• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      @voiceofjanata.in

      March 30, 2026
      0
      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!
      0
      SHARES
      328
      VIEWS
      Share on FacebookShare on TwitterShare on whatsappShare on telegramShare on Mail

      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

       

      ವಿಜಯಪುರ : ತಳವಾರ ಸಮಾಜವನ್ನು ಸಂಘಟಿಸಿ ಬಲಿಷ್ಠವಾಗಿ ಕಟ್ಟೊಣ ಎಂದು ತಳವಾರ ಸಮಾಜ ಹಿರಿಯ ಮುಖಂಡ ನಿವೃತ್ತ ಶಿಕ್ಷಕ ಬಿ.ಎಸ್ ತಳವಾರ ಹೇಳಿದರು.

      ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಅಣಚಿ ಗ್ರಾಮದಲ್ಲಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ತಳವಾರ ಸೇವಾ ಸಮಿತಿ (ರಿ) ಗ್ರಾಮ ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

      ವಿಜಯಪುರ ಜಿಲ್ಲೆಯಲ್ಲಿ ನಮ್ಮ ತಳವಾರ ಸಮಾಜ ಜನರು ಸುಮಾರು 2 ಲಕ್ಷಕ್ಕಿಂತ ಹೆಚ್ಚಿ ಸಂಖ್ಯೆಯಲ್ಲಿದ್ದರೂ ಯಾವುದೇ ಪ್ರಯೋಜನೆವಾಗಿಲ್ಲ. ಕೇವಲ ಮತಬ್ಯಾಂಕಗಾಗಿ ನಮ್ಮನ್ನು ಉಪಯೋಗ ಮಾಡಿಕೊಳ್ಳುತ್ತಾರೆ ವಿನಃ ಯಾವುದೇ ಅವಕಾಶ ನೀಡುವುದಿಲ್ಲ. ‌ಹಾಗಾಗಿ ಯುವಕರು ಇಂದಿನ ಪರಿಸ್ಥಿತಿ ಅರ್ಥಮಾಡಿಕೊಂಡು ಶಸಕ್ತ ಹಾಗೂ ಗಟ್ಟಿ ಸಮಾಜವನ್ನು ಕಟ್ಟಲು ಮುಂದಾಗಬೇಕು ಎಂದು ಹೇಳಿದರು.

      ಜಿಲ್ಲಾ ಅಧ್ಯಕ್ಷ ಸೋಮು ಜಮಾದಾರ, ಬಿಎ ಬಿಲ್ಕರ್, ಧರ್ಮರಾಯ ಪೂಜಾರಿ ಮಾತನಾಡಿದ ಅವರು, ತಳವಾರ ಸಮಾಜದ ಮೇಲೆ ದುಷ್ಟರ ಕಣ್ಣು ಬಿದ್ದಿದೆ. ನಕಲಿ ಜಾತಿ ಪ್ರಮಾಣ ಪಡೆಯುತ್ತಿದ್ದಾರೆಂದು ಹೇಳುತ್ತಾ, ಯಾವುದೇ ಸಾಕ್ಷಿಗಳಿಲ್ಲದೆ ಸುಖಾ‌ ಸುಮ್ಮನೆ ತಳವಾರ ಸಮಾಜದ ಮೇಲೆ ನಿರಂತರವಾಗಿ ಅಧಿಕಾರಿಗಳಿಗೆ ದೂರು ನೀಡುವುದಲ್ಲದೆ ಗೊಂದಲ ಸೃಷ್ಟಿ ‌ಮಾಡುವ ಷಡ್ಯಂತ್ರ ನಡೆದಿದೆ. ಇನ್ನೂ ಕೆಲವರು ಸಹೋದರ ಸಮಾಜ ಎಂದು ಬಿಂಬಿಸಿಕೊಂಡು ಸಮಾಜಕ್ಕೆ ಅನ್ಯಾಯ ಮಾಡಲು ಹೋರಟರೆ, ಕೆಲವರು ಸ್ವಾರ್ಥಕ್ಕಾಗಿ ಪ್ರಚಾರಕ್ಕಾಗಿ ಸುಳ್ಳು ಸುಳ್ಳು ಸುದ್ದಿಗೋಷ್ಠಿ ಮಾಡುವ ಚಾಳಿ ಬೆಳೆಸಿಕೊಂಡಿದ್ದಾರೆ. ಇನ್ನೂ ತಳವಾರ ಸಮಾಜದ ಕೈ ಬೆರಳಿನ ಏಣಿಕೆ ವ್ಯಕ್ತಿಗಳ ಮೇಲೆ ಉದ್ದೇಶಪೂರ್ವಕವಾಗಿ ನಕಲಿ ಜಾತಿ ಪ್ರಮಾಣ ಪತ್ರ ತೆಗೆದುಕೊಂಡಿದ್ದಾರೆ ಎಂದು ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಅದು ಇಡೀ ಸಮಾಜಕ್ಕೆ ಎಂಬ ಪ್ರಚಾರವನ್ನು ನಡೆದಿದ್ದು ನೋವಿನ ಸಂಗತಿ.‌ ಈ ಪ್ರಕರಣವನ್ನು ಏನು ಅರಿಯದ ವಿರೋಧಿ ಸಮುದಾಯದ ಮುಖಂಡರು
      ಸುದ್ದಿಗೋಷ್ಟಿ ಮಾಡುವ ಮೂಲಕ ಸಾರ್ವಜನಿಕ ಮತ್ತು ಅಧಿಕಾರಿಗಳಲ್ಲಿ ಗೊಂದಲ ಸೃಷ್ಟಿ ಮಾಡುವ ಕೆಟ್ಟ ಕೆಲಸ ಮಾಡುತ್ತಿದ್ದಾರೆ. ಸಾಕ್ಷಿಗಳಿಲ್ಲದೆ ಆರೋಪ ಮಾಡುವ ಮುಖಂಡರ ಮಾತು ಯಾರು ನಂಬಬಾರದು. ಇನ್ನೂ ಸಮುದಾಯದಲ್ಲಾಗಲಿ ಅಥವಾ ಹೊರ ಸಮುದಾಯದಲ್ಲಾಗಲಿ ಯಾವುದೇ ಆರೋಪ ಮತ್ತು ಪ್ರತ್ಯಾರೋಪ ಮಾಡುವ ವ್ಯಕ್ತಿಗಳು ಸರಿಯಾದ ಸಾಕ್ಷಿಗಳನ್ನು ಇಟ್ಟುಕೊಂಡು ಮಾತನಾಡಬೇಕು.‌ ಸುಳ್ಳು ಸುಳ್ಳು ಹೇಳಿ ಸಮಾಜಕ್ಕೆ ದಾರಿ ದಿಕ್ಕು ತಪ್ಪಿಸಬಾರದೆಂದು ವಿನಂತಿ ಮಾಡಿಕೊಂಡರು.

      ಇನ್ನೂ ಅಣಚಿ ಗ್ರಾಮ ಘಟಕದ ನೂತನ ಅಧ್ಯಕ್ಷ ಉಮೇಶ ಮಾತನಾಡಿದ ಅವರು, ಬುಡಕಟ್ಟು ಜಾತಿಗಳು ಅಧಿಕೃತವಾಗಿ ಘೋಷಣೆಯಾಗಿದ್ದು 1935 ರ ಬ್ರಿಟಿಷ್‌ ರಾಣಿ ಎಲಿಜಬೆತ್ ‌ಗೆಜಟ್ ಪ್ರತಿಯಲ್ಲಿ ಕಾಣುತ್ತೆವೆ. ಅದೇ ಗೆಜಟ್ ಪ್ರತಿಯಲ್ಲಿ ಪ್ರಾಂತವಾರು ಜಾತಿಗಳನ್ನು ಗುರುತಿಸಿದ್ದಾರೆ. ಅದರಲ್ಲಿ ಮುಂಬೈ ಕರ್ನಾಟಕದಲ್ಲಿ ನಾಯ್ಕಡ್/ನಾಯಕ ಜಾತಿಗಳನ್ನು ಗುರುತಿಸಿದ್ದು ಇರುತ್ತದೆ. ಅದರ ಪರಿಯಾಯ ಅಥವಾ ಸಮಾನಾರ್ಥಕ ಜಾತಿಯ ತಳವಾರರೆ ನಾವೇ ಎಂದು ಹೇಳಿದರು. ತಳವಾರ ಎಂದರೇನು..? ಈ ಪದವೇ ಸೂಚಿಸುವಂತೆ ತಲವಾರವನ್ನು ಹಿಡಿದು ಗ್ರಾಮ ರಕ್ಷಣೆ ಮಾಡುವವರೆ ತಳವಾರರು. ಇನ್ನೂ ನಮ್ಮ ಸಮುದಾಯದಲ್ಲಿ ಬರುವ ತಳವಾರ,ನಾಯಕೋಡಿ, ನಾಟೀಕಾರ, ವಾಲಿಕಾರ, ಗಸ್ತಿ, ಕೋಟಾರಗಸ್ತಿ, ಚೋರಗಸ್ತಿ ಇವುಲ್ಲ ಪದಗಳು ಸೂಚಿಸುವುದೆ ರಕ್ಷಣೆ ಎಂಬ ಅರ್ಥವನ್ನು ಹೊರಹಾಕುತ್ತದೆ. ಹಾಗಾಗಿ ‌ನಾವು ಸ್ವತಂತ್ರಪೂರ್ವದಲ್ಲಿ ಇಡೀ ಗ್ರಾಮವನ್ನು ರಕ್ಷಣೆ ಮಾಡುವುದು, ಬ್ರಿಟಿಷ್‌ ಅಧಿಕಾರಿಗಳಿಗೆ ಸ್ಥಳೀಯ ಮಾಹಿತಿ ಕೊಡುವುದು, ಸುಂಕ ಸಂಗ್ರಹಿಸುವುದು ಹೀಗೆ ಹಲವಾರು ಕೆಲಸಗಳನ್ನು ಸರಕಾರದ ಒಂದು ಭಾಗವಾಗಿ ಕೆಲಸ ಮಾಡುವ ಕಾರ್ಯವನ್ನು ಮಾಡಿದ್ದೆವೆ. ಅದಕ್ಕೆ ಬಳುವಳುಯಾಗಿ ಇನಾಮಿ ಜಮೀನು ಕೊಟ್ಟ ಉದಾಹರಣೆ ಇದೆ ಎಂದು ಹೇಳಿದರು. ಇನ್ನೂ ಯಾರೋ ದುಷ್ಟರು ಆರೋಪ‌ ಮಾಡುವ ಬಗ್ಗೆ ಕಿವಿಕೊಡದೆ ನಮ್ಮ ಕೆಲಸ ಕಾರ್ಯಗಳು ‌ಮಾಡಬೇಕು. ಇನ್ನೂ ಸಮಾಜ ಮುಂದು ಬರಬೇಕಾದರೆ ಸಂಘಟಕರಾಗಬೇಕು. ಇನ್ನೂ ಸಮಾಜದಲ್ಲಿ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ‌ಕೊರತೆಯಿದೆ. ಅದನ್ನು ಸರಿಪಡಿಸಲು ಪ್ರತಿಯೊಬ್ಬರೂ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದರು.

      ​ಇನ್ನೂ ಈ ಸಂದರ್ಭದಲ್ಲಿ ಕುಬೇರಗೌಡ ಪಾಟೀಲ, ಶಂಕರ ಕಮಳೆ, ಬಸಗೊಂಡ ವಾಲಿಕಾರ, ಅವಿನಾಶ್ ಯಂಕಂಚಿ, ವಿಠ್ಠಲ ಹಿಂಗಣಿ, ಲಾಯಪ್ಪ ಉಮರಾಣಿ, ಧರ್ಮರಾಯ ವಾಲಿಕಾರ, ತುಕಾರಾಮ ಪೂಜಾರಿ, ಪಾಂಡುರಂಗ ಪೂಜಾರಿ, ಗಜಾನಂದ ಹಿಂಗಣಿ, ಪ್ರಭಾಕರ ಬೂದಿಹಾಳ, ಚಂದ್ರಕಾಂತ ಬೂದಿಹಾಳ, ನಾಗರಾಜ ಉಮರಾಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Talawar shouted trumpet against evil..!#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      March 31, 2026
      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      March 30, 2026
      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      March 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.