋಜನೆ ಹಣವನ್ನು ಉಪಯೋಗಿಸುತ್ತಿದ್ದಾರೆ ಈಗಾಗಲೇ ಸುಮಾರು ೪೨,೦೦೦ ಕೋಟಿ ರೂಪಾಯಿ ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನವನ್ನು ೧೮೭ ಕೋಟಿ ರೂ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನುಂಗಿ ನೀರು ಕುಡಿದಿದೆ, ಸಣ್ಣ ರೈತರ ಗಂಗಾ ಕಲ್ಯಾಣ ಯೋಜನೆಗೂ ಕೊಡಲಿ ಪೆಟ್ಟು ನೀಡಿದೆ, ೨೦೨೩ ೨೪ ದಲ್ಲಿ ಕೇವಲ ೪೦೦೦ ಕೊಳವೆ ಬಾವಿಗಳನ್ನು ಕೊರೆದರೆ, ೨೦೨೪-೨೫ರಲ್ಲಿ ಕೇವಲ ೩೦೦೦ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಬೋರವೆಲ್ ಕೊರೆಯಿಸಲಾಗಿದೆ, ಇದರ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖ ಮಾಡಿ ಯೋಜನೆಯನ್ನೇ ಬಂದ್ ಮಾಡುವ ಹುನ್ನಾರದಲ್ಲಿದೆ ಎಂದು ಸಂಸದ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      Tags: #indi / vijayapur#Public News#State government is stabbing the poor in the back: MP Ramesh#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      July 21, 2026
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.