• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

      By fayazahamad

      January 24, 2026
      0
      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ.

      ಮುದ್ದೇಬಿಹಾಳ: ಸಿದ್ದಗಂಗಾಮಠದ ಶಿವಕುಮಾರ ಮಹಾಸ್ವಾಮಿಗಳು, ಲಿಂಗೈಕ್ಯ ಚನ್ನಣ್ಣ, ದೇಸಾಯಿ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ
      ಸ್ಮರಣೋತ್ಸವ, ದಾಸೋಹ ದಿನಾಚರಣೆ, ಭಕ್ತ ಹಿತಚಿಂತನಾ ಸಭೆ ವಿಶೇಷವಾಗಿ ಬುಧುವಾರ ಪಟ್ಟಣದ ಹುಡ್ಕೋ ಬಡಾವಣೆಯ ಗಜಾನನ ಉದ್ಯಾನದಲ್ಲಿ ಜರುಗಿತು.

      ಭಕ್ತ ಹಿತಚಿಂತನ ಸಭೆಯ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಗದಗ ನಂದಿವೇರಿಮಠದ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಗುಳೇದಗುಡ್ಡ ಮುರಘಾಮಠದ ಕಾಶಿನಾಥ ಮಹಾಸ್ವಾಮಿಗಳು ಮಾತನಾಡಿ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ದೇಸಾಯಿ, ದೇಶಮುಖ ,ನಾಡಗೌಡರ ಮನೆತನದವರು ಉತ್ತಮ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ, ಗುಣಸಂಪನ್ನರಾದ ಲಿಂಗೈಕ್ಯ ಚನ್ನನವರು ತಮ್ಮ ಪುತ್ರ ಪ್ರಭುಗೌಡರಿಗೆ ಉತ್ತಮ ಸಂಸ್ಕಾರ ನೀಡಿದ ಫಲವಾಗಿ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಾರೆ ಮಕಾಲೆ ಶಿಕ್ಷಣದಿಂದ ಸರಕಾರಿ ನೌಕರರು ಹುಟ್ಟಿದರೆ ಭಾರತೀಯ ಶಿಕ್ಷಣ ಪದ್ದತಿಯಿಂದ ಸಂಸ್ಕಾರವಂತರು ಹುಟ್ಟುತ್ತಾರೆ ಎಂದರು.

      ಈ ವೇಳೆ ಗೌರವ ಸನ್ಮಾನ ಸ್ವಿಕರಿಸಿ ಮಾತನಾಡಿದ ಶಸ್ತ್ರ ಚಿಕಿತ್ಸಕ ಶಿವಾನಂದ ಕುಬಸದ ಪ್ರಭುಗೌಡ ದೇಸಾಯಿ ಆತ್ಮಕ್ಕೆ ಹತ್ತಿರದ ವ್ಯಕ್ತಿಯಾಗಿದ್ದಾರೆ ನಾನು ಇಂತವರಿಂದ ಬೆಳೆದೆ ಎನ್ನುವ ದೊಡ್ಡ ವ್ಯಕ್ತಿತ್ವದವರು ಕಾಯಕ ದಾಸೋಹ ಜೀವನದಲ್ಲಿ ಅಳವಡಿಸಿಕೊಂಡವರು ಎಂದರು
      ಡಾ. ಮಹಾಂತೇಶ ಬಿರಾದಾರ ಮಾತನಾಡಿ ಕಪ್ಪತಗುಡ್ಡ ಅರಣ್ಯಪ್ರದೇಶ ಸಂರಕ್ಷಣೆ ಮಾಡುವಲ್ಲಿ ನಂದಿವೇರಿಮಠದ ಪೂಜ್ಯರ ಪಾತ್ರ ತುಂಬಾ ದೊಡ್ಡದು ಎಂದರು.
      ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಮಹಾಮಂಡಳ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ ಮಾತನಾಡಿ ವಿದ್ಯೆಯಿಂದ ಪ್ರಗತಿ ಹೊಂದಲು ಸಾಧ್ಯ ನಾಗರಿಕರ ಸಮಾಜದ ಏಳ್ಗಗೆ ಶಿಕ್ಷಣ ತುಂಬಾ ಮುಖ್ಯವೆಂದರು.
      ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಡಿಡಿ ಮಹೇಶ ಪೂದ್ದಾರ ಮಾತನಾಡಿದರು.

      ಕಾರ್ಯಕ್ರಮದ ರೂವಾರಿ ಮಾಜಿ ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿ ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ಮಾಡಲು‌ ಮಾರ್ಗದರ್ಶನ ಕುಂಟೋಜಿ ಭಾವೈಕ್ಯಮಠದ ಶ್ರೀ ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು ಮಾಡಿದವರು ಅವರ ಮಾರ್ಗದರ್ಶನದಲ್ಲಿ ವಿವಿಧ ಕಾರ್ಯಕ್ರಮ ನಾಟಕೋತ್ಸವ ಮಾಡಲಾಗುತ್ತದೆ ಇದೂಂದು ಪಕ್ಷಾತೀತ ಜಾತ್ಯಾತೀತ ಕಾರ್ಯಕ್ರಮವೆಂದ ಅವರು ತಮ್ಮ ರಾಜಕೀಯ ಜೀವನದಲ್ಲಿ ಗುರುವಾಗಿ ಬಂದವರು ಶಾಸಕ ಬಸನಗೌಡ ಪಾಟೀಲ ಯತ್ನಾಳರು ಎಂದು ಸ್ಮರಿಸಿದರು.

      ಕಾರ್ಯಕ್ರಮದಲ್ಲಿ ಸಿಂದಗಿ ಫ್ರಭುಸಾರಂಗಮಠದ ಶ್ರೀ ಪ್ರಭುಸಾರಾಂಗದೇವ ಶಿವಾಚಾರ್ಯ ಮಹಾಸ್ವಾಮಿಗಳು,ಕಮತಗಿ ಹುಚ್ಚೇಶ್ವರ ಮಹಾಸ್ವಾಮಿಗಳು,ಮಸೂತಿಯ ಪ್ರಭುಕುಮಾರ ಮಹಾಸ್ವಾಮಿಗಳು, ಗುಳೇದಗುಡ್ಡದ ನೀಲಕಂಠ ಶಿವಾಚಾರ್ಯ ಮಹಾಸ್ವಾಮಿಗಳು, ಕುಂಟೋಜಿ ಭಾವೈಕ್ಯಮಠದ ಶ್ರೀಗುರು ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದರು .
      ವಚನ ವಂದನೆಯನ್ನು ಸಾಧನ ಮಹಿಳಾ ಒಕ್ಕೂಟ, ಕುಂಟೋಜಿಯ ಯಶಸ್ವಿನಿ ಮಹಿಳಾ ಸಂಘದ ಸದಸ್ಯರು ಅಕ್ಕಮಹಾದೇವಿಯ 21 ವಚನಗಳ ಪಠಣ ಮಾಡಿದರು.
      ಕಾರ್ಯಕ್ರಮದಲ್ಲಿ ಬಸವ ಮಹಾಮನೆ ಬಳಗ, ವೀರಶೈವ ಲಿಂಗಾಯತ ಸಮಾಜ, ಚಿನ್ಮಯಿ ಜೆಸಿ ಗೆಳಯರ, ಹಸಿರು ತೋರಣ ಗೆಳೆಯರ ಬಳಗ, ಮನೆಯಲ್ಲಿ ಮಹಾಮನೆ ಬಳಗದ ಸದಸ್ಯರು ಸೇರಿದಂತೆ ಪಟ್ಟಣದ ಗಣ್ಯರು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
      ಪ್ರಾಸ್ತಾವಿಕ ನುಡಿಯನ್ನು ಆರ್ ಎಸ್ ಪಾಟೀಲ ಕುಚಬಾಳ ಮಾಡಿದರು ಹೇಮಾ ಬಿರಾದಾರ ನಿರೂಪಿಸಿ ವಂದಿಸಿದರು‌.

      ಬಾಕ್ಸ್;
      ಪುಣ್ಯಸ್ಮರಣೋತ್ಸವ ಅಂಗವಾಗಿ ಲಿಂಗೈಕ್ಯರಾದ ಶ್ರೀ ಹಾನಗಲ್ಲ ಕುಮಾರಸ್ವಾಮಿಗಳು, ತುಮಕೂರು ಸಿದ್ಧಗಂಗಾಮಠದ ಡಾ|ಶಿವಕುಮಾರ ಶ್ರೀ, ವಿಜಯಪುರದ ಜ್ಞಾನಯೋಗಾಶ್ರಿದ ಸಿದ್ದೇಶ್ವರ ಸ್ವಾಮೀಜಿ, ಮಡಿಕೇಶ್ವರದ ಚನ್ನಣ್ಣ ದೇಸಾಯಿ ಇವರ ಭಾವಚಿತ್ರಗಳಿಗೆ ವಿಶೇಷ ಪೂಜೆಯನ್ನು ಪ್ರಭುಗೌಡ ದೇಸಾಯಿ ದಂಪತಿಗಳು ಮಾಡಿದರು. ಜಂಗಮೋತ್ಸವ ಅಂಗವಾಗಿ ಸ್ವಾಮೀಜಿಗಳಿಗೆ ಪೂಜ್ಯರುಗಳಿಗೆ ಪಾದುಕೆ, ಬೆತ್ತ, ಕೊಡೆ, ವಸ್ತ್ರ, ಕಲ್ಲುಸಕ್ಕರೆ, ಉತ್ತತ್ತಿ, ಗುರು ಕಾಣಿಕೆ ಸಮರ್ಪಣೆ ಸಲ್ಲಿಸಿದರು.

      10 ಜನ ಪೌರಕಾರ್ಮಿಕರಿಗೆ ತುಂಬು ಬಟ್ಟೆ ಸಮೇತ ಗೌರವ ಸಮರ್ಪಣೆ, ಎಸ್ಸೆಸ್ಸೆಲ್ಸಿ, ಪಿಯುಸಿ ಸಾಧಕರಿಗೆ ತಲಾ 5 ಸಾವಿರ ನಗದು ಪುರಸ್ಕಾರ ಹಾಗೂ ಪಟ್ಟಣದ 60 ವಯಸ್ಸು ದಾಟಿದ ಗಣ್ಯ ಹಿರಿಯ ನಾಗರಿಕರಿಗೆ ವಾಕಿಂಗ್ ಸ್ಟಿಕ್ ವಿತರಿಸಲಾಯಿತು.

      Tags: #indi / vijayapur#Our father's memorial service program is held on the occasion of Dasoha Day#Public News#State News#Voice Of Janata#Voiceofjanata.ina day of remembrance of Tumkur Siddaganga Sri
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.