• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      @voiceofjanata

      June 17, 2026
      0
      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..
      0
      SHARES
      28
      VIEWS
      Share on FacebookShare on TwitterShare on whatsappShare on telegramShare on Mail

      ಜಯಪುರದಲ್ಲಿ ನಡೆದ ಅಖಿಲ ಕರ್ನಾಟಕ ಜ್ಯೋತಿಷಿಗಳ ಒಕ್ಕೂಟದ ಸಭೆಯಲ್ಲಿ ನೂತನ ರಾಜ್ಯಾಧ್ಯಕ್ಷ ವಿದ್ವಾನ್ ಗುರುರಾಜ ಆಚಾರ್ಯ ಹೆರಕಲ್ಲ ಅವರನ್ನು ಸನ್ಮಾನಿಸಲಾಯಿತು.

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ

      ವಿಜಯಪುರ : `ಸನಾತನ ಕಾಲದಿಂದಲೂ ಬಂದಿರುವ ಕಾಲಗಣನೆಯ ಶಾಸ್ತç ಮಾನವನ ಅಭ್ಯುದಯಕ್ಕೆ ಪೂರಕವಾದ ವೇಧಾಂಗ, ಜ್ಯೋತಿಷ್ಯಶಾಸ್ತç ಕೆಲವೊಮ್ಮೆ ಜ್ಯೋತಿಷಿ ಸುಳ್ಳು ಹೇಳಬಹುದು ಆದರೆ ಜ್ಯೋತಿಷ್ಯ ಶಾಸ್ತç ಸುಳ್ಳಲ್ಲ’ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.

      ಇಲ್ಲಿನ ಗಣೇಶನಗರದಲ್ಲಿ ನಡೆದ ಕರ್ನಾಟಕ ಜ್ಯೋತಿಷಿಗಳ ಒಕ್ಕೂಟದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
      ಹಿಂದೂ ಧರ್ಮದ ಮೇಲೆ ಅನ್ಯ ಧರ್ಮಗಳ ಆಕ್ರಮಣ ನಡೆಯುತ್ತಿದೆ. ಹಿಂದೂಗಳ ಧರ್ಮ ನಂಭಿಕೆ, ಸಂಸ್ಕಾರ, ಶ್ರದ್ಧೆಯನ್ನು ಕದಡುವ ಆ ಮೂಲಕ ಮತಾಂತರಗೊಳಿಸುವ ದೇಶ-ವಿದೇಶದ ಶಕ್ತಿಗಳು ಪ್ರಯತ್ನಿಸುತ್ತಲೇ ಇವೆ. ಅಂತವರ ಆಕ್ರಮಣಕ್ಕೆ ಮೊದಲು ಬಲಿಯಾಗುವುದು ಜ್ಯೋತಿಷಿಗಳು, ಜ್ಯೋತಿಷ್ಯದ ನಂಭಿಕೆಗಳನ್ನು ಬುಡಮೇಲು ಮಾಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜ್ಯೋತಿಷಿಗಳು ಒಕ್ಕಟ್ಟಾಗಿ ತಮ್ಮ ಜ್ಞಾನ ಪರಂಪರೆಯನ್ನು ರಕ್ಷಿಸಬೇಕು ಎಂದರು.
      ನಿವೃತ್ತ ಡಿವಾಯ್‌ಎಸ್ಪಿ ಚೌಕಿಮಠ ಮಾತನಾಡಿ, ಜ್ಯೋತಿಷಿಗಳು ತಮ್ಮಲ್ಲಿರುವ ಅಪರಿಮಿತ ಜ್ಞಾನವನ್ನು ತಮ್ಮಲ್ಲೇ ಇಟ್ಟುಕೊಳ್ಳದೆ ನಾಲ್ಕಾರುಜನ ಶಿಷ್ಯರಿಗೆ ಕಲಿಸಿದರೆ ಜ್ಞಾನ ಪ್ರಸಾರವಾಗಲಿದೆ. ಒಕ್ಕೂಟ ಈ ಕಾರ್ಯವನ್ನು ನಿರಂತರವಾಗಿ ಮಾಡಬೇಕು ಎಂದರು.

      ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಡಾ.ಆನಂದ ಹಂದಿಗೋಳ, ವಿದ್ವಾನ್ ಗುರುರಾಜ ಆಚಾರ್ಯರಲ್ಲಿ ಕತೃತ್ವ ಶಕ್ತಿ ಇದೆ. ನೂತನ ಅಧ್ಯಕ್ಷರಾಗಿ ಆಚಾರ್ಯರು ಸಂಸ್ಥೆಯನ್ನು ಇನ್ನಷ್ಟು ಪ್ರಗತಿಪಥದಲ್ಲಿ ತೆಗೆದುಕೊಂಡು ಹೋಗಬೇಕು ಎಂದರು.

      ಇದೇ ಸಂದರ್ಭದಲ್ಲಿ ವಿದ್ವಾನ್ ಗುರುರಾಜ ಆಚಾರ್ಯ ಹೆರಕಲ್ಲ ಹಾಗೂ ನೂತನ ಉಪಾಧ್ಯಕ್ಷ ಭುಜಂಗಶರ್ಮಾ ವಿ.ಜೋಶಿ ಅವರನ್ನು ಸನ್ಮಾನಿಸಲಾಯಿತು.

      ಕಾರ್ಯಕ್ರಮದಲ್ಲಿ ಸುರೇಶ ಕೊಪ್ಪರ, ಶ್ರೀಕಾಂತ ಮಂಗಸುಳಿ, ನಾರಾಯಣ ಮಂಗಳೂರ, ರಮೇಶ ಬಡಂಕರ್, ಶಿವಪುತ್ರಯ್ಯ ಹಿರೇಮಠ, ವೆಂಕಟೇಶ ಕುಲಕರ್ಣಿ ಮಾತನಾಡಿದರು.

      ಖ್ಯಾತ ಜ್ಯೋತಿಷಿಗಳಾದ ಉದಯ ದೌಲತರಾವ್ ಮುದ್ದೆಬಿಹಾಳ, ಎಸ್.ಆರ್.ಪಟ್ಟಣಶೆಟ್ಟಿ, ಗೋವಿಂದಭಟ್ಟ ಜೋಶಿ, ನೀಲಕಂಠಯ್ಯ ಹಿರೇಮಠ, ನಾರಾಯಣ ಘೋರ್ಪಡೆ, ಸಂಜೀವಭಟ್ಟ ಬಿಳಗಿ, ಕಲ್ಯಾಣ ಆಚಾರ್ಯ ಸಂಗಮ, ಅನೀಲ ಶರ್ಮಾ ಜೋಶಿ, ಗುರುಬಸಯ್ಯ ಶೀಲವಂತ ಸೇರಿದಂತೆ ನೂರಾರು ಜ್ಯೋತಿಷಿಗಳು ಉಪಸ್ಥಿತರಿದ್ದರು.
      ಅಚ್ಯುತ್ ಪುರೋಹಿತ ಸ್ವಾಗತಿಸಿದರು, ಮಹಾದೇವಿ ದೊಡಮನಿ ಕಾರ್ಯಕ್ರಮ ನಿರೂಪಿಸಿದರು, ಶ್ರೀಕಾಂತ ಆಚಾರ್ಯ ವಂದಿಸಿದರು.

      Tags: #Astrologers may lie#indi / vijayapur#Public News#State News#Today News#Voice Of Janata#Voiceofjanata.in#ಜ್ಯೋತಿಷಿ ಸುಳ್ಳಾಡಬಹುದುbut astrology does not lie.ಜ್ಯೋತಿಷ್ಯ ಸುಳ್ಳಲ್ಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.