• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

       ವಿವೇಕಾನಂದರ ಜಯಂತೋತ್ಸವ ಪ್ರಯುಕ್ತ ವಿವೇಕ ನಡೆ ನಡೆಯಿತು.

      By fayazahamad

      January 13, 2026
      0
       ವಿವೇಕಾನಂದರ ಜಯಂತೋತ್ಸವ ಪ್ರಯುಕ್ತ ವಿವೇಕ ನಡೆ ನಡೆಯಿತು.
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

       ವಿವೇಕಾನಂದರ ಜಯಂತೋತ್ಸವ ಪ್ರಯುಕ್ತ ವಿವೇಕ ನಡೆ ನಡೆಯಿತು.

      ವಿಜಯಪುರ : ಸ್ವಾಮಿ ವಿವೇಕಾನಂದರ ಜಯಂತೋತ್ಸವ ಪ್ರಯುಕ್ತ ಎಸ್.ಬಿ. ವಿಸ್ಡಮ್ ಕೆರಿಯರ್ ಅಕಾಡೆಮಿ ಹಾಗೂ ಯುವ ಭಾರತ ಸಹಯೋಗದಲ್ಲಿ `ವಿವೇಕ ನಡೆ’ ಉತ್ಸಾಹ ಭರಿತವಾಗಿ ನಡೆಯಿತು. ಸ್ವಾಮಿ ವಿವೇಕಾನಂದರ ದಿವ್ಯ ಉಕ್ತಿಗಳನ್ನು ಮೊಳಗಿಸುತ್ತಾ, ಹಳದಿ ವರ್ಣದ ಟೀ-ಶರ್ಟ್ ತೊಟ್ಟ ಸಾವಿರಾರು ಯುವಕರು ಉತ್ಸಾಹದಿಂದ ಹೆಜ್ಜೆ ಹಾಕಿದರು.
      ವಿಜಯಪುರದ ಶ್ರೀ ಸಿದ್ದೇಶ್ವರ ದೇವಾಲಯದಿಂದ ಆರಂಭಗೊಂಡ ಈ ನಡೆ ಗಾಂಧಿವೃತ್ತ, ಶಿವಾಜಿ ವೃತ್ತ, ವಾಟರ್ ಟ್ಯಾಂಕ್ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಅಥಣಿ ರಸ್ತೆಯಲ್ಲಿರುವ ಸಾಯಿ ಗಾರ್ಡನ್ ತಲುಪಿ ಸಂಪನ್ನಗೊಂಡಿತು.
      ನಡಿಗೆಯಲ್ಲಿ ಸ್ವಾಮಿ ವಿವೇಕಾನಂದರ ವೇಷ ತೊಟ್ಟ ಬಾಲಕ ಎಲ್ಲರ ಗಮನ ಸೆಳೆದ. ಸ್ವಾಮಿ ವಿವೇಕಾನಂದರ ಭಾವಚಿತ್ರ ಇರಿಸಿದ ಪುಷ್ಪಾಲಂಕೃತ ರಥ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿತು.
      ವಿವೇಕ ನಡೆಗೆ ಚಾಲನೆ ನೀಡಿದ ಡಿವೈಎಸ್‌ಪಿ ಹಾಗೂ ಲೇಖಕ ಡಾ.ಬಸವರಾಜ ಯಲಿಗಾರ ಮಾತನಾಡಿ, ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಈ ಏಕೋಕ್ತಿ ಸಾಕು ಯುವಕರನ್ನು ಎಚ್ಚರಿಸಲು, ಈ ಉಕ್ತಿ ಕೇಳಿದಾಗ ಪ್ರತಿಯೊಬ್ಬರ ಯುವಕರಲ್ಲಿ ಗುರಿ ಮುಟ್ಟುವ ತವಕ, ಉತ್ಸಾಹ ಹಾಗೂ ಚೈತನ್ಯ ಜಾಗೃತಗೊಳ್ಳುತ್ತದೆ ಎಂದರು. ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿ, ಸಂಸ್ಕಾರಗಳನ್ನು ಜಗತ್ತಿನಾದ್ಯಂತ ಪ್ರಸಾರ ಮಾಡಿದ ಮಹಾನ್ ಚೇತನ, ಅವರ ಆದರ್ಶಮಯ ಜೀವನ, ಆದರ್ಶಮಯವಾದ ವಿಚಾರಗಳು ನಮಗೆ ನಿತ್ಯ ಪ್ರೇರಣೆಯ ಶಕ್ತಿ ಇದ್ದಂತೆ ಅವರ ಜೀವನ-ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಿರಿ ಎಂದರು.
      ದಿಕ್ಸೂಚಿ ಭಾಷಣ ಮಂಡಿಸಿದ ಚಿಂತಕ ಆದರ್ಶ ಗೋಖಲೆ ಮಾತನಾಡಿ, ನಮ್ಮ ದೇಶದ ಭವ್ಯ ಸಂಸ್ಕೃತಿ, ಸಂಸ್ಕಾರ ಹಾಗೂ ರೋಮಾಂಚನಮಯ ಇತಿಹಾಸದ ಬಗ್ಗೆ ನಾವು ಅರಿವು ಹೊಂದಬೇಕು, ಸ್ವಾಮಿ ವಿವೇಕಾನಂದರAತಹ ಮಹಾನ್ ವ್ಯಕ್ತಿಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.
      ಭಾರತೀಯ ಸಂಸ್ಕೃತಿ, ಭಾರತೀಯ ಪರಂಪರೆಯ ಅಮೃತದ ಸಿಹಿಯನ್ನು ಜಗತ್ತಿಗೆ ಪರಿಚಯಿಸಿದ ಶ್ರೇಯಸ್ಸು ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ, ಸಹೋದರ-ಸಹೋದರಿಯರೇ ಎನ್ನುವ ಮೂಲಕ ಪ್ರಪಂಚದ ದಿಗ್ಗಜ ದಾರ್ಶನಿಕರು, ಧಾರ್ಮಿಕ ಪಂಡಿತರು ಸಹ ತಿರುಗಿ ನೋಡುವಂತೆ ಮಾಡಿದ ಪ್ರಖರವಾದ ವಿದ್ವತ್ತು ಹೊಂದಿದ್ದ ಸ್ವಾಮಿ ವಿವೇಕಾನಂದರು ಭಾರತ ಕಂಡ ಮಹಾನ್ ಚೇತನ ಎಂದರು.
      ಎಸ್.ಬಿ. ವಿಸ್ಡಮ್ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಶರಣಯ್ಯ ಭಂಡಾರಿಮಠ ಮಾತನಾಡಿ, ಸ್ವಾಮಿ ವಿವೇಕಾನಂದರು ಅಧ್ಯಾತ್ಮ ಹಾಗೂ ಜ್ಞಾನದ ಮೇರು ಪರ್ವತ, ಅವರ ಆದರ್ಶದ ಬೆಳಕಿನಲ್ಲಿ ಯುವಜನತೆ ಸಾಗಿ ಭವ್ಯ ಭಾರತ ನಿರ್ಮಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿ ಮುನ್ನಡೆಯಬೇಕು ಎಂದು ಕರೆ ನೀಡಿದರು.
      ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ಸಮಾರಂಬವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
      ಜಿಲ್ಲಾ ಯುವ ಪರಿಷತ್ ಅಧ್ಯಕ್ಷ ಶರಣು ಸಬರದ, ಬಸವರಾಜ ಬೈಚಬಾಳ, ವಿರೇಶ ಗೊಬ್ಬೂರ, ಚಿದಾನಂದ ಔರಂಗಾಬಾದ, ಆಕಾಶ ಸಬರದ, ಸೋಮಶೇಖರ ಚವ್ಹಾಣ, ಬಸವರಾಜ ಕರಿಕಬ್ಬಿ ಮೊದಲಾದವರು ಪಾಲ್ಗೊಂಡಿದ್ದರು.

      Tags: #indi / vijayapur#Public News#State News#The Vivekananda Walk was held on the occasion of Vivekananda's birth anniversary#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.