• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      2023 ಕ್ಕೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ: ಹೆಚ್‌ಡಿಕೆ

      March 7, 2022
      0
      2023 ಕ್ಕೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ: ಹೆಚ್‌ಡಿಕೆ
      0
      SHARES
      572
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ ಮತಕ್ಷೇತ್ರಕ್ಕೆ ಶಿವಕುಮಾರ ನಾಟಿಕಾರ ಅಭ್ಯರ್ಥಿ:

      ಸರ್ಕಾರ ರಚನೆಗೆ ಮತ್ತೊಂದು ಪಕ್ಷದ ಮುಂದೆ ನಿಲ್ಲುವಂತೆ ಮಾಡಬೇಡಿ:

      ಅಮೃತ ಮಹೋತ್ಸವ ಯೋಜನೆಗಳು ಮಧ್ಯವರ್ತಿಗಳ ಪಾಲು:

      ಅಫಜಲಪುರ: ಕಾಂಗ್ರೆಸ್, ಬಿಜೆಪಿ ಸರ್ಕಾರಗಳು ಕೋಮು ದ್ವೇಷಗಳನ್ನು ಹುಟ್ಟಿಸಿ ಜನರನ್ನು ಬೀದಿಗೆ ಬಿಟ್ಟು ಅರಾಜಕತೆ ಸೃಷ್ಟಿಸಿಕೊಂಡು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಇದನ್ನು ಕಂಡು ಜನ ಬೇಸತ್ತಿದ್ದಾರೆ. ಹೀಗಾಗಿ ೨೦೨೩ಕ್ಕೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಹುಮತದೊಂದಿಗೆ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

      ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ ಹಾಲನಲ್ಲಿ ನಡೆದ ಜೆಡಿಎಸ್ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಜೆಡಿಎಸ್ ಪಕ್ಷದಿಂದ ಲಾಭ ಪಡೆದು ಹೋದವರ ಬಗ್ಗೆ ನಾವು ಚಿಂತಿಸುವುದಿಲ್ಲ. ನಮ್ಮ ಪಕ್ಷಕ್ಕೆ ಹಣವಂತರು, ದೊಡ್ಡ ವ್ಯಕ್ತಿಗಳ ಅವಶ್ಯಕತೆ ಇಲ್ಲ, ನಿಷ್ಠಾವಂತ ಯುವಕರು ಬೇಕಾಗಿದೆ. ಹೀಗಾಗಿ ಈ ಬಾರಿ ಯುವಕರ ಪಡೆ ಕಟ್ಟಿಕೊಂಡು ವಿಧಾನಸಭೆ ನಡೆಸುತ್ತೇನೆ. ಬೇರೆ ಪಕ್ಷಗಳು ಮಾಡಿರುವ ಅನಾಚಾರಗಳ ಬಗ್ಗೆ ರಾಜ್ಯದ ಜನರಿಗೆ ತಿಳಿದಿದೆ ಹೀಗಾಗಿ ಅದನ್ನು ಟೀಕಿಸುವ ಬದಲಾಗಿ ನಾವು ಅಧಿಕಾರದಲ್ಲಿದ್ದಾಗ ಮಾಡಿದ ಜನಪರ ಕೆಲಸಗಳನ್ನು ಜನರ ಮನೆ ಮನೆಗಳಿಗೆ ತಲುಪಿಸುವ ಕೆಲಸ ಮಾಡುತ್ತೇವೆ. ನಿಮ್ಮ ಧ್ವನಿಯಾಗಿರುವ ಯುವ ನಾಯಕರನ್ನು ವಿಧಾನಸಭೆಗೆ ಕಳುಹಿಸುವ ಕೆಲಸ ನೀವು ಮಾಡಬೇಕಾಗಿದೆ, ಅಫಜಲಪುರ ಮತಕ್ಷೇತ್ರದಿಂದ ಶಿವಕುಮಾರ ನಾಟಿಕಾರ ಅವರನ್ನು ಅಭ್ಯರ್ಥಿ ಎಂದು ವೇದಿಕೆ ಮುಖಾಂತರ ಘೋಷಣೆ ಮಾಡುತ್ತಿದ್ದೇನೆ ಎಂದರು.

      ನಮ್ಮ ಪಕ್ಷ ಒಮ್ಮೆಯೂ ಪೂರ್ಣಾವಧಿ ಸರ್ಕಾರ ನಡೆಸಿಲ್ಲ, ಸಮ್ಮಿಶ್ರ ಸರ್ಕಾರಗಳ ಅವಧಿಯಲ್ಲಿ ನಾನು ನನ್ನ ಇತಿಮಿತಿಯಲ್ಲಿಯೂ ಸಹ ರೈತರು ಸಾಲ ಮನ್ನಾ ಮಾಡಿ ಕಣ್ಣಿರು ಒರೆಸುವ ಕೆಲಸ ಮಾಡಿದ್ದೇನೆ. ಒಂದು ಬಾರಿ ನನಗೆ ಪೂರ್ಣಾವಧಿ ಸರ್ಕಾರ ರಚನೆ ಮಾಡುವ ಅವಕಾಶ ನೀಡಿ, ಸರ್ಕಾರ ರಚನೆಗೆ ಮತ್ತೊಂದು ಪಕ್ಷದ ಮುಂದೆ ನಿಲ್ಲುವಂತೆ ಮಾಡಬೇಡಿ ಎಂದು ಮನವಿ ಮಾಡಿದರು. ಕೇಂದ್ರ, ರಾಜ್ಯ ಸರ್ಕಾರಗಳು ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿವೆ. ರಾಜ್ಯ ಸರ್ಕಾರ ಅಮೃತ ಮಹೋತ್ಸವ ಹೆಸರಿನ ಯೋಜನೆಗಳನ್ನು ತಂದು ಮಧ್ಯವರ್ತಿಗಳ ಪಾಲು ಮಾಡಿದ್ದಾರೆ. ನಮ್ಮ ಸರ್ಕಾರದ ಯೋಜನೆಗಳು ಮಧ್ಯವರ್ತಿಗಳಿಗಾಗಿ ಅಲ್ಲ ಬಡವರಿಗಾಗಿ, ರೈತರಿಗಾಗಿ, ಮಹಿಳೆಯರಿಗಾಗಿ, ದುಡಿಯುವ ವರ್ಗಕ್ಕಾಗಿ ಇರಲಿವೆ ಇದೊಂದು ಬಾರಿ ಅವಕಾಶ ನೀಡಿ ಎಂದ ಅವರು ರಾಷ್ಟೀಯ ಪಕ್ಷಗಳನ್ನು ನಂಬಿ ಜನ ಮೋಸ ಹೋಗಬಾರದು ಎಂದರು.

      ಮಾಜಿ ಸಚಿವ, ಶಾಸಕ ಬಂಡೆಪ್ಪ ಖಾಸೆಂಪೂರ ಮಾತನಾಡಿ ಕಾಂಗ್ರೆಸ್ ಬಿಜೆಪಿಯವರು ಬರಿ ಬಾಯಿ ಮಾತಿನ ಉದ್ರೀ ಮಂದಿ ಇದ್ದಾರೆ, ನಮ್ಮ ಕುಮಾರಸ್ವಾಮಿ ಅವರು ರೈತರ, ಬಡವರ ಕಣ್ಣಿರು ಒರೆಸುವ ನಗದಿ ಮನುಷ್ಯರಾಗಿದ್ದಾರೆ. ಇಂತವರಿಗೆ ಕೈ ಬಿಡಬೇಡಿ ಎಂದು ಜನರಲ್ಲಿ ಮನವಿ ಮಾಡಿದರು. ಶರಣಗೌಡ ಕಂದಕೂರ ಮಾತನಾಡಿ ದಿ. ವಿಠ್ಠಲ್ ಹೇರೂರ ಅವರನ್ನು ಜೆಡಿಎಸ್ ಪಕ್ಷ ಮುಖ್ಯಸಚೇತಕ ಹುದ್ದೆ ನೀಡಿ ಗೌರವಿಸಿದಂತೆ ನಿಮಗೂ ಉತ್ತಮ ಸ್ಥಾನಮಾನ ನೀಡಲಿದೆ, ನಾಟಿಕಾರ ಶಾಸಕರಾಗುವ ತನಕ ನಾವೆಲ್ಲ ಅವರ ಬೆನ್ನಿಗೆ ನಿಲ್ಲುತ್ತೇವೆ ಎಂದು ಅಭಯ ನೀಡಿದರು.

      ಮುಖಂಡ ಶಿವಕುಮಾರ ನಾಟಿಕಾರ ಮಾತನಾಡಿ ಹೋರಾಟದ ಶಕ್ತಿಗಳು ತಾಲೂಕಿನಲ್ಲಿ ಹುಟ್ಟದೇ ಇದ್ದರೆ ದುಷ್ಟ ಶಕ್ತಿಗಳ ಅಟ್ಟಹಾಸ ಹೆಚ್ಚುತ್ತಿತ್ತು. ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ ಹಿಂದುಳಿದ ವರ್ಗದವರ ಮತ ಪಡೆದು ೬ ಬಾರಿ ಶಾಸಕರಾಗಿ ಜನ ಕಲ್ಯಾಣ ಮಾಡದೆ ಮೋಸ ಮಾಡಿದ್ದಲ್ಲದೆ ಹಿಂದುಳಿದ ವರ್ಗದವರನ್ನು ತುಳಿಯುವ ಕೆಲಸ ಮಾಡಿದ್ದಾರೆ, ಹಾಲಿ ಶಾಸಕ ಎಂ.ವೈ ಪಾಟೀಲ್ ನಮ್ಮಿಂದ ಲಾಭ ಪಡೆದು ಬಳಸಿಕೊಂಡು ಬೀಸಾಡಿದ್ದಾರೆ, ಇಬ್ಬರಿಗೂ ಜಾತಿ, ಧರ್ಮ, ರಾಜಕೀಯ ಬದ್ದತೆ ಯಾವುದೂ ಇಲ್ಲ, ಇಬ್ಬರೂ ಕೂಡಿಕೊಂಡು ಬೆಳೆಯುತ್ತಿರುವವರನ್ನು ತುಳಿಯುವ ಕೆಲಸ ಮಾಡಿದ್ದಾರೆ ಎಂದರು.

      ಈ ಬಾರಿಯಾದರೂ ಮತದಾರ ಬಂಧುಗಳು ಎಚ್ಚರಿಕೆಯಿಂದ ಮತ ಚಲಾಯಿಸಿ ಜೆಡಿಎಸ್ ಪಕ್ಷಕ್ಕೆ ಬೆಂಬಲಿಸಿದರೆ ನಿಮ್ಮ ಎಲ್ಲಾ ಕನಸುಗಳು ನನಸಾಗಲಿವೆ, ನಾನು ನಿಮ್ಮ ಸೇವಕನಾಗಿ ಕೆಲಸ ಮಾಡುತ್ತೇನೆ, ಅದಕ್ಕೊಂದು ಅವಕಾಶ ನೀಡಿ ಎಂದು ಮನವಿ ಮಾಡಿದರು.

      ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ನಾಸೀರ್ ಹುಸೇನ್ ಉಸ್ತಾದ ಮಾತನಾಡಿದರು. ಮಲ್ಲಿಕಾರ್ಜುನ ಸಿಂಗೆ ಸ್ವಾಗತಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಾಲರಾಜ್ ಗುತ್ತೇದಾರ, ಸಂಜೀವನ ಯಾಕಾಪೂರ, ಶಾಮರಾವ ಸೂರನ್, ಕೇದಾರಲಿಂಗಯ್ಯ ಹಿರೇಮಠ, ರಾಜು ಉಕ್ಕಲಿ, ಶ್ರೀಕಾಂತ ದಿವಾನಜಿ, ಅಮರಸಿಂಗ ರಜಪೂತ, ಜಮೀಲ್ ಗೌಂಡಿ, ಸಂತೋಶ್ರೀ ಕಾಳೆ, ಶಂಕರಗೌಡ ಭಾಸಗಿ, ಅಮೂಲ ಮೋರೆ,ಮಂಜುನಾಥ ನಾಯಕೋಡಿ ಸೇರಿದಂತೆ ಅನೇಕರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ:

      Tags: #jds partyafjalpuraHDK
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      May 31, 2025
      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      May 30, 2025
      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      May 30, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.