• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಅಂಗವಿಕಲರ ಬೇಡಿಕೆಗಳನ್ನು ಆಲಿಸುವಲ್ಲಿ ಸರ್ಕಾರ ವಿಫಲ !

      ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ತಾಲೂಕು ಘಟಕ ಇಂಡಿ.

      March 6, 2022
      0
      ಅಂಗವಿಕಲರ ಬೇಡಿಕೆಗಳನ್ನು ಆಲಿಸುವಲ್ಲಿ ಸರ್ಕಾರ ವಿಫಲ !
      0
      SHARES
      563
      VIEWS
      Share on FacebookShare on TwitterShare on whatsappShare on telegramShare on Mail


      – 2022-23 ನೆ ರಾಜ್ಯ ಬಜೆಟ್ ನಲ್ಲಿ ಸೌಲಭ್ಯಗಳನ್ನು ನೀಡದಿರುವಕ್ಕೆ ಅಂಗವಿಕಲರ ಅಸಮಾಧಾನ.


      – ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳಿಂದ ಅನ್ಯಾಯ.


      – ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ.


      ಇಂಡಿ : ಅಂಗವಿಕಲರ ಬೇಡಿಕೆಗಳನ್ನು ಆಲಿಸುವಲ್ಲಿ ಸರ್ಕಾರ ವಿಫಲ, 2022-23 ನೇ ಸಾಲಿನ ಬಜೆಟ್ ನಲ್ಲಿ ಯಾವುದೇ ರೀತಿಯ ಸೌಲಭ್ಯ ನೀಡದೆ ಕಡೆಗಣಿಸಿದಕ್ಕೆ
      ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳ ಸಭೆ ಸೇರಿ, ಹಲವಾರು ವಿಷಯಗಳ ಕುರಿತು ದೀರ್ಘಕಾಲ ಚರ್ಚಿಸಿದರು. ತದನಂತರ ರಾಜ್ಯ ಸರ್ಕಾರದ ವಿರುದ್ಧ ತಹಶೀಲ್ದಾರರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ ಕೈಗೊಂಡರು.

      ಇಂಡಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ತಾಲೂಕು ಘಟಕದ
      ಸಭೆ ಕರೆದು ಹಲವಾರು ವಿಷಯಗಳ ಕುರಿತು ಚರ್ಚಿಸಿ, ಇದೇ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯ ಅಶೋಕ್ ವಾಲಿಕಾರ ಮಾತಾನಾಡಿ ರಾತ್ರೊ ರಾತ್ರಿ ಯಾವುದೇ ಚರ್ಚೆ ಇಲ್ಲದೇ ಜನಪ್ರತಿನಿಧಿಗಳು ತಮ್ಮ ವೇತನ ಹಾಗೂ ಇನ್ನಿತರ ಸೌಲಭ್ಯಗಳನ್ನು ಅಂಗಿಕಾರ ಪಡಿಸಿಕೊಳ್ಳುತ್ತಾರೆ. ಆದರೆ ಅಂಗವಿಕಲರಿ ಸಮಸ್ಯೆ ಗಳು ಬಗ್ಗೆ ಮತ್ತು ಜನ ಸಾಮನ್ಯ ಜನರ ಪರಿಸ್ಥಿತಿ ಅರ್ಥಮಾಡಿಕೊಳ್ಳದೇ ಪಜ್ಞಾ ಪೂರ್ವಕ ಕಳೆದುಕೊಂಡಂತ್ತಾಗಿದೆ ಎಂದು ಕಿಡಿಕಾರಿದರು.

      ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಶ್ರೀ ವಿನೋದ್ ಖೇಡ ಮಾತಾನಾಡಿದ ಅವರು, ಸರ್ಕಾರದ ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ನೇಮಕಾತಿ ಮಾಡಿಕೊಳ್ಳುವಲ್ಲಿ ಅಂಗವಿಕಲರಿಗೆ ಜಿಲ್ಲೆಯ ಎಲ್ಲಾ ಸರ್ಕಾರದ ವಿವಿಧ ಇಲಾಖೆಯ ಮುಖ್ಯಸ್ಥರು ಅಂಗವಿಕಲರಿಗೆ ಅನ್ಯಾಯ ಮಾಡಿರುತ್ತಾರೆ ಎಂದು ಆರೋಪ ಮಾಡಿದರು.

      ಇನ್ನೂ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಉಮ್ರಾಣಿ ಮಾತಾನಾಡಿದ ಅವರು, ಜಿಲ್ಲೆಯಲ್ಲಿ ವಿವಿಧ ಇಲಾಖೆಯಲ್ಲಿ ದೊರೆಯುತ್ತಿರುವ ಸೌಲಭ್ಯಗಳು ಅಂಗವಿಕಲರು ವಂಚಿತರಾಗಿರುತ್ತಿರುವ ಹಾಗೂ ಅಂಗವಿಕಲರ 2016ರ ಕಾಯ್ದೆ ಜಿಲ್ಲೆಯಲ್ಲಿ ಜಾರಿಗೆ ಆಗಿದ್ದಕ್ಕೆ ಕಾರಣರಾದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಆಶು ನಧಾಪ ಇವರೆ ಹೊಣೆಗಾರರು ಎಂದು ಟೀಕಿಸಿದರು.

      ಈ ಸಂದರ್ಭದಲ್ಲಿ ಇಂಡಿ ತಾಲ್ಲೂಕು ಅಧ್ಯಕ್ಷ ಎಸ್ ಎಮ್ ಮಕಾಂದರ, ಉಪಾಧ್ಯಕ್ಷ ನಿಂಗರಾಜ ಬಿಸನಾಳ, ಪ್ರಧಾನ ಕಾರ್ಯದರ್ಶಿ ಶಿವಲಿಂಗಪ್ಪ ನಾಯಕೋಡಿ, ಬಾಬು ಸಂಗೊಗಿ , ಸುಮಯ್ಯ ಮೋಮಿನ, ಪಾಂಡು ರಾಠೋಡ, ಕನ್ನಯ್ಯಸಿಂಗ ಹಜಾರೆ, ಪರಸುರಾಮ ಪುಜಾರಿ, ಈರಣ್ಣ ಡಂಗಿ, ರೇಖಾ ಕ್ಷತ್ರಿಯ, ಶಿಕ್ಷಕ ಪ್ರಕಾಶ್ ಐರೋಡಗಿ, ರಾಜು ಹಣಕಟ್ಟಿ, ಬಿಜೆಪಿ ಧುರಿಣ ಪಾಪು ಕಿತ್ತಲಿ, ವಿಕಾಸ ಖೇಡ, ಸಾಗರ ಸಾವಳಗಿ, ವಾಹಿದ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು.

      Tags: # karanatak government#goverment#handicapterbudgetfecilities
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.