• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      @voiceofjanata.in

      July 26, 2026
      0
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ
      0
      SHARES
      4
      VIEWS
      Share on FacebookShare on TwitterShare on whatsappShare on telegramShare on Mail

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ಇಂಡಿ, ಜು. 26: ತಳವಾರ ಸಮಾಜಕ್ಕೆ ತನ್ನದೇ ಆದ ವೈಭವಯುತ ಇತಿಹಾಸವಿದ್ದು, ಅದರ ಬಗ್ಗೆ ಅರಿವಿಲ್ಲದ ಕೆಲವರು ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಮಾಜದ ಜನರು, ವಿಶೇಷವಾಗಿ ಯುವಕರು, ತಳವಾರ ಸಮಾಜದ ನೈಜ ಇತಿಹಾಸವನ್ನು ತಿಳಿದುಕೊಳ್ಳುವುದು ಅತ್ಯಂತ ಅಗತ್ಯ ಎಂದು ತಳವಾರ ಸಮಾಜದ ಹಿರಿಯ ಮುಖಂಡ ಮಲ್ಲಿಕಾರ್ಜುನ ನಾಟೀಕಾರ ಹೇಳಿದರು.
      ನಗರದಲ್ಲಿ ಭಾನುವಾರ ತಳವಾರ ಸೇವಾ ಸಮಿತಿ ಆಯೋಜಿಸಿದ್ದ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜ ಇನ್ನೂ ಮೂಢನಂಬಿಕೆಯ ಕತ್ತಲೆಯಿಂದ ಸಂಪೂರ್ಣ ಹೊರಬರಬೇಕಿದ್ದು, ಶಿಕ್ಷಣ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹೊಸ ಹೆಜ್ಜೆ ಇಡಬೇಕಾಗಿದೆ ಎಂದು ಹೇಳಿದರು.
      ಉದ್ದೇಶಪೂರ್ವಕವಾಗಿ ಕೆಲವರು ಸಮಾಜದ ಬಗ್ಗೆ ತಪ್ಪು ಕಲ್ಪನೆಗಳನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಗೊಂದಲಗಳಿಗೆ ಕಿವಿಗೊಡದೆ ಸಮಾಜದ ನೈಜ ಇತಿಹಾಸವನ್ನು ಅಧ್ಯಯನ ಮಾಡಿ ಅರಿತುಕೊಳ್ಳುವಂತೆ ಅವರು ಕರೆ ನೀಡಿದರು.
      ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಹಾಗೂ ತಳವಾರ ಸಮಾಜದ ಮುಖಂಡ ಸಿದ್ದಪ್ಪ ನಾಟೀಕಾರ ಮಾತನಾಡಿ, ತಳವಾರ ಸಮುದಾಯದ ಚಾರಿತ್ರಿಕ ಹಿನ್ನೆಲೆಯನ್ನು ವಿವರಿಸಿದರು. ಪುರಾತನ ಕಾಲದಿಂದಲೂ ತಳವಾರ ಸಮಾಜದವರು ಕೋಟೆ-ಕೊತ್ತಲುಗಳ ಹಾಗೂ ಗ್ರಾಮಗಳ ರಕ್ಷಣೆಯಲ್ಲಿ ಮಹತ್ವದ ಪಾತ್ರವಹಿಸಿ, ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ ಇತಿಹಾಸ ನಿರ್ಮಿಸಿದ್ದಾರೆ ಎಂದು ಹೇಳಿದರು.
      ಮಧ್ಯಕಾಲೀನ ಹಾಗೂ ಆಧುನಿಕ ಭಾರತದ ಇತಿಹಾಸದಲ್ಲಿ ತಳವಾರರು ಸರ್ಕಾರದ ಪ್ರತಿನಿಧಿಗಳಾಗಿ, ಗ್ರಾಮ ರಕ್ಷಕರು ಹಾಗೂ ಗ್ರಾಮ ಪೊಲೀಸ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಶೌರ್ಯ ಪ್ರದರ್ಶಿಸಿದ ಅನೇಕ ತಳವಾರರಿಗೆ ‘ನಾಯಕ’ ಪಟ್ಟ ದೊರೆತು ಪಾಳೇಗಾರರ ಹುದ್ದೆಗೂ ಏರಿದ ಉದಾಹರಣೆಗಳಿವೆ ಎಂದು ತಿಳಿಸಿದರು.
      ಪಾಳೇಗಾರರ ಆಡಳಿತದಲ್ಲಿ ಕಪ್ಪ ವಸೂಲಿ, ಊರ ಗಡಿ ಕಾಯುವುದು ಸೇರಿದಂತೆ ಗ್ರಾಮ ಭದ್ರತೆಯ ಹೊಣೆಗಾರಿಕೆ ತಳವಾರರದ್ದಾಗಿತ್ತು. ಉತ್ತರ ಕರ್ನಾಟಕದಲ್ಲಿ ‘ತಳವಾರ’, ಮಧ್ಯ ಕರ್ನಾಟಕದಲ್ಲಿ ‘ನಾಯಕ ಬೇಡ’ ಹಾಗೂ ಹಳೆ ಮೈಸೂರು ಭಾಗದಲ್ಲಿ ‘ವಾಲ್ಮೀಕಿ’ ಎಂಬ ಹೆಸರುಗಳು ಹೆಚ್ಚು ಬಳಕೆಯಲ್ಲಿವೆ ಎಂದು ವಿವರಿಸಿದರು.
      1884ರ ಬಿಜಾಪುರ ಜಿಲ್ಲಾ ಗೆಜೆಟಿಯರ್ನಲ್ಲಿ ತಳವಾರರನ್ನು ಗ್ರಾಮ ಕಾವಲುಗಾರರು (Village Watchmen) ಎಂದು ದಾಖಲಿಸಲಾಗಿದೆ. ಆದಿಲ್‌ಶಾಹಿ ಕಾಲದ ವತನ ಪತ್ರಗಳು, ಇನಾಮು ದಾಖಲೆಗಳು ಹಾಗೂ ಶಾಸನಗಳಲ್ಲಿ ತಳವಾರರ ಬಗ್ಗೆ ಉಲ್ಲೇಖಗಳಿದ್ದು, ಇವು ಸಮುದಾಯದ ಐತಿಹಾಸಿಕ ಹಿನ್ನೆಲೆಗೆ ಸಾಕ್ಷಿಯಾಗಿವೆ ಎಂದು ಹೇಳಿದರು.
      ಸ್ವಾತಂತ್ರ್ಯಪೂರ್ವದಲ್ಲಿ ಗ್ರಾಮಗಳಲ್ಲಿ ಬೀದಿ ದೀಪ ಹಚ್ಚುವುದು, ಕಳ್ಳರನ್ನು ಹಿಡಿಯುವುದು, ಗ್ರಾಮದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ತಳವಾರರು ನಿರ್ವಹಿಸುತ್ತಿದ್ದರು. ವಿಜಯನಗರ ಸಾಮ್ರಾಜ್ಯದ ಪರಂಪರೆಯಂತೆ ಇಂದಿಗೂ ದಸರಾ ಸಂದರ್ಭದಲ್ಲಿ ಬನ್ನಿ ಮರವನ್ನು ಖಡ್ಗದಿಂದ ಕತ್ತರಿಸುವ ಸಂಪ್ರದಾಯವನ್ನು ಅನೇಕ ಗ್ರಾಮಗಳಲ್ಲಿ ತಳವಾರ ಸಮುದಾಯದವರು ಮುಂದುವರಿಸಿಕೊಂಡು ಬಂದಿದ್ದಾರೆ ಎಂದು ಹೇಳಿದರು.
      ತಳವಾರ ಸಮಾಜದ ವೈಭವಯುತ ಇತಿಹಾಸವನ್ನು ಯುವಪೀಳಿಗೆ ಅಧ್ಯಯನ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಅವರು ಕರೆ ನೀಡಿದರು.
      ಈ ಸಂದರ್ಭದಲ್ಲಿ ಲಕ್ಷ್ಮಣ ಡೋಂಗ್ರೋಜಿ, ಚಂದ್ರಮ ತಳವಾರ, ಸೋಮು ಜಮಾದಾರ, ಸಿದ್ಧರಾಮ ಕೋಳಿ,ಡಾ ಸುರೇಶ ಬಿಜಾಪುರ, ರವಿ ರಾಯಜಿ , ನಿಂಗಪ್ಪ ತಿಳಗುಳ
      ಸಂಜು ಕೋಳಿ, ಸುರೇಶ್ ಡೊಂಗ್ರೋಜಿ,ಅರವಿಂದ ದೊಡ್ಡಮನಿ, ಇಂದ್ರ  ತಳವಾರ, ಶ್ರೀಶೈಲ್ ತಳವಾರ, ಶಾಂತು ಜಮಾದಾರ, ಅಮೋಗಿ  ತಳವಾರ, ಶರಣು ತಳವಾರ, ಮಹೇಶ್ ಅರ್ಜುನಾಳ, ಅಭಿಷೇಕ್  ಅಂಜುಟಿಗಿ,    ಭೀಮರಾಯ ಬಿಲ್ಕಾರ, ಪರಶುರಾಮ ವಾಲಿಕಾರ,  ಭೀಮಶಂಕರ  ವಾಲಿಕಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
      Tags: #agatya:Mallappa nāṭīkāra It is essential to understand the history of the Talawara community: Mallappa Natikar#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in#ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.