• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      Voiceofjanata.in

      March 9, 2026
      0
      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ
      0
      SHARES
      38
      VIEWS
      Share on FacebookShare on TwitterShare on whatsappShare on telegramShare on Mail

      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      ಇಂಡಿ : ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ಎಲ್ಲ ವೃಂದಗಳ ಸಂಘಗಳು ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು.

      ನಮ್ಮ ಬೇಡಿಗಳು ಈಡೇರುವವರೆಗೆ ಮಾರ್ಚ ೧೧ ರಿಂದ ೧೫ ರವರೆಗೆ ಕಪ್ಪು ಪಟ್ಟಿ ಧರಿಸಿ ಹೊರರೋಗಿ ಸೇವೆ ನೀಡದೆ ಕೇವಲ ತುರ್ತು ಸೇವೆ ಮಾತ್ರ ಒದಗಿಸುತ್ತೇವೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

      ಅಲ್ಲಿಯವರೆಗೆ ನಮ್ಮ ಬೇಡಿಕೆ ಈಡೇರದಿದ್ದರೆ ದಿನಾಂಕ ೧೬ ರಿಂದ ಅನಿಷ್ಠಾವಧಿವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವದರ ಮೂಲಕ ಮುಷ್ಕರ ಹಮ್ಮಿಕೊಳ್ಳಲಾಗುವದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

      ತಾಲೂಕು ಆರೋಗ್ಯ ಅಧಿಕಾರಿ ಡಾ|| ರಾಜೇಶ ಕೋಳೆಕರ, ಡಾ|| ಪ್ರಶಾಂತ ಧೂಮಗೊಂಡ, ಡಾ|| ಶಿವಯೋಗಿ ನಡಗಡ್ಡೆ , ಹಿರಿಯ ಆರೋಗ್ಯ ಸಿಬ್ಬಂದಿ ಎಸ್.ಆರ್.ಗೋಟ್ಯಾಳ, ಎಸ್.ಎಂ. ದರ್ಗಾ, ಸಂಜೀವ ಅಂಕಲಗಿ, ಬಸವರಾಜ ಪಾಟೀಲ,ನಿಮಂಲಾ ಜಾಧವ ಆಡಳಿತ ವೈದ್ಯಾಧಿಕಾರಿಗಳು, ಸಹ ವೈದ್ಯಾಧಿಕಾರಿಗಳು, ಎಲ್ಲಾ ವೃಂದದ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾಹೂರ ಹಾಗೂ ಚುನಾಯಿತ ಸದಸ್ಯರು ಮತ್ತು ಎನ್.ಪಿ.ಎಸ್.ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

      ಇಂಡಿ ತಾಲೂಕು ಸರ್ಕಾರಿ ನೌಕರರು ಮತ್ತು ವೈದ್ಯಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ಶನಿವಾರ ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು.

      Tags: #Doctors strike by wearing black clothes from March 11: Petition letter to MLAs#indi / vijayapur#Public News#Today News#Voice Of Janata#Voice Of Janata Desk News#Voiceofjanata.in#ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.