• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಹಲವು ವಿಶೇಷಗಳಿಗೆ ಸಾಕ್ಷಿಯಾದ ಸರ್ಕಾರಿ ಶಾಲೆ..

      ಮನ್ನಿಕೇರಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಲವು ವಿಶೇಷತೆಗಳಿಗೆ ಹೆಸರುವಾಸಿ..

      March 4, 2022
      0
      0
      SHARES
      596
      VIEWS
      Share on FacebookShare on TwitterShare on whatsappShare on telegramShare on Mail
      • ಗ್ರಾಮೀಣ ಸೊಗಡಿನ ಸನ್ನಿವೇಶಗಳನ್ನು ಸೃಷ್ಟಿಸಿದ ವಿದ್ಯಾರ್ಥಿಗಳು.

      • ಬಣ್ಣ ಬಣ್ಣದ ಉಡುಗೆಗಳನ್ನು ತೊಟ್ಟು ಮಕ್ಕಳಿಂದ ನೃತ್ಯ.

      • ಶಿಕ್ಷಕರ ಪ್ರಯತ್ನಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆಯ ನುಡಿಗಳು.

      ಬಾಗಲಕೋಟೆ : ಸರ್ಕಾರಿ ಶಾಲೆ ಎಂದ್ರೇ ಮೂಗು ಮುರಿಯುವರೇ ಹೆಚ್ಚು. ಅಲ್ಲದೇ, ಸರ್ಕಾರಿ ಕೆಲಸ ಬೇಕು ಎನ್ನುವರು ಹೆಚ್ಚು. ಇದರ ಮಧ್ಯೆ ಆ ಶಾಲೆ ವಿಶಿಷ್ಟವಾದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿತ್ತು.

      ಶಾಲೆಯ ಸುಂದರ ನೋಟ, ಪಾಠ, ಮೈಮಾಟ ನೋಡುಗರ ಕಣ್ಮನ ಸೆಳೆಯುವಂತೆ ಇತ್ತು. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಲವು ವಿಶೇಷತೆಗಳಿಗೆ ಹೆಸರುವಾಸಿಯಾಗಿದೆ.

      ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಆಶಯದಂತೆ “ನೂರು ದಿನ ಓದು” ಆಂದೋಲನ ಕಾರ್ಯಕ್ರಮದ ನಿಮಿತ್ಯ ಶಾಲೆಯಲ್ಲಿ ಒಂದು ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

      ಶಾಲೆಯ ಮಕ್ಕಳು ಬಗೆ ಬಗೆಯ ಬಣ್ಣದ ಉಡುಗೆ ತೊಡುಗೆಗಳನ್ನು ತೊಟ್ಟು ಗ್ರಾಮೀಣ ಸೊಗಡನ್ನು ಪ್ರತಿಬಿಂಬಿಸುವ ಕಾರ್ಯಕ್ರಮದಲ್ಲಿ ನೃತ್ಯವನ್ನು ಪ್ರದರ್ಶಿದ್ದಾರೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಮಾರ್ಗದರ್ಶನದಂತೆ ಭಾರತ ದೇಶದ ಸಂಸ್ಕೃತಿ ಆಚಾರ ವಿಚಾರ, ಜನಪದ ಶೈಲಿಯ ಗ್ರಾಮೀಣ ವೇಷಭೂಷಣ, ಆಧುನಿಕ ಕಾಲದ ಪರಿಣಾಮವಾಗಿ ಮಾಯವಾಗುತ್ತಿರುವ ಗ್ರಾಮೀಣ ಕಸಬುಗಳಾದ ಕಂಬಾರಿಕೆ, ಕುಂಬಾರಿಕೆ, ಬಡಿಗತನ, ಬೀಸುವುದು, ಕೇರುವುದು, ಕುಟ್ಟುವುದು ಕುಲುಮೆ ಮಾಡುವುದು, ಆಕಳು ಮೇಯಿಸುವುದು, ಹಾಲು ಕರೆಯುವುದು,

      ಉತ್ತರ ಕರ್ನಾಟಕ ಭಾಗದ ವಿಶೇಷವಾದ ಆಹಾರವಾದ ಜೋಳದ ರೊಟ್ಟಿಯನ್ನು ತಯಾರಿಸುವುದು, ಹಣ್ಣು ಮಾರುವುದು, ತರಕಾರಿ ಮಾರುವುದು, ವಿಶೇಷವಾಗಿ ಭವಿಷ್ಯವನ್ನು ತಿಳಿಸುವ ಖಣಿ ಹೇಳುವಂತಹ ವೈಶಿಷ್ಟಪೂರ್ಣ ಗ್ರಾಮೀಣ ಸೊಗಡಿನ ಜೀವಂತಿಕೆ ತುಂಬಿದ ಸುಂದರವಾದ ಕಾರ್ಯಕ್ರಮವನ್ನು ಮಕ್ಕಳು ಮಾಡುವುದು ನೋಡಿದರೆ ಮೈ-ಮನ ನವಿರೇಳುವತ್ತಿತ್ತು.

      ಶಾಲೆಯ ಮುಖ್ಯ ಗುರುಮಾತೆಯರು ಬಿ. ಜಿ. ಶಂಭೋಜಿ, ಹಿರಿಯ ಶಿಕ್ಷಕ ಎ.ವಿ. ಬಿರಾದಾರ್, ಶ್ರೀ ಬಿ ಎನ್ ಬಿರಾದಾರ್, ಕುಮಾರಿ ಕೆ ವಿ ಪತ್ತಾರ, ಶ್ರೀ ಎಸ್ ಎಸ್ ಬೇಡರ, ಶ್ರೀಮತಿ ಸುಮಲತಾ ದಳವಾಯಿ, ಶ್ರೀಮತಿ ಕೆ ವಿ ರಡ್ಡೆಮ್ಮ ಹಾಗೂ ಶ್ರೀ ಬಿ ಜಿ ಗೌರ. ಹಾಗೂ ಅತಿಥಿ ಶಿಕ್ಷಕರುಗಳಾದ ಶ್ರೀ ಚಿದಾನಂದ ಕುರಿ, ಮತ್ತು ಶ್ರೀಮತಿ ಮೈತ್ರಾ ಸಿರಸಿ ಈ ಎಲ್ಲ ಶಿಕ್ಷಕರು ಕಾರ್ಯವೈಖರಿಯನ್ನು ನೋಡಿ ಅಧಿಕಾರಿಗಳು ಗ್ರಾಮದ ಹಿರಿಯರು ಪ್ರಶಂಶೆಯ ನುಡಿಗಳನ್ನು ವ್ಯಕ್ತಪಡಿಸಿದರು.

      Tags: #Bagalakote#education#hundred days pogramm#spl Activitiesgovt primary school
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.