ವಿಜಯಪುರ ಬ್ರೇಕಿಂಗ್
ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ
ಅಪಾರ ಕಬ್ಬು ಹಾನಿ
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಘಟನೆ
ಪುತಳಾಬಾಯಿ ಈರಪ್ಪ ವಾಲಿಕಾರ ಇವರ ಹೊಲದಲ್ಲಿ ಘಟನೆ
4 ಎಕರೆ ಮೆಕ್ಕೆಜೋಳ ಶಾಟ್ ಸರ್ಕ್ಯೂಟ್ನಿಂದ ಬೆಂಕಿಗೆ ಆಹುತಿ
ಸ್ಥಳಕ್ಕೆ ಗ್ರಾಮಲೆಕ್ಕಾಧಿಕಾರಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ಪರಿಶೀಲನೆ
ಇಂಡಿ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಿದರು
ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ



















