• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಕ್ರೈಮ್‌

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      Voiceofjanata.in

      January 23, 2026
      0
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

       

      ವಿಜಯಪುರ : ಆನ್ಲೈನ್ ವಂಚನೆ ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದ ವ್ಯಾಪಾರಿಯೊಬ್ಬರಿಗೆ The Octa Trading App ಎಂಬ ಟ್ರೇಡಿಂಗ್ ಅಪ್ಲೀಕೇಶನ್ದಲ್ಲಿ ಹಣ ಹೂಡಿಕೆ ಮಾಡಿದರೆ ಅಂತರಾಷ್ರೀಯ ಮಟ್ಟದ ಡಾಲರ್, ಗೋಲ್ಡ್, ಕ್ರೂಡ್ ಆಯಿಲ್, ಕರೆನ್ಸಿ ಪೇರ್, ಟ್ರೇಡ್ ಮಾಡಿ, ಹೂಡಿಕೆ ಮಾಡಿದ ಹಣಕ್ಕೆ ಫ್ರೀ ದಿವಸ ಪ್ರತಿಶತ 4% ಲಾಭಾಂಶ ಮಾಡಿಕೊಡುತ್ತೇವೆ ಅಂತಾ ಸುಳ್ಳು ಹೇಳಿ ನಂಬಿಸಿ 2,04,71,500/- ರೂ. ಗಳನ್ನು ಹಾಕಿಸಿಕೊಂಡು ಟ್ರೇಡಿಂಗ್ ಹೆಸರಿನಲ್ಲಿ ಆನ್ಲೈನ್ ಮೂಲಕ ವಂಚನೆ ಮಾಡಿದ್ದರು. ಸದರಿ ಕೃತ್ಯ ಎಸಗಿದ ಆರೋಪಿತರಿಗೆ ಪತ್ತೆ ಮಾಡಿ, ನೋಟೀಸ್ ಜಾರಿ ಮಾಡಿ ಆರೋಪಿತರ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಿ ಮೊದಲು 70,00,000/- ರೂ. ಗಳನ್ನು ದೂರುದಾರರ ಖಾತೆಗೆ ಜಮಾ ಮಾಡಿಸಲಾಗಿತ್ತು. ಪ್ರಸ್ತುತ 65,64,000/- ರೂ. ಗಳನ್ನು ದೂರುದಾರರ ಖಾತೆಗೆ ಜಮಾ ಮಾಡಿಸಿದ್ದು, ಸದರಿ ಪ್ರಕರಣದಲ್ಲಿ ಒಟ್ಟು 1,35,64,000/- ರೂ. ಗಳನ್ನು ಆರೋಪಿತರಿಂದ ದೂರುದಾರರಿಗೆ ನೀಡಲಾಗಿದೆ. ಅಲ್ಲದೇ, ಜಿಲ್ಲಾ ವ್ಯವಸ್ಥಾಪಕರಾದ ರೇಣುಕಾ ಸಾತರ್ಲೆ, ತಾಲೂಕು ಅಭಿವೃದ್ಧಿ ಅಧಿಕಾರಿ ಎಸ್.ಎಸ್.ಮಣಿಗಿರಿ (ನಿವೃತ್ತ) ಹಾಗೂ ಮುಧೋಳ ಎಂ.ಟಿ ಇವರುಗಳು ಕರ್ತವ್ಯಲೋಪ ಮಾಡಿ ಸರ್ಕಾರಕ್ಕೆ ರೂ. 75,90,000/- (ರೂ ಗಳನ್ನು ದಿನಾಂಕ: 10.12.2018 ರಂದು 37,95,000/- ರೂ. ಗಳನ್ನು ಅಂಬೇಡ್ಕರ ಅಭಿವೃದ್ದಿ ನಿಗಮದ ಬ್ಯಾಂಕ್ ಖಾತೆಯಾದ 733286768 ಭೂ ಒಡೆತನ ಯೋಜನೆ ಹೆಸರಿನಲ್ಲಿರುವ ಇಂಡಿಯನ್ ಬ್ಯಾಕ್, ವಿಜಯಪುರ ಶಾಖೆಯ ಕ್ರಾಸ್ ಚೆಕ್ನ್ನು ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ವಿಜಯಪುರದ ಕಾರ್ಯಾಲಯದಲ್ಲಿ ಕೊಟ್ಟು ಮತ್ತು ದಿನಾಂಕ: 23.01.2019 ರಂದು 3,79,500/- ರೂ. ಹಾಗೂ ದಿನಾಂಕ: 28.01.2019 ರಂದು 34,15,500/- ರೂ. ಗಳನ್ನು ಬೆಂಗಳೂರು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯ, ಕೆನರಾ ಬ್ಯಾಂಕ್ ಶಾಖೆಯ ಖಾತೆ ನಂ: 6349132000077 ಭೂ ಒಡೆತನ ಯೋಜನೆ ಹೆಸರಿನಲ್ಲಿರುವ ಖಾತೆಯಿಂದ ಆರ್ಟಿಜಿಎಸ್ ಮಾಡಿ ಹಣವನ್ನು ದುರುಪಯೋಗ ಪಡಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡಿದ್ದು, ಆರೋಪಿತರ ಬ್ಯಾಂಕ ಖಾತೆಗಳನ್ನು ಫ್ರೀಜ್ ಮಾಡಿಸಿ ಒಟ್ಟು 27,55,183/- ರೂ. ಗಳನ್ನು ಮರಳಿಸಲಾಗಿದೆ ಎಂದರು. ಇನ್ನು ವಿಜಯಪುರ ಜಿಲ್ಲೆಯ ವೈದ್ಯರೊಬ್ಬರಿಗೆ ಡಿವೋರ್ಸ ಮ್ಯಾಟ್ರಿಮೋನಿ ಮೂಲಕ ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ, http://m.bitcoin-vt.com ಎಂಬ ವೆಬಸೈಟ್ನಲ್ಲಿ ಹಣ ಹೂಡಿಕೆ ಮಾಡಿ ಕ್ರಿಪ್ಟೋ ಟ್ರೇಡಿಂಗ್ ಮಾಡಿ ಲಾಭಾಂಶ ಮಾಡಿಕೊಟ್ಟು ದೂರುದಾರರ ಸಾಲ ತೀರಿಸುವುದಾಗಿ ಸುಳ್ಳು ಹೇಳಿ ನಂಬಿಸಿ ದೂರುದಾರರ ಕಡೆಯಿಂದ 2,15,50,000/- ರೂ. ಹಾಕಿಸಿಕೊಂಡು ಮೋಸ ವಂಚನೆ ಮಾಡಿದ್ದು, ಸದರಿ ಕೃತ್ಯ ಎಸಗಿದ ಆರೋಪಿತರಿಂದ ಮತ್ತು ಆರೋಪಿತರ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಿ ಒಟ್ಟು 25,11,000/- ರೂ. ಗಳನ್ನು ಆರೋಪಿತರಿಂದ ದೂರುದಾರರಿಗೆ ನೀಡಲಾಗಿದೆ. ಮತ್ತೊಂದೆಡೆ ವಿಜಯಪುರ ಜಿಲ್ಲೆಯ ವ್ಯಾಪಾರಿಯೊಬ್ಬರಿಗೆ Jet Serve Aviation Private Ltd. (Flyola) ಎಂಬ ವೆಬ್ಸೈಟಿನಲ್ಲಿ ಪ್ರಯಾಗರಾಜ ವಿಮಾನ ನಿಲ್ದಾಣದಿಂದ ಪ್ರಯಾಗರಾಜ ಕುಂಭಮೇಳ ಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ಹೋಗಲು ಸರ್ವಿಸ್ ಕೊಡುತ್ತೇವೆ ಅಂತಾ ಸುಳ್ಳು ಹೇಳಿ ನಂಬಿಸಿ ಮತ್ತು ಹೆಲಿಕಾಪ್ಟ್ರ್ ಸರ್ವಿಸ್ ಕೊಡದೆ ಹಣವನ್ನು ಸಹ ಮರಳಿ ಕೊಡದೆ ಆನ್ಲೈನ್ ಮೂಲಕ ಮೋಸ ವಂಚನೆ ಮಾಡಿದ್ದು, ಅಲ್ಲದೇ ಪಿರ್ಯಾದಿಗೆ ವಿಮಾನದ ಟಿಕೆಟ್ ಹಣ ರೂ. 1,08,000/- ಹಾಗೂ ಪ್ರಯಾಗರಾಜದಲ್ಲಿ ಉಳಿದುಕೊಳ್ಳುವ ವ್ಯವಸ್ಥೆಗೆ ಅಂತಾ ಸುಮಾರು 1,21,000/- ರೂ. ಪಡೆದು, ಒಟ್ಟು 4,08,000/- ರೂ. ಗಳನ್ನು ವಂಚನೆ ಮಾಡಿದ್ದು, ಸದರಿ ಕೃತ್ಯ ಎಸಗಿದ ಆರೋಪಿತರಿಂದ ಮತ್ತು ಆರೋಪಿತರ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಿ ಒಟ್ಟು 4,08,000/- ರೂ. ಗಳನ್ನು ಆರೋಪಿತರಿಂದ ದೂರುದಾರರಿಗೆ ನೀಡಿದ್ದು, ವಿಜಯಪುರ ಜಿಲ್ಲೆಯ ವ್ಯಾಪಾರಿಯೊಬ್ಬರಿಗೆ ಹಾಗೂ ಅವರ ಪರಿಚಯದ 09 ಜನರಿಗೆ ಇಕಾಮ್ ಡೆಲಿವರಿ ಪ್ರಾಂಚೈಸಿ ಕೊಡುತ್ತೇವೆ ಅಂತಾ ನಂಬಿಸಿ ಅವರಿಂದ ಒಟ್ಟು 58,00,000/- ರೂ. ಗಳನ್ನು ಪಡೆದುಕೊಂಡು ಯಾವುದೇ ಫ್ರಾಂಚೈಸಿ ಕೊಡದೆ ವಂಚನೆ ಮಾಡಿದ್ದು, ಸದರಿ ಕೃತ್ಯ ಎಸಗಿದ ಆರೋಪಿತರ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಿ ಒಟ್ಟು 10,00,000/- ರೂ. ಗಳನ್ನು ಪಿರ್ಯಾದಿ ಮತ್ತು ಸಾಕ್ಷಿದಾರರಿಗೆ ಮರಳಿಸಲಾಗಿರುತ್ತದೆ. ಅದರಂತೆ ಉಳಿದ ಆರೋಪಿತರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 12,00,000/- ರೂ. ಗಳನ್ನು ಫ್ರೀಜ್ ಮಾಡಿಸಿ, ನ್ಯಾಯಾಲಯದ ಆದೇಶ ಪಡೆದುಕೊಂಡಿದ್ದು, ಬ್ಯಾಂಕಿನಿಂದ ಸಾಕ್ಷಿದಾರರಿಗೆ ರಿಫಂಡ್ ಮಾಡಿಸುವ ಪ್ರಕ್ರಿಯೆಯಲ್ಲಿ ಇದೆ ಎಂದರು. ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೇಲ್ಕಂಡ ಒಟ್ಟು 05 ಪ್ರಕರಣಗಳಲ್ಲಿ ಆರೋಪಿತರು ವಂಚನೆ ಮಾಡಿದ ಹಣದಲ್ಲಿ ಸುಮಾರು*1,32,38,183/-* ರೂ. ಹಣವನ್ನು ದೂರುದಾರರಿಗೆ ಮರಳಿಸಲಾಗಿದೆ. ಅಲ್ಲದೇ ವಿಜಯಪುರ ನಗರ ಹಾಗೂ ಜಿಲ್ಲೆಯಾದ್ಯಂತ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದುಕೊಂಡ ಮೋಬೈಲ್ಗಳನ್ನು ಸಿ.ಇ.ಐ.ಆರ್ (CEIR) ಪೋರ್ಟಲ್ ಮುಖಾಂತರ ವಿವಿಧ ಕಂಪನಿಯ ಒಟ್ಟು 2,40,000/- ರೂ. ಮೌಲ್ಯದ 10 ಮೋಬೈಲ್ಗಳನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಿಂದಿರುಗಿಸಲಾಗಿದೆ ಎಂದರು.

      Tags: #Break for online fraud cases in Vijayapur..!#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      May 15, 2026
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.