• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ

      Voiceofjanata.in

      March 11, 2026
      0
      ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ
      0
      SHARES
      14
      VIEWS
      Share on FacebookShare on TwitterShare on whatsappShare on telegramShare on Mail

       

      ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ

       

      ವಿಜಯಪುರ: ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಡಾ.ಸೀತವ್ವ ಜೋಡಟ್ಟಿ ಹೇಳಿದರು.

       

      ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿವಿಧ ನಿಕಾಯಗಳ ಸಹಯೋಗದಲ್ಲಿ ಅಂತಾರಾಷ್ಟಿಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೬” ಉದ್ಘಾಟಿಸಿ ಮಾತನಾಡಿದರು.ಮಹಿಳೆಯರು ಅಬಲೆಯಲ್ಲ ಸಬಲರು. ತೊಟ್ಟಿಲು ತೂಗುವ ಕೈ ದೇಶವನ್ನು ಆಳುತ್ತದೆ. ಇದಕ್ಕೆ ರಾಷ್ಟçಪತಿ ಮುರ್ಮು ಅವರು ನಿದರ್ಶನ. ಮಹಿಳೆಯರ ಸಬಲೀಕರಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ ಅವರ ಶಿಕ್ಷಣ, ಸಂಘಟನೆ, ಹೋರಾಟ ಈ ಸಂದೇಶಗಳೆ ಮೂಲ ಮಂತ್ರಗಳಾಗಿವೆ ಎಂದು ಅವರು ನುಡಿದರು.

      ದೇವದಾಸಿ ಪದ್ಧತಿ ನಿಲ್ಲಿಸಿ ದೇವದಾಸಿಯರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಾಸ್ ಸಂಸ್ಥೆ ೨೯ ವರ್ಷಗಳನ್ನು ಪೂರೈಸಿದೆ. ದೇವದಾಸಿಯರು ಮನೆಯಲ್ಲಿ ಆಸ್ತಿ ಕೇಳಿದಾಗ ಹಲವಾರು ಎಡರು ತೊಡರುಗಳು ಬಂದವು. ಆಗ ನಾವೂ ಸಂಸ್ಥೆಯಲ್ಲಿ ಕಾನೂನು ಕೋಶ ಆರಂಭಿಸಿದೆವು. ದೇವದಾಸಿ ಮಹಿಳಿಯರಿಗೆ ಮಾಶಾಸನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದೆವು. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಮಾಶಾಸನ ಮಂಜೂರು ಮಾಡಿದರು. ಈ ಎಲ್ಲ ಶ್ರೇಯಸ್ಸು ಮಾಸ್ ಸಂಸ್ಥೆಗೆ ಸೇರುತ್ತದೆ ಎಂದರು.

      ಇದೇ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಮಾತನಾಡಿ, ಮಹಿಳೆಯರು ಇಂದು ಪ್ರತಿಯೊಂದು ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಮಹಿಳೆ ಕೇವಲ ಮನೆಯನ್ನು ನಿರ್ವಹಿಸುವುದು ಅಷ್ಟೇ ಅಲ್ಲದೆ ಉದ್ಯೋಗ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾಳೆ. ಮಹಿಳೆಯರು ಸ್ಪಷ್ಟವಾದ ಗುರಿಗಳನ್ನು ಹೊಂದಬೇಕು. ಅದಕ್ಕಾಗಿ ಸತತ ಪರಿಶ್ರಮ ಅಗತ್ಯವಿದೆ ಎಂದರು.
      ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯೆ ಮಮತಾ ಎಸ್ ಮಾತನಾಡಿ, ಮಹಿಳೆಯರು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಬಲಿಷ್ಠ ರಾಷ್ಟçವನ್ನು ಕಟ್ಟಲು ಸಾಧ್ಯ. ಕೇವಲ ಒಬ್ಬರೇ ಬೆಳೆಯುವುದು ಅಲ್ಲಾ ನಮ್ಮ ಜೊತೆಯಲ್ಲಿ ಇರುವವರನ್ನು ಬೆಳೆಸಿದಾಗ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ. ಜೀವನದಲ್ಲಿ ತಂದೆ ತಾಯಿಗಳ ಸ್ಥಾನ ಮಹತ್ವದಾಗಿದೆ. ಅವರಿಗೆ ಗೌರವವಿಸುವುದು ನಮ್ಮ ಕರ್ತವ್ಯವಾಗಿದೆ. ಉತ್ತಮ ಆರೋಗ್ಯ ಮತ್ತು ಮನಸ್ಥಿತಿಯನ್ನು ಹೊಂದಿ ಪ್ರಗತಿ ಹೊಂದಬೇಕು ಎಂದು ಸಲಹೆ ನೀಡಿದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಆಶಯಗಳನ್ನು ಅನುಷ್ಠಾನಗೊಳಿಸಲು ನಾವೆಲ್ಲರೂ ಇಂದು ಸಂಕಲ್ಪ ಮಾಡಬೇಕಾಗಿದೆ ಎಂದರು.
      ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಡಾ.ಶಶಿಕಲಾ ರಾಠೋಡ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

      ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ವಿವಿಯ ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

      ಕಾರ್ಯಕ್ರಮದ ಮುನ್ನ ಅತಿಥಿಯರನ್ನು ಮೆರವಣಿಗೆಯ ಮೂಲಕ ವೇದಿಕೆಗೆ ಕರೆತರಲಾಯಿತು.

      ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ, ಸಂವಿಧಾನ ಪ್ರಸ್ತಾವನೆ ಓದಿಸಿದರು. ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಗೂ ಹೋರಾಟ ಗೀತೆ ಹಾಡಿದರು. ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ.ಲಕ್ಷಿö್ಮÃದೇವಿ ವೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೊ.ಶಾಂತಾದೇವಿ ಟಿ. ಸ್ವಾಗತಿಸಿದರು, ಡಾ.ತಹಮೀನಾ ಕೋಲಾರ, ಡಾ.ಕಲಾವತಿ ಕಾಂಬಳೆ ಮತ್ತು ಪ್ರೊ.ಜ್ಯೋತಿ ಉಪಾದ್ಯೆ ಅತಿಥಿಯರನ್ನು ಪರಿಚಯಿಸಿದರು. ರುಕ್ಮವ್ವ ಅಗಸರ ವಂದಿಸಿದರು, ಪ್ರೊ.ರಾಜು ಬಾಗಲಕೋಟೆ ನಿರೂಪಿಸಿದರು.

      Tags: #indi / vijayapur#Public News#State News#Today News#Voice Of Janata#Voiceofjanata.in#Women can improve only when they first come out from within the four walls#ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      May 21, 2026
      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.