• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಅಂಗವಿಕಲರು ಗುಡುಗಿದರೆ ವಿಧಾನಸಭೆ ನಡುಗುತ್ತೆ : ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಘಟಕ

      March 9, 2022
      0
      0
      SHARES
      703
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಅಂಗವಿಕಲರು ಗುಡುಗಿದರೆ ವಿಧಾನಸಭೆ ನಡುಗುತ್ತೆ,ಅನುಕಂಪ ಬೇಡ ಅವಕಾಶ ಕೊಡಿ, ಅಂಗವಿಕಲರನ್ನು ಕಡೆಗಣಿಸಿದರೆ, ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತೆವೆ ಎಂದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲ ಹಾಗೂ ಪಾಲಕರ ಒಕ್ಕೂಟ ಘಟಕದ ಆಶ್ರಯದಲ್ಲಿ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟಸಿ ಕಂದಾಯ ಉಪವಿಭಾಗ ಅಧಿಕಾರಿ ರಾಮಚಂದ್ರ ಗಡಾದೆ ಅವರ ಮೂಲಕ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ತಾಲ್ಲೂಕು ಅಧ್ಯಕ್ಷ ಎಸ್ ಎಮ್ ಮಕಾನದಾರ ಮಾತಾನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಸುಮಾರು 13 ಲಕ್ಷಗಳಷ್ಟು ಜನರು ಅಂಗವಿಕಲರು ಇದ್ದರು. ಆದರೆ 2018 ಅಂಗವಿಕಲರ ಕಾಯ್ದೆಯ ಪ್ರಕಾರ 21 ವಿವಿಧ ರೀತಿಯ ಅಂಗವಿಕಲರು ಒಳಗೊಂಡತೆ ರಾಜ್ಯದಲ್ಲಿ ಸುಮಾರು 20 ಲಕ್ಷಗಳಷ್ಟು ಜನ ಅಂಗವಿಕಲರು ಇದ್ದಾರೆ. ಇಂದಿನ ದುಬಾರಿ ದುನಿಯಾದಲ್ಲಿ ಅಂಗವಿಕಲರು ಜೀವನ ಸಾಗಿಸುವದು ಕಷ್ಟದ ವಿಷಯವಾಗಿದೆ. ಆದರೆ 2022-23 ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಅಂಗವಿಕಲರಿಗೆ ಯಾವುದೇ ಹೊಸ ಸೌಲಭ್ಯಗಳನ್ನು ಮತ್ತು ಮಾಶಾಸನ ಹೆಚ್ಚಳ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸದೇ ಸರ್ಕಾರ ಅನ್ಯಾಯ ಮಾಡಿದೆ ಎಂದು ಹೇಳಿದರು. ಅಲ್ಲದೇ ಬಜೆಟ್ ನಲ್ಲಿ ಬಿಟ್ಟು ಹೋಗಿರುವ ಅಂಗವಿಕಲರ ಸೌಲಭ್ಯಗಳನ್ನು ಪೂರಕ ಬಜೆಟನಲ್ಲಿ ಅಳವಡಿಸಿ ಅಂಗವಿಕಲರ ಜೀವನಕ್ಕೆ ಮಾಶಾಸನವನ್ನು ಹೆಚ್ಚಳ ಮಾಡುವದರ ಜೊತೆಗೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಸಿದರು.

      ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಅಂಗವಿಕಲರ ಹೋರಾಟಕ್ಕೆ ಬೆಂಬಲ ನೀಡಿ ಮಾತಾನಾಡಿದರು. ಈ ಸರಕಾರಕ್ಕೆ ಕಣ್ಣು ಕಿವಿ ಇಲ್ಲ ಎಂದು ಲೇವಡಿ ಮಾಡಿದರು. ಇಂಡಿ ತಾಲ್ಲೂಕಿನ ಸಮಗ್ರ ನೀರಾವರಿಗಾಗಿ ಸುಮಾರು 42 ದಿನಗಳು ಕಾಲ ಧರಣಿ ಸತ್ಯಾಗ್ರಹ ‌ಮಾಡಿದರೂ ಸರಕಾರಕ್ಕೆ ಕಾಣಿಸಲಿಲ್ಲ, ಕೇಳಿಸಿಲಿಲ್ಲ ಮತ್ತು ಸ್ಪಂದಿಸುವ ಗುಣಧರ್ಮವೂ ಕಾಣಲಿಲ್ಲ ಎಂದರು. ಆದರೆ ಅಂಗವಿಕಲ, ರೈತರ, ಕೂಲಿ ಕಾರ್ಮಿಕರನ್ನು ಕಡೆಗಾಣಿಸಿದ್ರೆ ಭವಿಷ್ಯದಲ್ಲಿ ಉತ್ತಮವಾದ ಪಾಠ ಕಲಿಯಬೇಕಾಗುತ್ತೆದೆ ಎಂದು ಹೇಳಿದರು.

                        ಬೇಡಿಕೆಗಳು :-

      2021 ರ ವಿಧಾನ ಪರಿಷತನಲ್ಲಿ ಚರ್ಚೆಯಾಗಿರುವ ಅಂಗವಿಕಲರಿಗೆ ಈಗ ನೀಡುತ್ತಿರುವ ಮಾಶಾಸನ 1400 ಮತ್ತು 800 ರಿಂದ 6000 ರೂ ಗಳ ಹೆಚ್ಚಳ ಮಾಡಬೇಕು.

      1 : ದಿವ್ಯಾಂಗ ಯುವಕ, ಯುವತಿಯರು ರಾಜ್ಯಾದ್ಯಾಂತ ಸರ್ಕಾರಿ ಕೆಲಸ ಪಡೆಯುಂತಾಗಬೇಕು.

      2 : ರಾಜ್ಯದ ಅಂಗವಿಕಲ ವ್ಯಕ್ತಿಗಳ ಮನೆಗಳಿಗೆ 40 ಯುನಿಟಗಳ ಏದ್ಯುತಚ್ಛಕ್ತಿ ಉಚಿತವಾಗಿ ನೀಡಬೇಕು.

      3 : ಹರಿಯಾಣ ಸರ್ಕಾರದ ಮಾದರಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹುದ್ದೆಗಳ ನೇಮಕಾತಿ ಮಾಡಬೇಕೆಂದು ಆಗ್ರಹಿಸಿದರು.

      ಜೆಡಿಎಸ್ ಮುಖಂಡ ಶ್ರೀಶೈಲಗೌಡ ಬಿರಾದಾರ, ಸಿದ್ದು ಡಂಗಾ, ಅಂಗವಿಕಲರ ಮತ್ತು ಪಾಲಕರ ಒಕ್ಕೂಟ ಸಂಘದ ಉಪಾಧ್ಯಕ್ಷ ನಿಂಗರಾಜ ಬಸನಾಳ, ಶಿವಲಿಂಗಪ್ಪ ನಾಯ್ಕೊಡಿ, ಸುಮಯ್ಯ ಮೋಮಿನ, ಬಾಬು ಸಂಗೋಗಿ, ನೂರ ಅಹ್ಮದ್ ಪಠಾಣ, ಭರಮಣ್ಣ ಪೂಜಾರಿ, ಬಸವರಾಜ ಸೊನ್ನ, ಸಿದ್ದು ಗುಲೆ, ರೇಖಾ ಕ್ಷೇತ್ರಿ, ಸೀತಾ ಪೂಜಾರಿ, ಪಾಂಡು ರಾಠೋಡ, ಕನ್ನಯ ಸಿಂಗ್ ಹಜಾರೆ, ಶಿವಾನಂದ ಏಳಗಿ, ಈರಣ್ಣ ಡಂಗಿ, ಪರಶುರಾಮ ಪೂಜಾರಿ, ಭೀಮಶ್ಯಾ ಹೊಸಮನಿ, ಲಕ್ಷ್ಮಣ್ಣ ಚವ್ಹಾಣ, ವಿಲಾಸ ಶಿವಶರಣ, ಸಂಜೀವ, ನೀಲಾಬಾಯಿ,ಜಾಫರ,ಸುಭಾಷ, ಕಮಲಾಬಾಯಿ, ಮೈಬೂಬ ಇನ್ನೂ ಅನೇಕರು ಉಪಸ್ಥಿತರು.

      Tags: # Physically Handicapped#indi / vijayapur#Karnataka governmentProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      June 1, 2025
      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      June 1, 2025
      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      June 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.