• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

      Voiceofjanata.in

      May 3, 2026
      0
      ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಹರಿಂದ ಅರ್ಜಿ ಆಹ್ವಾನ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

       

      ವಿಜಯಪುರ, ಮೇ 2 : ದೇಶದಲ್ಲಿ ದ್ವಿದಳ ಧಾನ್ಯಗಳಲ್ಲಿ ಮೌಲ್ಯವರ್ಧನೆ ಉತ್ತೇಜಿಸಲು ಹಾಗೂ ರೈತರ ಆದಾಯ ಹೆಚ್ಚಿಸಲು ಸಂಸ್ಕರಣಾ ಘಟಕವನ್ನು ಅನುಷ್ಠಾನಗೊಳಿಸಲು ಅರ್ಹರಿಂದ ಕೃಷಿ ಇಲಾಖೆ ಅರ್ಜಿ ಆಹ್ವಾನಿಸಿದೆ.

      ರೈತ ಉತ್ಪಾದಕ ಸಂಸ್ಥೆಗಳು. ಕ್ಲಸ್ಟರ್ ಮಟ್ಟದ ಒಕ್ಕೂಟಗಳು ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PACS) ಯಾವುದೇ ನೋಂದಾಯಿತ ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

      ವೈಯಕ್ತಿಕ ಫಲಾನುಭವಿಯು ಅರ್ಹ ಫಲಾನುಭವಿಯಾಗಲು ಕನಿಷ್ಠ 21 ವರ್ಷದವರಾಗಿರಬೇಕು.ಪ್ರತಿ ಕುಟುಂಬದಿಂದ (ಪತಿ/ಪತ್ನಿ ಹಾಗೂ ಅವಿವಾಹಿತ ಮಕ್ಕಳು) ಒಂದು ಅರ್ಹ ಫಲಾನುಭವಿಗೆ ಮಾತ್ರ ಸಹಾಯಧನ ಪಡೆಯಲು ಅವಕಾಶವಿದೆ.

      ಯೋಜನಾ ವೆಚ್ಚದ ಶೇ 15 ರಷ್ಟು ಸ್ವಂತ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯ ಹೊಂದಿರಬೇಕು.

      ಗುಂಪು ಫಲಾನುಭವಿಗಳು ಅರ್ಹರಾಗಲು ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿಯಾಗಿ,ಕನಿಷ್ಠ 2 ವರ್ಷಕಾರ್ಯ ನಿರ್ವಹಿಸಿರಬೇಕು. ಯೋಜನಾ ವೆಚ್ಚದ ಶೇ 15 ರಷ್ಟು ಸ್ವಂತ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯ ಹೊಂದಿರಬೇಕು. ಪರಿಶಿಷ್ಟ ಜಾತಿ, ಪಂಗಡ, ಮಹಿಳಾ ಫಲಾನುಭವಿಗಳಿಗೆ ಆಧ್ಯತೆ ನೀಡಲಾಗುವದು.

      ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತಾ ಅಭಿಯಾನ ಕಾರ್ಯಕ್ರಮದಡಿ ಯೋಜನಾ ವೆಚ್ಚದ ಶೇ. 33 ರಷ್ಟು ಸಹಾಯಧನ ಆರ್ಥಿಕ ನೆರವು ನೀಡಲಾಗುವದು.

      ಆಸಕ್ತರು ಜೂನ್ 3 ರೊಳಗಾಗಿ ಹತ್ತಿರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Breaking news#indi / vijayapur#Invitation of application from eligible for implementation of treatment plant#latest news#mypage#Public News#State News#Today News#Vijayapur DC#Voice Of Janata#Voiceofjanata.in#ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಹರಿಂದ ಅರ್ಜಿ ಆಹ್ವಾನfollowers
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      August 18, 2026
      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      August 18, 2026
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.