• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      Voiceofjanata.in

      August 12, 2026
      0
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ
      0
      SHARES
      162
      VIEWS
      Share on FacebookShare on TwitterShare on whatsappShare on telegramShare on Mail

       ಬಂಥನಾಳ ಲಚ್ಯಾಣದ ನೂತನ ಪೀಠಾಧಿಪತಿ ಸಂಗನಬಸವ ಶ್ರೀಗಳಿಂದ ಪೀಠಾಧಿಕಾರ

      ಇಂಡಿ : ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಬಂಥನಾಳ ಲಚ್ಯಾಣವು ಜನರನ್ನು ಅಜ್ಞಾನ ಹಾಗೂ ಬಡತನಗಳಿಂದ ಮುಕ್ತ ಮಾಡಿದ ಮುಕ್ತಿ ಮಂದಿರ. ಶ್ರೀ ಮಠದ ಪರಂಪರೆಯು ಭವ್ಯವಾಗಿದೆ. ಸದಾ ಸ್ಮರಣೀಯವಾಗಿದೆ.
      ದಂಪತಿಗಳಾದ ಶರಣಬಸವ ಮತ್ತು ನೀಲಾಂಬಿಕಾ ಪುತ್ರ ದೇಶ ಸಂಚಾರ ಮಾಡುತ್ತ ಬಂಥನಾಳಕ್ಕೆ ಬಂದರು.ಅವರ ನಡೆ ನುಡಿ ಜನ ಭಕ್ತಿಯಿಂದ ಪೂಜಿಸಿ ಪುನೀತರಾದರು.ಅವರಿಗೆ ಬಂಥನಾಳದಲ್ಲಿ ಮಠವನ್ನು ಕಟ್ಟಿ ಅವರಿಗೆ ವೃಷಭಲಿಂಗರೆAದು ನಾಮಕರಣ ಮಾಡಿದರು.

      ವೃಷಭಲಿಂಗರ ಸ್ಥಾಪನೆಗೊಂಡ ಶ್ರೀ ಮಠದ ಎರಡನೆಯ ಪೀಠಾಧಿಪತಿಗಳಾಗಿ ಶ್ರೀ ಶಂಕರಲಿAಗರು ಬಂದರು. ಶ್ರೀ ಶಂಕರಲಿAಗರು ಬಂಥನಾಳ ಜ್ಞಾನ ಪೀಠದ ಬುನಾದಿಗಾಗಿ ಮಠ ಕಟ್ಟುವ ಕಾರ್ಯ ಮಾಡಿದರು.

      ಈ ನಾಡಿನಲ್ಲಿ ಹೆಸರಾದ ಪವಾಡ ಸಿದ್ದಿ ಪುರುಷ ಶ್ರೀ ಸಿದ್ದಲಿಂಗ ಮಹಾರಾಜರಂತಹ ಶಿಷ್ಯರನ್ನು ಈ ನಾಡಿಗೆ ನೀಡಿದರು. ಶ್ರೀ ಪೀಠಧ ಮೂರನೆಯ ಪೀಠಾಧಿಕಾರಿಗಳಾದ ದಯಮಾಡಿಸಿದ ಸಿದ್ದಲಿಂಗರ ಜೀವಿತ ಅವಧಿ ಕಡಿಮೆ ಇದ್ದರೂ ಸಾದನೆ ಮಾಡಿ ಭಕ್ತರ ಕುಲಕೋಟಿಯನ್ನು ಹೃದಯದಲ್ಲಿ ಮನ ಮಾಡಿಕೊಂಡರು.

      ವಿಜಯಪುರ ಜಿಲ್ಲೆಯ ಅಜ್ಞಾನ ಅಂಧಕಾರ ಬಡತನಗಳೆಂಬ ಭುತಗಳನ್ನು ಹೊಡೆದೊಡಿಸಿ ಜ್ಞಾನ ಕ್ರಾಂತಿಗೈಯ್ಯಲು ಬಂದವರು ಬಂಥನಾಳದ ಸಂಗನಬಸವ ಶ್ರೀಗಳು. ಬಂಥನಾಳ ಪೀಠದ ನಾಲ್ಕನೆಯ ಪೀಠಾಧಿಕಾರಿಗಳಾದ ಶ್ರೀ ಸಂಗನಬಸವರು ಲಿಂಗ ಪೂಜೆಗಿಂತ ಜನಸೇವೆಗೆ ಆಧ್ಯತೆ ನೀಡಿದ ಪೂಜ್ಯರು ವಚನ ಪಿತಾಮಹ ಫ.ಗು.ಹಳಕಟ್ಟಿ ಕರ್ನಾಟಕದ ಗಾಂಧಿ ಹರ್ಡೆಕರ ಮಂಜಪ್ಪ ನವರನ್ನು ಶ್ರೀ ಮಠಕ್ಕೆ ದಯಮಾಡಿಸಿ ವೈಚಾರಿಕ ಕ್ರಾಂತಿಯ ಕಹಳೆ ಊದಿದರು.

      ವಿಜಯಪುರ ನಾಡಿನಲ್ಲಿ ಪುರಾಣ ಪ್ರವಚನದಿಂದ ಬಂದAತಹ ದೇಣಿಗೆಗಳನ್ನು ಶ್ರೀ ಮಠಕ್ಕೆ ತರದೇ ಆಯಾ ಸ್ಥಳದಲ್ಲಿಯೇ ವಿದ್ಯಾ ಸಂಸ್ಥೆಗಳನ್ನು ಕಟ್ಟಿದರು.ವಿದ್ಯಾಲಯಗಳೇ ದೇವಾಲಯಗಳು ವಿದ್ಯಾರ್ಥಿಗಳೇ ಜೀವಂತ ದೇವರು ಎಂದು ನಂಬಿದರು.

      ಹುನಗುAದದ ಶರಣ ದಂಪತಿಗಳಾದ ಬಸವಯ್ಯ ಹಾಗೂ ಶರಣಮ್ಮ ತಾಯಿಯ ಅಮೂಲ್ಯ ರತ್ನವೇ ಡಾ. ವೃಷಭಲಿಂಗರು. ಶ್ರೀ ಸಂಗನ ಬಸವರು ಕ್ರಾಂತಿಯ ನೆರಳಲ್ಲಿ ಶಾಂತಿಯುತವಾದAತಹ ಕ್ರಾಂತಿ ಗೈದು ಪೂಜ್ಯರ ವಿಚಾರಗಳನ್ನು ಜನರಲ್ಲಿ ಬಿತ್ತರಿಸುವ ಶ್ರೀ ಮಠ್ ಹಲವಾರು ಶಾಖಾಮಠಗಳ ಜಾತ್ರೋತ್ಸವಗಳನ್ನುವಿಬೃಂಜಣೆಯಿAದ ಕಾಲಕ್ಕೆ ತಕ್ಕ ವಿಚಾರಗಳನ್ನು ಬಿಂಬಿಸುವ ಹಲವಾರು ಕಾಯಕಗಳನ್ನು ಗೈಯುತ್ತಿದ್ದಾರೆ.೨೦೦೫ ರಲ್ಲಿ ಸುಕ್ಷೇತ್ರ ಲಚ್ಯಾಣದಲ್ಲಿ ಜರುಗಿದ ಶ್ರೀ ಸಿದ್ದಲಿಂಗ ಮಹಾರಾಜರ ೧೫೫ ನೇ ಜಯಂತಿ ಜಂಗಮ ಆರಾಧನೆ ಹಾಗೂ ಲಕ್ಷದೀಪೋತ್ಸವ ರಾಜ್ಯ ಮಟ್ಟದ ಕಾರ್ಯಕ್ರಮ ಮಾಡಿ ಸಕಲ ಪೂಜ್ಯರ ಹಾಗೂ ಭಕ್ತರ ಮನ ಗೆದ್ದಿದ್ದಾರೆ.

      ಇಂತಹ ದಿವ್ಯ ಹಿನ್ನೆಲೆ ಹಾಗೂ ಭವ್ಯ ಪರಂಪರೆ ಹೊಂದಿದ ಶ್ರೀ ಪೀಠಕ್ಕೆ ಈಗ ೬ ನೇಯ ಪೀಠಾಧಿಪತಿಗಳಾಗಿ ಶ್ರೀ ಪೂಜ್ಯ ಸಂಗನಬಸವ ದೇವರು ಇವರಿಗೆ ಶ್ರೀ ಪೀಠದ ಪೂಜ್ಯರ ತಪೋಬಲ ಹಾಗೂ ಭಕ್ತ ಸಮೂಹದ ಭಕ್ತಿ ಹಾಗೂ ಮಾರ್ಗ ಇರಲಿ ತನ್ಮೂಲಕ ಯುವ ಸ್ವಾಮೀಜಿಯವರು ಭವಿಷ್ಯದಲ್ಲಿ ಅಭಿನವ ಸಂಗನಬಸವ ರಾಗಿ ಸನ್ಮಾರ್ಗ ತೋರಲಿ ಎಂಬುದೇ ಭಕ್ತರ ಹಿರಿಯ ಆಶೆ.

      Tags: #indi / vijayapur#Public News#Sanganabasava Sri assumes charge as the 6th Pontiff of the Banthanal-Lachyan Math.#State News#Today News#Voice Of Janata#Voice Of Janata Desk News#Voiceofjanata.in#ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      ವಿಜಯಪುರದಲ್ಲಿ ಸೆ.10ರಿಂದ ಅಗ್ನಿವೀರ ನೇಮಕಾತಿ ರ‍್ಯಾಲಿ ಸುಗಮ ನಿರ್ವಹಣೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

      ವಿಜಯಪುರದಲ್ಲಿ ಸೆ.10ರಿಂದ ಅಗ್ನಿವೀರ ನೇಮಕಾತಿ ರ‍್ಯಾಲಿ ಸುಗಮ ನಿರ್ವಹಣೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.