• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

      Voiceofjanata.in

      March 21, 2026
      0
      ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

      ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಶಾಸಕ ನಾಡಗೌಡ

      ಖಿಲಾರಹಟ್ಟಿ ಗ್ರಾಮದಲ್ಲಿ ಅದ್ಧೂರಿ ಉಚಿತ ಸಾಮೂಹಿಕ ವಿವಾಹ: ನವಜೋಡಿಗಳಿಗೆ ಶಾಸಕ ಸಿ.ಎಸ್. ನಾಡಗೌಡ ಕಿವಿಮಾತು

      ​ಮುದ್ದೇಬಿಹಾಳ: “ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರವಿದ್ದು, ತಮ್ಮ ಮನೆತನದ ಹೆಸರನ್ನು ಉಳಿಸಿಕೊಂಡು ಹೋಗಬೇಕು” ಎಂದು ಶಾಸಕ ಹಾಗೂ ಕೆಎಸ್ ಡಿ ಎಲ್ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ ಹೇಳಿದರು.
      ​ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಶನಿವಾರ ಶ್ರೀ ಭೀರಲಿಂಗೇಶ್ವರ ಹಾಗೂ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ೨೨ ಜೋಡಿಗಳ ಉಚಿತ ಸಾಮೂಹಿಕ ವಿವಾಹ ಹಾಗೂ ಸರ್ವಧರ್ಮ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.
      ​ಸಂಸ್ಕಾರಯುತ ಬದುಕಿಗೆ ಶಾಸಕರ ಕರೆ
      ಮುಂದುವರಿದು ಮಾತನಾಡಿದ ಶಾಸಕರು, “ನೀಲಕಂಠಪ್ಪ ಪೂಜಾರಿ ಅವರ ಕುಟುಂಬವು ಮೊದಲಿನಿಂದಲೂ ಬಡವರಿಗೆ ಅನುಕೂಲವಾಗುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ಸಣ್ಣ ಗುತ್ತಿಗೆದಾರರಾಗಿ ವೃತ್ತಿ ಆರಂಭಿಸಿದ ಅವರು ಇಂದು ದೊಡ್ಡ ಮಟ್ಟಕ್ಕೆ ಬೆಳೆದಿರುವುದು ಅವರ ಶ್ರಮದ ಫಲ. ತಮ್ಮ ಮಕ್ಕಳಿಗೆ ಅವರು ಉತ್ತಮ ಸಂಸ್ಕಾರ ನೀಡಿದ್ದಾರೆ. ಹೆತ್ತವರು ತಮ್ಮ ಮಕ್ಕಳಿಗೆ ಸತ್ಯ ಮತ್ತು ಅಸತ್ಯದ ನಡುವಿನ ವ್ಯತ್ಯಾಸವನ್ನು ತಿಳಿಸಿಕೊಡಬೇಕು. ಸಮಾಜದಲ್ಲಿ ನೈಜ ಪಾಠ ಕಲಿಸುವುದು ತಂದೆ-ತಾಯಿಯರ ಜವಾಬ್ದಾರಿಯಾಗಿದೆ,” ಎಂದರು.
      ಸಮಾಜ ಸೇವಕ ಹಾಗೂ ಕಾಂಗ್ರೆಸ್ ಯುವ ಮುಖಂಡ ಶಾಂತಗೌಡ ಪಾಟೀಲ ಮಾತನಾಡಿ, “ಮಲ್ಲಿಕಾರ್ಜುನ ಮದರಿ ಅವರು ತಮ್ಮ ಮಗನ ಮದುವೆ ಸಂಭ್ರಮದ ಜೊತೆಗೆ ಬಡವರಿಗಾಗಿ ಉಚಿತ ಮದುವೆ ಮಾಡಿರುವುದು ಶ್ಲಾಘನೀಯ. ಈ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ನೀರಾವರಿ ಸೌಲಭ್ಯ ಸಿಗಬೇಕು. ಹಾಲಮತ ಸಮಾಜವು ಮುಂದಿನ ದಿನಗಳಲ್ಲಿ ಒಗ್ಗಟ್ಟಾಗಿ ಮಲ್ಲಿಕಾರ್ಜುನ ಮದರಿ ಅಥವಾ ಮಲ್ಲಣ್ಣ ಅಪರಾಧಿ ಅವರಂತಹವರನ್ನು ಶಾಸಕರನ್ನಾಗಿ ಮಾಡುವ ನಿಟ್ಟಿನಲ್ಲಿ ಯೋಚಿಸಬೇಕು,” ಎಂದು ರಾಜಕೀಯ ಒಗ್ಗಟ್ಟಿನ ಮಂತ್ರ ಪಠಿಸಿದರು.
      ​ಮದರಿ ಕುಟುಂಬದ ನಿರಂತರ ಸೇವೆ
      ಅಹಲ್ಯಾಬಾಯಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ಮಾತನಾಡಿ, “ನಮ್ಮ ತಂದೆಯವರಾದ ನೀಲಕಂಠಪ್ಪ ಪೂಜಾರಿ ಅವರು ೨೦೦೫ರಲ್ಲಿ ಶ್ರೀ ಭೀರಲಿಂಗೇಶ್ವರ ದೇವಸ್ಥಾನ ನಿರ್ಮಿಸಿ ಈ ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು. ಅಂದಿನಿಂದ ಇಂದಿನವರೆಗೆ ಬಡ ಕೂಲಿ ಕಾರ್ಮಿಕರ ಅನುಕೂಲಕ್ಕಾಗಿ ನಾವು ಉಚಿತ ಮದುವೆಗಳನ್ನು ಆಯೋಜಿಸುತ್ತಿದ್ದೇವೆ. ಈ ಬಾರಿ ೧೧ ಪಲ್ಲಕ್ಕಿಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಯಾವುದೇ ರಾಜಕೀಯ ಲಾಭವಿಲ್ಲದೆ ಬಡವರ ಸೇವೆ ಮಾಡುವುದೇ ನಮ್ಮ ಗುರಿ,” ಎಂದರು.
      ​
      ತಾಳಿಕೋಟಿ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಸಿದ್ಧಲಿಂಗ ದೇವರು ಆಶೀರ್ವಚನ ನೀಡಿ, “ಬಡವರ ಕಲ್ಯಾಣ ಮಾಡುವವನೇ ನಿಜವಾದ ಶ್ರೀಮಂತ. ಕುರಿಗಾಯಿಯಾದ ಮಾಲಿಂಗರಾಯ ದೇವರ ಆಶೀರ್ವಾದ ಮದರಿ ಕುಟುಂಬದ ಮೇಲಿದೆ,” ಎಂದರು.
      ​ಅಗತೀರ್ಥದ ಶ್ರೀ ರೇವಣಸಿದ್ದೇಶ್ವರ ಶಾಂತಾಮಯ ಮಹಾಸ್ವಾಮೀಜಿ ಮಾತನಾಡಿ, “ಹಾಲಮತ ಧರ್ಮದಲ್ಲಿ ದೇವರಿಗೆ ಪ್ರಾಣಿ ಬಲಿ ಕೊಡುವುದನ್ನು ನಿಲ್ಲಿಸಬೇಕು. ಮದ್ಯಪಾನದಿಂದ ಮನುಷ್ಯನ ಗುರಿ ತಪ್ಪುತ್ತದೆ. ಇಂದಿನ ಕಾಲದಲ್ಲಿ ಜನಸಂಖ್ಯೆ ಏರುತ್ತಿದ್ದು, ಇಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪ್ರತಿಯೊಬ್ಬರ ಆದ್ಯತೆಯಾಗಲಿ,” ಎಂದು ಕರೆ ನೀಡಿದರು.
      ​ ವೈ.ಎಚ್. ವಿಜಯಕರ್ ಮಾತನಾಡಿ, “ಕೊರೊನಾ ಸಂದರ್ಭದಲ್ಲಿ ಮಲ್ಲಿಕಾರ್ಜುನ ಮದರಿ ಅವರು ತಮ್ಮ ಶಿಕ್ಷಣ ಸಂಸ್ಥೆಯ ಮೂಲಕ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ ಮಾನವೀಯತೆ ಮೆರೆದಿದ್ದಾರೆ,” ಎಂದು ಸ್ಮರಿಸಿದರು.
      ಈ ಇದೇ ವೇಳೆ ಲೇಖಕ ವಿರೇಶ ಗೂಡ್ಲಮನಿ ಅವರಿಂದ ಶ್ರೀ ಮಹಿಮಾಂತಕ  ಮನ್ನಿರೇಶ್ವರರ ಪುಸ್ತಕ ಪೂಜ್ಯರ ಗಣ್ಯರಿಂದ ಪುಸ್ತಕ ಬಿಡುಗಡೆ ನೆರವೇರಿತು.
      ದಿವ್ಯ ಸಾನಿಧ್ಯ ಸಿದ್ದನಕೊಳ್ಳ ಶಿವಕುಮಾರ ಮಹಾಸ್ವಾಮಿಗಳು ಆರ್ಶಿವಚನವನ್ನು ನೀಡಿದರು. ಅಂಕಲಿಮಠದ ಶ್ರೀ ಶ್ರೀ ವೀರಭದ್ರ ಮಹಾಸ್ವಾಮೀಜಿಗಳು, ಯರಝರಿ ಶ್ರೀ ಮಲ್ಲಾರಲಿಂಗ ಮಹಾರಾಜರು,ಶಿವಯ್ಯ ಗುರವಿನ, ಖಿಲಾರಹಟ್ಟಿ ಕಾಡಸಿದ್ದೇಶ್ವರ ಮಠ ಶ್ರಿ ರಮಾನಂದ ಮಹಾರಾಜರು, ಶ್ರೀ ಅರವಿಂದ ಮಹಾರಾಜ ಒಡೆಯರ್, ದೊಡ್ಡ ಸಣ್ಣೇಕಪ್ಪ ಮುತ್ತ್ಯಾರು,ಸಿದ್ದಭೀರ ದೇವರು, ಕೆಂಚರಾಯ ಮುತ್ತ್ಯರು, ಸ್ವಾಮೀಜಿಗಳು ಭಾಗವಹಿಸಿದ್ದರು.
      ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂ ಅಧ್ಯಕ್ಷ ಗಂಗಾಧರ ನಾಡಗೌಡ, ಉಚಿತ ಸಾಮೂಹಿಕ ಜಾತ್ರೆ ಅಧ್ಯಕ್ಷತೆ ಎನ್ ಎಸ್ ಪೂಜಾರಿ, ಬಿ ಕೆ ಬಿರಾದಾರ, ಕೆ ಅರ್ ಬಿರಾದಾರ , ಮಲೇಕೇಂದ್ರಗೌಡ ಪಾಟೀಲ, ನಿಂಗಪ್ಪಗೌಡ ಪಾಟೀಲ ಬಪ್ಪರಗಿ,ಬಿ ಎಸ್ ಶಿರೋಳ, ಬಿ ಜಿ ಜಗ್ಗಲ,ಸಂಗಮ್ಮ ದೇವರಳ್ಳಿ, ಸಾಯಬಣ್ಣ ಹಾಲ್ಯಾಳ,ಸುರೇಶ್ ಹಳಿಮನಿ,ವಿಜಯ ಪೂಜಾರಿ, ಕೀರಣ ಮದರಿ,ರವಿ ಜಗಲಿ.ಬಸವರಾಜ ಬಿಜ್ಜೂರ, ವಿರೇಶಗುಡ್ಲಮನಿ, ಬಸವರಾಜ ಗುಡ್ಲಮನಿ, ಶಶಿ ನೆರಬೆಂಚಿ, ಸೇರಿದಂತೆ ಉಪಸ್ಥಿತರಿದ್ದರು.
      ​ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮಲ್ಲಿಕಾರ್ಜುನ ಮದರಿ ಕುಟುಂಬದ ಸದಸ್ಯರು ಹಾಗೂ ತಾಲ್ಲೂಕಿನ ಸಾವಿರಾರು ಸಾರ್ವಜನಿಕರು ಭಾಗವಹಿಸಿದ್ದರು.
      Tags: #indi / vijayapur#Newly married couples should stay away from bad addictions like alcohol: MLA Nad Gowda#Public News#State News#Today News#Voice Of Janata#Voiceofjanata.in#ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      May 21, 2026
      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.