• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      By fayazahamed

      February 2, 2026
      0
      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ ಮುನ್ನಡೆದಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಹೇಳಿದ್ದಾರೆ.

      ಇಂದು ರವಿವಾರ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಡಾ. ಸಿ. ಆರ್. ಬಿದರಿ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರೂ ಹಾಕಿ ಆಟಗಾರರಾಗಿರುವುದನ್ನು ತಿಳಿದು ತುಂಬಾ ಸಂತೋಷವಾಗಿದೆ. ಬಿದರಿ ಅವರ ಕುಟುಂಬದ ಸದಸ್ಯರು ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಆಯೋಜಿಸಿರುವ ಈ ಕ್ರೀಡಾಕೂಟ ಪ್ರಶಂಸನೀಯವಾಗಿದೆ. ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ನಾನು 17ನೇ ವಯಸ್ಸಿನಲ್ಲಿ ಹಾಕಿಗೆ ಪದಾರ್ಪಣೆ ಮಾಡಿದೆ. ಕ್ರೀಡಾ ಸಲಕರಣೆಗಳ ಮಧ್ಯೆಯೂ ಶ್ರಮಪಟ್ಟು ಸಾಧನೆ ಮಾಡಿದ್ದೇನೆ. ರಾಜ್ಯ ಮತ್ತು ದೇಶವನ್ನು ಪ್ರತಿನಿಧಿಸಿ ಏಷಿಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಜಯಿಸಿದ್ದು ಹೆಮ್ಮೆ ತಂದಿದೆ. ಹೀಗಾಗಿ ಪ್ರತಿಯೊಂದು ಸಾಧನೆಯ ಹಿಂದೆ ಸತತ ಪ್ರಯತ್ನ, ಸಾಧಿಸುವ ಛಲ ಇರಬೇಕು. ಪ್ರತಿಯೊಬ್ಬ ಕ್ರೀಡಾ ಸಾಧಕರ ಹಿಂದೆ ಅವರದೇ ಆದ ಸಾಧನೆಯ ಕುತೂಹಲಕಾರಿ ಕಥೆಗಳಿಗವೆ ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ಯಾರಾಓಲಂಪಿಯನ್ ರಕ್ಷಿತಾ ರಾಜು, ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವಿಜೇಂದ್ರ ಬಿದರಿ, ಕಲ್ಪನಾ ಎಂ. ಪಾಟೀಲ, ದೃುವ ಎಂ. ಪಾಟೀಲ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ವೈ. ಎಂ. ಜಯರಾಜ, ರಜಿಸ್ಟಾರ ಡಾ. ಆರ್. ವಿ. ಕುಲಕರ್ಣಿ, ಆಡಳಿತಾಧಿಕಾರಿಗಳಾದ ವಿಲಾಸ ಎಸ್. ಬಗಲಿ, ಐ. ಎಸ್. ಕಾಳಪ್ಪನವರ, ದೈಹಿಕ ನಿರ್ದೇಶಕರಾದ ಎಸ್. ಎಸ್. ಕೋರಿ, ಸಹಾಯಕ ನಿರ್ದೇಶಕ ಕೈಲಾಶ ಹಿರೇಮಠ, ಎ. ಬಿ. ಜತ್ತಿ ಪಿಯು ಕಾಲೇಜು(ಪ್ರೌಢಶಾಲೆ ವಿಭಾಗ) ಉಪಪ್ರಾಚಾರ್ಯ ಜಗಧೀಶ ಎಂ. ಪಾಟೀಲ, ಶಿವರಾಜ ಕಲ್ಯಾಣಿ ಮುಂತಾದವರು ಉಪಸ್ಥಿತರಿದ್ದರು. ,

      ಬಿ.ಎಲ್.ಡಿ. ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ಸಿದ್ದಾಪೂರ ಸ್ವಾಗತಿಸಿದರು. ಪ್ರಾಚಾರ್ಯ ಸಿ. ಬಿ. ಪಾಟೀಲ ವಂದಿಸಿದರು. ಉಷಾ ಹೀರೆಮಠ ಮತ್ತು ಸುಭಾಷ ಕನ್ನೂರ ನಿರೂಪಿಸಿದರು

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟo ಅಂಗವಾಗಿ ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ, ಧ್ರುವ ಎಂ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟವನ್ನು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಬಲೂನು ಹಾರಿ ಬಿಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ, ಧ್ರುವ ಎಂ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟದ ಅಂಗವಾಗಿ ಅಥ್ಲೇಕಿಟ್ ಪಟುಗಳು ತಂದ ಕ್ರೀಡಾಜ್ಯೋತಿಯನ್ನು ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ ಧ್ರುವ ಎಂ. ಪಾಟೀಲ ಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟವನ್ನು ಉದ್ಘಾಟಿಸಿದ ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ, ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ ಧ್ರುವ ಎಂ. ಪಾಟೀಲ ಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಎ. ಬಿ. ಜತ್ತಿ ಪಿಯು ಕಾಲೇಜಿ(ಪ್ರೌಢಶಾಲೆ ವಿಭಾಗ)ನಲ್ಲಿ ಅಂತಾರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾಪಟು, ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ಆಯೋಜಿಸಲಾಗಿರುವ ಎರಡು ದಿನಗಳ ಬಿ.ಎಲ್.ಡಿ.ಇ ಸಂಸ್ಥೆಯ 11ನೇ ಅಂತರಶಾಲೆ ಮತ್ತು ಕಾಲೇಜುಗಳ ಅಥ್ಪೇಕಿಟ್ ಕೂಟವನ್ನು ಉದ್ಘಾಟಿಸಿದ ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಅರ್ಜುನ, ಏಕಲವ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಡಾ. ಆಶೀಶ ಕುಮಾರ ಬಲ್ಲಾಳ ಅವರನ್ನು ಬಂಜಾರಾ ಕಸೂತಿ ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ. ಪಾಟೀಲ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ವೈ. ಎಂ. ಜಯರಾಜ, ಆರ್. ವಿ. ಕುಲಕರ್ಣಿ, ಕಲ್ಪನಾ ಪಾಟೀಲ ಧ್ರುವ ಎಂ. ಪಾಟೀಲ ಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      Tags: #Athletes accept defeats and victories equally#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      February 4, 2026
      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      February 4, 2026
      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      February 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.