• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      By fayazahamad

      February 6, 2026
      0
      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ.

      ಮುದ್ದೇಬಿಹಾಳ : ಪೂರ್ವದ ಕಾಲದಿಂದಲೂ ಹಿರಿಯರು ನಮ್ಮ ಸಮಾಜದವರು ಯಾರೇ ನಿಧನ ಹೊಂದಿದರೂ ಅವರ ಶವ ಸಂಸ್ಕಾರವನ್ನು ಗ್ರಾಮದ ಬಿರಾದಾರ ಎಂಬುವರ ಜಮೀನಿನಲ್ಲಿ ಮಾಡುತ್ತಾ ಬಂದಿದ್ದರು. ಆದರೆ ಈಗ ಆ ಜಮೀನಿನ ಮಾಲೀಕರು ಶವಸಂಸ್ಕಾರಕ್ಕೆ ಅಡ್ಡಿಪಡಿಸುತ್ತಿದ್ದು ಸರ್ಕಾರದಿಂದ ಮುಸ್ಲಿಂ ಸಮಾಜಕ್ಕೆ ಸ್ಮಶಾನ ಭೂಮಿ ಒದಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ಪದಾಧಿಕಾರಿಗಳು ಈಚೇಗೆ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

      ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಗ್ರಾಮದ ಮುಸ್ಲಿಂ ಸಮಾಜದ ಬಾಂಧವರು ತಹಶೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ರಹಿಮಾನಸಾ ಮುನ್ನಾಳ, ಮುಖಂಡ ಅಬ್ದುಲರಜಾಕ ತಮದಡ್ಡಿ ಮಾತನಾಡಿ, ಗ್ರಾಮದಲ್ಲಿರುವ ಸವಳು ಜವಳು ಜಮೀನಿನಲ್ಲಿ ಸ್ಮಶಾನ ಭೂಮಿ ಹಂಚಿಕೆ ಮಾಡಬೇಕು.ಅಲ್ಲಿ ಬೆಳೆಯೂ ಬರುವುದಿಲ್ಲ. ಸರ್ಕಾರ ಭೂಮಿ ಖರೀದಿ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದೇವೆ ಎಂದರು.
      ಅನಾದಿ ಕಾಲದಿಂದಲೂ ನಮ್ಮ ಸಮಾಜದವರ ಹಿರಿಯರ ಗೋರಿಗಳು ಅಲ್ಲಿಯೇ ಇದ್ದು ಶುಕ್ರವಾರ ಹಾಗೂ ಹಬ್ಬದ ದಿನಗಳಲ್ಲಿ ಹಿರಿಯರನ್ನು ಸ್ಮರಿಸುವ ಕಾರ್ಯ ಮಾಡುವ ಮೂಲಕ ಭಾವನಾತ್ಮಕ ಸಂಬಂಧ ಉಳಿಸಿಕೊಂಡಿದ್ದೇವೆ.ಅದನ್ನು ಉಳಿಸಿಕೊಡಬೇಕು ಎಂದು ತಹಶೀಲ್ದಾರ್‌ಗೆ ವಿನಂತಿಸಿದರು.
      ಗ್ರಾಮದಲ್ಲಿರುವ ಸರ್ಕಾರಿ ಸ್ವಾಮ್ಯದ ಜಮೀನು ರಿ.ಸ.ನಂ 110/1 ರಲ್ಲಿ 1-18 ಎಕರೆ ಇದ್ದು ಅಲ್ಲಿ ಹೊಸ ಸ್ಮಶಾನಕ್ಕೆ ಜಾಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಕಮೀಟಿಯ ಕಾರ್ಯದರ್ಶಿ ಬಷೀರಹ್ಮದ ತಮದಡ್ಡಿ, ಶೌಕತ್‌ಅಲಿ ತಾರನಾಳ,ಮುಖಂಡ ಎಚ್.ಆ‌ರ್.ಬಾಗವಾನ, ಅಬ್ದುಲರಜಾಕ ನದಾಫ, ಚಾಂದಸಾ ನದಾಫ,ಮಹ್ಮದರಫೀಕ ಮುನ್ನಾಳ,ಮುರ್ತುಜಖಾದರ ತಮದಡ್ಡಿ,ಯಾಸೀನ ಮುನ್ನಾಳ ಸೇರಿದಂತೆ ಉಪಸ್ಥಿತರಿದ್ದರು.

      Tags: #indi / vijayapur#Muslim community appeals to Tahsildar to provide burial ground for cremation#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      May 21, 2026
      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.